ಬ್ರೇಕಿಂಗ್ ನ್ಯೂಸ್
18-02-22 03:02 pm HK Desk news ಕ್ರೈಂ
ತುಮಕೂರು, ಫೆ.18 : ಪ್ರೀತಿ ನೆಪದಲ್ಲಿ ಅಣ್ಣನ ಜೊತೆಗೇ ಸರಸವಾಡುತ್ತಿದ್ದ 21 ವರ್ಷದ ಹುಡುಗಿಯೊಬ್ಬಳು, ತನ್ನ ಕಾಮದಾಟಕ್ಕೆ ಅಡ್ಡಿಯಾದ ತಾಯಿಯನ್ನೇ ನೀರಿನ ಸಂಪ್ಗೆ ದೂಡಿ ಹಾಕಿ ಕೊಲೆಗೈದ ಘಟನೆ ತುಮಕೂರು ಜಿಲ್ಲೆಯ ಕೊರಟಗೆರೆಯಲ್ಲಿ ನಡೆದಿದ್ದು ಪೊಲೀಸರು ಅಣ್ಣ- ತಂಗಿಯನ್ನು ಜೈಲಿಗೆ ತಳ್ಳಿದ್ದಾರೆ.
ಪುನೀತ್ (26) ಮತ್ತು ಶೈಲಜಾ (21) ಬಂಧಿತ ಅಣ್ಣ-ತಂಗಿ. ಇವರು ಇಬ್ಬರೂ ಚಿಕ್ಕಮ್ಮ ಮತ್ತು ದೊಡ್ಡಮ್ಮನ ಮಕ್ಕಳಾಗಿದ್ದು ಸಂಬಂಧದಲ್ಲಿ ಶೈಲಜಾಗೆ ಪುನೀತ್ ಅಣ್ಣನಾಗಿದ್ದ. ಹೊರ ಜಗತ್ತಿಗೆ ಇಬ್ಬರೂ ಅಣ್ಣ ತಂಗಿಯಂತೆ ವರ್ತನೆ ಮಾಡ್ತಿದ್ದರು. ಆದರೆ ಮನೆಯೊಳಗೆ ಇಬ್ಬರೂ ಲವ್ವಿಡವ್ವಿಯಲ್ಲಿ ತೊಡಗುತ್ತಿದ್ದರು. ಒಂದು ಬಾರಿ ರೆಡ್ ಹ್ಯಾಂಡ್ ಆಗಿ ತಾಯಿ ಸಾವಿತ್ರಮ್ಮನ ಕೈಗೆ ಸಿಕ್ಕಿ ಬಿದ್ದಿದ್ದು ಬುದ್ದಿ ಹೇಳಿ ಇಬ್ಬರನ್ನೂ ದೂರ ಮಾಡಿದ್ದರು.
ನಂತರ ಮೆಸೇಜ್ ಅಥವಾ ಕರೆ ಮಾಡದಂತೆ ಇಬ್ಬರಿಗೂ ಎಚ್ಚರಿಕೆ ಕೊಟ್ಟಿದ್ದರು. ಆದರೆ ಇವರ ಕಾಮದಾಟಕ್ಕೆ ಬ್ರೇಕ್ ಬಿದ್ದಿರಲಿಲ್ಲ. ಇದೇ ವೇಳೆ ತಾಯಿಯನ್ನು ಮಗಳು ಹಾಗೂ ಪುನೀತ್ ಸೇರಿ ಕತ್ತು ಹಿಸುಕಿ ಕೊಲೆಗೈದು ಸಂಪ್ಗೆ ಹಾಕಿದ್ದಾರೆ.
ಬಳಿಕ, ಸಾವಿತ್ರಮ್ಮ ಕಾಲು ಜಾರಿ ಸಂಪ್ ಗೆ ಬಿದ್ದು ಸಾವನ್ನಪ್ಪಿರುವುದಾಗಿ ಶೈಲಜಾ ಹಾಗೂ ಪುನೀತ್ ಬಿಂಬಿಸಿದ್ದರು. ಆದರೆ ಸಂಬಂಧಿಕರು, ಸ್ಥಳೀಯರು ನೀಡಿದ ಮಾಹಿತಿಯಂತೆ ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಕೊಲೆ ರಹಸ್ಯ ಬೆಳಕಿಗೆ ಬಂದಿದೆ.
Tumkuru Brother and sister have sex with each other, kill own mother for warning. The 21-year-old daughter joined hands with her brother to kill their own mother.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
ಗಣೇಶ ಹಬ್ಬದ ಮುಗಿಸಿ ಬೆಂಗಳೂರಿಗೆ ತೆರಳುತ್ತಿದ್ದ ವೇಳ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm