ಬ್ರೇಕಿಂಗ್ ನ್ಯೂಸ್
03-02-22 06:18 pm Mangalore Correspondent ಕ್ರೈಂ
ಮಂಗಳೂರು, ಫೆ.3 : ಕಾಲೇಜಿಗೆ ತೆರಳುವ ಅಪ್ರಾಪ್ತ ಹುಡುಗಿಯರಿಗೆ ನಾನಾ ರೀತಿಯ ಆಮಿಷವೊಡ್ಡಿ ವೇಶ್ಯಾವಾಟಿಕೆಗೆ ತಳ್ಳುತ್ತಿದ್ದ ಪ್ರಕರಣವನ್ನು ಪತ್ತೆ ಮಾಡಿರುವ ಮಂಗಳೂರು ಪೊಲೀಸರು ದಂಪತಿಯನ್ನು ಬಂಧಿಸಿದ್ದಾರೆ.
ಅತ್ತಾವರದ ನಂದಿಗುಡ್ಡೆ ಬಳಿಯ ಎಸ್.ಎಮ್.ಆರ್ ಲಿಯಾನಾ ರೆಸಿಡೆನ್ಸಿ ಹೆಸರಿನ ಅಪಾರ್ಟ್ಮೆಂಟಿನಲ್ಲಿ ಶಮೀನಾ ಎಂಬ ಮಹಿಳೆ ಮತ್ತು ಆಕೆಯ ಗಂಡ ಸಿದ್ಧಿಕ್ ಎಂಬವರು ಮನೆಯೊಂದನ್ನು ಬಾಡಿಗೆ ಪಡೆದು ಅಲ್ಲಿ ಕೃತ್ಯ ಎಸಗುತ್ತಿದ್ದರು. ಅಪ್ರಾಪ್ತ ಬಾಲಕಿಯರು ಮತ್ತು ಮಹಿಳೆಯರನ್ನು ಒತ್ತಾಯಪೂರ್ವಕ ಕರೆತಂದು ಹಣ ಇನ್ನಿತರ ಆಮಿಷವೊಡ್ಡಿ ವೇಶ್ಯಾವಾಟಿಕೆಗೆ ತಳ್ಳುತ್ತಿದ್ದರು. ಆನಂತರ, ವಿಡಿಯೋ ಮಾಡಿ ಬ್ಲಾಕ್ಮೇಲ್ ಮಾಡುತ್ತಾ ಮತ್ತೆ ಮತ್ತೆ ತಮ್ಮ ಕೃತ್ಯಕ್ಕೆ ಸಹಕರಿಸುವಂತೆ ಒತ್ತಡ ಹೇರುತ್ತಿದ್ದರು.
ಈ ಬಗ್ಗೆ 17 ವರ್ಷದ ಅಪ್ರಾಪ್ತ ಯುವತಿ ಪಾಂಡೇಶ್ವರ ಮಹಿಳಾ ಠಾಣೆಗೆ ದೂರು ನೀಡಿದ್ದು, ಅದರಂತೆ ಪ್ರಕರಣ ದಾಖಲಾಗಿ ಮೂವರು ಆರೋಪಿಗಳನ್ನು ದಸ್ತಗಿರಿ ಮಾಡಲಾಗಿದೆ. ಶಮೀನಾ ಮತ್ತು ಸಿದ್ದಿಕ್ ನಡೆಸುತ್ತಿದ್ದ ದಂಧೆಗೆ ಆಯಿಷಮ್ಮ ಎಂಬ ಮಹಿಳೆ ಸಾಥ್ ನೀಡಿದ್ದು, ಮೂವರನ್ನೂ ಪೊಲೀಸರು ಬಂಧಿಸಿದ್ದಾರೆ. ಇವರಿಗೆ ಇನ್ನೂ ಕೆಲವರು ಸಹಕರಿಸುತ್ತಿದ್ದು, ತಂಡವಾಗಿ ದಂಧೆ ನಡೆಸುತ್ತಿದ್ದರು. ಕಾಲೇಜಿಗೆ ಹೋಗುವ ಯುವತಿಯರನ್ನು ಟಾರ್ಗೆಟ್ ಮಾಡಿ, ಆಮಿಷ ಒಡ್ಡಿ ವೇಶ್ಯಾವಾಟಿಕೆಗೆ ಬಳಸುತ್ತಿರುವುದು ಕಂಡುಬಂದಿದೆ. ಆರೋಪಿಗಳ ಬಳಿಯಿಂದ 5 ಮೊಬೈಲ್ ಗಳನ್ನು ವಶಕ್ಕೆ ಪಡೆದಿದ್ದು, ಅದನ್ನು ಆಧರಿಸಿ ಇತರ ಆರೋಪಿಗಳ ಪತ್ತೆಗೆ ಪೊಲೀಸರು ಕಾರ್ಯಾಚರಣೆ ಆರಂಭಿಸಿದ್ದಾರೆ.
The Women's Police Station of Pandeshwar has arrested five persons for allegedly forcing minor girls and women into prostitution with false entrappments and blackmail in SMR Liana Apartments near Nandigudda of Attavar in the city. The action was taken based on a complaint by a victim, a 17-year-old girl against two women and a man. As per the complaint, Shameena has rented an apartment in Leona Apartments and has been committing this crime with the help of her husband Siddique.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
07-02-26 10:53 pm
HK News Desk
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
08-02-26 02:07 pm
Mangalore Correspondent
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm
ಫ್ರೀ ಫೈರ್ ಗೇಮ್ ಚಟ ; ಅಕ್ಕನ ಮಗನ ಕೊಂದಿದ್ದ ಮಾವ, ಪ...
07-02-26 10:48 pm
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm