ಬ್ರೇಕಿಂಗ್ ನ್ಯೂಸ್
17-02-22 01:03 pm Mangalore Correspondent ಕ್ರೈಂ
ಬೆಳ್ತಂಗಡಿ, ಫೆ.17 : ಇಲ್ಲಿನ ಉಜಿರೆ ಪೇಟೆಯ ವೈದ್ಯರೊಬ್ಬರ ಟ್ವಿಟರ್ ಖಾತೆಯನ್ನು ಹ್ಯಾಕ್ ಮಾಡಿ, ಹಿಜಾಬ್ ವಿರುದ್ಧ ಟ್ವೀಟ್ ಮಾಡಿರುವ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಜಿರೆಯ ಬೆನಕ ಆಸ್ಪತ್ರೆಯ ಮಕ್ಕಳ ವೈದ್ಯ ಡಾ.ಶಂತನು ಆರ್. ಪ್ರಭು ಬೆಳ್ತಂಗಡಿ ಠಾಣೆಗೆ ದೂರು ನೀಡಿದ್ದು, ತನ್ನ ಟ್ವಿಟರ್ ಖಾತೆಯನ್ನು ಹ್ಯಾಕ್ ಮಾಡಿ ಯಾರೋ ದುಷ್ಕರ್ಮಿಗಳು ಹಿಜಾಬ್ ವಿರುದ್ಧ ಟ್ವೀಟ್ ಮಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಮಹಿಳೆಯರು, ಮುಸ್ಲಿಂ ಹುಡುಗಿಯರು ಹಿಜಾಬ್ ಧರಿಸುವ ಅಗತ್ಯವಿಲ್ಲ. ನಾವು ಅದನ್ನು ಬಯಸುವುದಿಲ್ಲ. ಹಾಗೆ ನಿಮಗೆ ಬೇಕಾದಂತೆ ಹಿಜಾಬ್ ಧರಿಸಲು ಇದು ತಾಲಿಬಾನ್, ಸೌದಿ ಅರೇಬಿಯಾ ಅಲ್ಲ ಎಂದು ಟ್ವಿಟರ್ ಖಾತೆಯಲ್ಲಿ ಬರೆಯಲಾಗಿದೆ.

ಶಾಲೆ, ಕಾಲೇಜು ಶಿಕ್ಷಣ ಕಲಿಯುವುದಕ್ಕಾಗಿ ಇರುವುದು. ನಿಮಗೆ ಹಿಜಾಬ್ ಹಾಕ್ಕೊಳ್ಳಬೇಕಿದ್ದರೆ ನೀವು ಮದ್ರಸಾಕ್ಕೆ ಹೋಗಿ ಎಂದು ಬರೆದಿದ್ದಾರೆ. ಅಲ್ಲದೆ, ವೈದ್ಯ ಶಂತನು ಪ್ರಭು ಮಗು ಹಿಡಿದುಕೊಂಡು ಸೋಶಿಯಲ್ ಮೀಡಿಯಾದಲ್ಲಿ ಹಾಕ್ಕೊಂಡಿದ್ದ ಫೋಟೋ ಇರುವುದನ್ನು ಸ್ಕ್ರೀನ್ ಶಾಟ್ ತೆಗೆದು ಟ್ವಿಟರ್ ನಲ್ಲಿ ಹಾಕಲಾಗಿದೆ.
ಬೆನಕ ಆಸ್ಪತ್ರೆ ಮತ್ತು ತನ್ನ ಬಗ್ಗೆ ಸಮಾಜದಲ್ಲಿ ಸುಳ್ಳು ಸುದ್ದಿ ಹರಡುವ ರೀತಿ ಟ್ವೀಟ್ ಮಾಡಿದ್ದಾರೆ. ತಾನು ಕೂಡ ಮುಸ್ಲಿಮರು ನಡೆಸುವ ಮೆಡಿಕಲ್ ಕಾಲೇಜಿನಲ್ಲಿ ಕಲಿತು ಬಂದವನು. ಮುಸ್ಲಿಂ ಹುಡುಗಿಯರು ಹಿಜಾಬ್ ಹಾಕ್ಕೊಳ್ಳುವ ಬಗ್ಗೆ ತಿಳಿದುಕೊಂಡಿದ್ದೇನೆ. ನನ್ನ ತೇಜೋವಧೆ ಮಾಡುವುದಕ್ಕಾಗಿ ಕಿಡಿಗೇಡಿಗಳು ಈ ಕೃತ್ಯ ನಡೆಸಿದ್ದಾರೆ. ಇವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಡಾ.ಶಂತನು ಪ್ರಭು ದೂರಿನಲ್ಲಿ ತಿಳಿಸಿದ್ದಾರೆ.
A doctor from Ujire here has filed a complaint alleging that his social media account was hacked by miscreants who used it to upload anti-Hijab posts. Dr Shantanu R Prabhu, a pediatrician of Benaka Hospital Ujire in the taluk has complained to Beltangady police, claiming that his Twitter account has been hacked and a tweet against the Hijab has been posted therein.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
ಗಣೇಶ ಹಬ್ಬದ ಮುಗಿಸಿ ಬೆಂಗಳೂರಿಗೆ ತೆರಳುತ್ತಿದ್ದ ವೇಳ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm