ಬ್ರೇಕಿಂಗ್ ನ್ಯೂಸ್
18-09-20 12:00 pm Udupi Correspondent ಕ್ರೈಂ
ಉಡುಪಿ, ಸೆ.17: ಲಾಟರಿ ಹಣ ಗೆದ್ದಿರುವುದಾಗಿ ಬಂದ ಮೊಬೈಲ್ ಸಂದೇಶವನ್ನು ನಂಬಿದ ಯುವಕನೊಬ್ಬ ಲಕ್ಷಾಂತರ ರೂ. ಕಳೆದುಕೊಂಡ ಘಟನೆ ಬೆಳ್ಮಣ್ನಲ್ಲಿ ನಡೆದಿದೆ.
ಬೆಳ್ಮಣ್ ಪುನಾರ್ ನಿವಾಸಿ ಸುರೇಶ್ ಪ್ರಭು ಎಂಬವರ ಮಗ ಸುಜಿತ್ ಪ್ರಭು (19) ಮೊಬೈಲ್ ನಂಬರಿಗೆ ಸೆ.4ರಂದು 12,18,095 ರೂ. ಲಾಟರಿ ಗೆದ್ದಿರುವುದಾಗಿ ಸಂದೇಶ ಬಂದಿತ್ತು. ತದನಂತರ ವ್ಯಕ್ತಿಯೊಬ್ಬ ಕರೆ ಮಾಡಿ, ಲಾಟರಿಯಲ್ಲಿ ಗೆದ್ದ 17,400 ಡಾಲರ್ ಹಣವನ್ನು ರೂಪಾಯಿಗೆ ಬದಲಾಯಿಸಲು 6,500 ರೂ. ಪಾವತಿಸಬೇಕು ಎಂದು ನಂಬಿಸಿದ್ದ ಎನ್ನಲಾಗಿದೆ.
ಅದರಂತೆ ಸುಜಿತ್ ಪ್ರಭು ವ್ಯಕ್ತಿಯ ಖಾತೆಗೆ ಹಣ ವರ್ಗಾಯಿಸಿದ್ದ. ನಂತರ ಮತ್ತೊಬ್ಬ ಕರೆ ಮಾಡಿ ಬೇರೆ ಕೆಲವು ಖಾತೆಯ ನಂಬರ್ ಗಳನ್ನು ನೀಡಿ ಅದಕ್ಕೂ ಹಣ ಪಾವತಿ ಮಾಡುವಂತೆ ತಿಳಿಸಿದ್ದ. ಹೀಗೆ ಸುಜಿತ್ ಒಟ್ಟು 2,05,500 ರೂ. ಹಣವನ್ನು ಬೇರೆ ಬೇರೆ ಖಾತೆಗಳಿಗೆ ಡಿಪಾಸಿಟ್ ಮಾಡಿದ್ದು ವಂಚನೆಗೆ ಒಳಗಾದ ಬಗ್ಗೆ ಪೊಲೀಸ್ ಠಾಣೆಗೆ ದೂರಲಾಗಿದೆ. ಈ ಬಗ್ಗೆ ಉಡುಪಿ ಸೈಬರ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
29-07-26 01:52 pm
HK News Staffer
ಸಂಪುಟ ವಿಸ್ತರಣೆ ಫಿಕ್ಸ್ ಆಗುತ್ತಿದ್ದಂತೆ ಹೈಕಮಾಂಡ್...
28-07-26 08:12 pm
ಶಿಕ್ಷಕರ ಕೊರತೆ ಇರುವ ಸರ್ಕಾರಿ ಶಾಲೆಗಳನ್ನು ಖಾಸಗಿ ಶ...
25-07-26 03:06 pm
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
28-07-26 11:56 am
HK News Staffer
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
28-07-26 10:28 pm
HK News Desk
ಶಾಸಕ ಅಶೋಕ ರೈ ಹೆಸರೇಳಿ ಮಹಿಳೆಗೆ ಕರೆ ಮಾಡಿ ವಂಚನೆ ;...
28-07-26 10:23 pm
ಜಾಲತಾಣದಲ್ಲಿ ಜೆನ್ ಜೀಗಳ ಅಬ್ಬರ ; ಕಾಕ್ರೋಚ್ ಬೆನ್ನಲ...
27-07-26 09:48 pm
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
29-07-26 01:53 pm
HK News Staffer
ಹಿಟ್& ರನ್ ಪ್ರಕರಣ ; ಕಾರು ಡಿಕ್ಕಿ ರಭಸಕ್ಕೆ ಎರಡೂ ಕ...
29-07-26 10:40 am
ಪತ್ನಿಗೆ ನೇಣು ಬಿಗಿದು ವಿಡಿಯೋ ಕಾಲ್ನಲ್ಲಿ ಅತ್ತೆ-ಮ...
28-07-26 08:11 pm
Lavanya Murder Case, News: ಲಾವಣ್ಯ ಹತ್ಯೆ ಪ್ರಕರ...
28-07-26 07:07 pm
ವಿಚ್ಛೇದಿತ ಮಹಿಳೆಗೆ ಫೇಸ್ಬುಕ್ನಲ್ಲಿ ಪ್ರೀತಿಯ ನಾಟ...
28-07-26 12:28 pm