ಬ್ರೇಕಿಂಗ್ ನ್ಯೂಸ್
19-09-20 09:24 am Mangaluru Correspondant ಕ್ರೈಂ
ಮಂಗಳೂರು, ಸೆಪ್ಟಂಬರ್ 19: ಡ್ರಗ್ ಪ್ರಕರಣದಲ್ಲಿ ಮಂಗಳೂರು ಮೂಲದ ಖ್ಯಾತ ಡ್ಯಾನ್ಸರ್, ಬಾಲಿವುಡ್ ನಟ ಕಿಶೋರ್ ಶೆಟ್ಟಿ ಅಲಿಯಾಸ್ ಅಮನ್ ಕುಮಾರ್ ಎಂಬಾತನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಸಿಂಥೆಟಿಕ್ ಡ್ರಗ್ ಹೊಂದಿದ್ದ ಆರೋಪದಲ್ಲಿ ಕಿಶೋರ್ ಮತ್ತು ಮತ್ತಿಬ್ಬರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಇನ್ನೂ ಬಂಧನವನ್ನು ಅಧಿಕೃತಗೊಳಿಸಿಲ್ಲ. ಬೆಂಗಳೂರು ಮತ್ತು ಮುಂಬೈನ ಡ್ರಗ್ ನಂಟಿನಲ್ಲಿ ಪೊಲೀಸರು ಜಾಲಾಡುತ್ತಿದ್ದಾಗಲೇ ಕಿಶೋರ್ ಶೆಟ್ಟಿಯ ಬಂಧನ ಆಗಿರುವುದು ಕುತೂಹಲ ಮೂಡಿಸಿದೆ.
ಕಿಶೋರ್ ಶೆಟ್ಟಿ ಮೂಲತಃ ಡ್ಯಾನ್ಸರ್. ಝೀ ಟಿವಿ ಹಿಂದಿಯಲ್ಲಿ ಡ್ಯಾನ್ಸ್ ಇಂಡಿಯಾ ಡ್ಯಾನ್ಸ್ ರಿಯಾಲಿಟಿ ಶೋನಲ್ಲಿ ಹೆಸರು ಮಾಡಿದ್ದ ಕಿಶೋರ್ ಬಾಲಿವುಡ್ ನಂಟು ಬೆಳೆದಿತ್ತು. ಆನಂತರ 'ಎಬಿಸಿಡಿ' ಚಿತ್ರದಲ್ಲಿ ನಟನಾಗಿ ಪಾದಾರ್ಪಣೆ ಮಾಡಿದ್ದು ಆ ಚಿತ್ರದ ಎರಡು ಸಿರೀಸ್ ನಲ್ಲಿಯೂ ಕಾಣಿಸಿಕೊಂಡಿದ್ದ. ಡ್ರಗ್ ಸೇವನೆ ಜೊತೆಗೆ ಇತರರಿಗೆ ಪೂರೈಕೆ ಮಾಡುತ್ತಿದ್ದ ಆರೋಪದಲ್ಲಿ ಕಿಶೋರ್ ಶೆಟ್ಟಿಯನ್ನು ಬಂಧಿಸಿರುವ ಬಗ್ಗೆ ಮಾಹಿತಿ ಲಭಿಸಿದೆ. ಆತನಿಗೆ ಬಾಲಿವುಡ್ ಅಥವಾ ಸ್ಯಾಂಡಲ್ ವುಡ್ ಡ್ರಗ್ ನಂಟು ಇತ್ತೇ ಅನ್ನುವ ಬಗ್ಗೆ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಕಿಶೋರ್ ಬಂಧನದೊಂದಿಗೆ ಸಿನಿ ಇಂಡಸ್ಟ್ರಿ ಸಂಬಂಧ ಹೊಂದಿರುವ ನಟರ ಹಿಂದೆ ಮಂಗಳೂರು ಸಿಸಿಬಿ ಪೊಲೀಸರು ಕೂಡ ಬಿದ್ದಿರುವುದು ದೃಢಪಟ್ಟಿದೆ.
08-11-25 12:38 pm
HK News Desk
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
08-11-25 04:08 pm
Mangaluru Staff
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm