ಬ್ರೇಕಿಂಗ್ ನ್ಯೂಸ್
18-02-22 03:02 pm HK Desk news ಕ್ರೈಂ
ತುಮಕೂರು, ಫೆ.18 : ಪ್ರೀತಿ ನೆಪದಲ್ಲಿ ಅಣ್ಣನ ಜೊತೆಗೇ ಸರಸವಾಡುತ್ತಿದ್ದ 21 ವರ್ಷದ ಹುಡುಗಿಯೊಬ್ಬಳು, ತನ್ನ ಕಾಮದಾಟಕ್ಕೆ ಅಡ್ಡಿಯಾದ ತಾಯಿಯನ್ನೇ ನೀರಿನ ಸಂಪ್ಗೆ ದೂಡಿ ಹಾಕಿ ಕೊಲೆಗೈದ ಘಟನೆ ತುಮಕೂರು ಜಿಲ್ಲೆಯ ಕೊರಟಗೆರೆಯಲ್ಲಿ ನಡೆದಿದ್ದು ಪೊಲೀಸರು ಅಣ್ಣ- ತಂಗಿಯನ್ನು ಜೈಲಿಗೆ ತಳ್ಳಿದ್ದಾರೆ.
ಪುನೀತ್ (26) ಮತ್ತು ಶೈಲಜಾ (21) ಬಂಧಿತ ಅಣ್ಣ-ತಂಗಿ. ಇವರು ಇಬ್ಬರೂ ಚಿಕ್ಕಮ್ಮ ಮತ್ತು ದೊಡ್ಡಮ್ಮನ ಮಕ್ಕಳಾಗಿದ್ದು ಸಂಬಂಧದಲ್ಲಿ ಶೈಲಜಾಗೆ ಪುನೀತ್ ಅಣ್ಣನಾಗಿದ್ದ. ಹೊರ ಜಗತ್ತಿಗೆ ಇಬ್ಬರೂ ಅಣ್ಣ ತಂಗಿಯಂತೆ ವರ್ತನೆ ಮಾಡ್ತಿದ್ದರು. ಆದರೆ ಮನೆಯೊಳಗೆ ಇಬ್ಬರೂ ಲವ್ವಿಡವ್ವಿಯಲ್ಲಿ ತೊಡಗುತ್ತಿದ್ದರು. ಒಂದು ಬಾರಿ ರೆಡ್ ಹ್ಯಾಂಡ್ ಆಗಿ ತಾಯಿ ಸಾವಿತ್ರಮ್ಮನ ಕೈಗೆ ಸಿಕ್ಕಿ ಬಿದ್ದಿದ್ದು ಬುದ್ದಿ ಹೇಳಿ ಇಬ್ಬರನ್ನೂ ದೂರ ಮಾಡಿದ್ದರು.
ನಂತರ ಮೆಸೇಜ್ ಅಥವಾ ಕರೆ ಮಾಡದಂತೆ ಇಬ್ಬರಿಗೂ ಎಚ್ಚರಿಕೆ ಕೊಟ್ಟಿದ್ದರು. ಆದರೆ ಇವರ ಕಾಮದಾಟಕ್ಕೆ ಬ್ರೇಕ್ ಬಿದ್ದಿರಲಿಲ್ಲ. ಇದೇ ವೇಳೆ ತಾಯಿಯನ್ನು ಮಗಳು ಹಾಗೂ ಪುನೀತ್ ಸೇರಿ ಕತ್ತು ಹಿಸುಕಿ ಕೊಲೆಗೈದು ಸಂಪ್ಗೆ ಹಾಕಿದ್ದಾರೆ.
ಬಳಿಕ, ಸಾವಿತ್ರಮ್ಮ ಕಾಲು ಜಾರಿ ಸಂಪ್ ಗೆ ಬಿದ್ದು ಸಾವನ್ನಪ್ಪಿರುವುದಾಗಿ ಶೈಲಜಾ ಹಾಗೂ ಪುನೀತ್ ಬಿಂಬಿಸಿದ್ದರು. ಆದರೆ ಸಂಬಂಧಿಕರು, ಸ್ಥಳೀಯರು ನೀಡಿದ ಮಾಹಿತಿಯಂತೆ ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಕೊಲೆ ರಹಸ್ಯ ಬೆಳಕಿಗೆ ಬಂದಿದೆ.
Tumkuru Brother and sister have sex with each other, kill own mother for warning. The 21-year-old daughter joined hands with her brother to kill their own mother.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
28-06-26 09:38 pm
HK News Staffer
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am