ಬ್ರೇಕಿಂಗ್ ನ್ಯೂಸ್
21-02-22 11:18 pm Mangaluru Correspondent ಕ್ರೈಂ
ಮಂಗಳೂರು, ಫೆ.21: ಕಾವೂರು ಠಾಣೆ ವ್ಯಾಪ್ತಿಯ ಪಂಜಿಮೊಗರಿನ ಉರುಂದಾಡಿ ಗುಡ್ಡೆ ಎಂಬಲ್ಲಿ ಹೋಲಿ ಕ್ರಾಸ್ ಚರ್ಚ್ ಮತ್ತು ಅಂಗನವಾಡಿ ಕಟ್ಟಡವನ್ನು ಕೆಡವಿದ ಪ್ರಕರಣದಲ್ಲಿ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.
ಉರುಂದಾಡಿ ಗುಡ್ಡೆ ನಿವಾಸಿ ಧನಂಜಯ(36) ಮತ್ತು ಬಜ್ಪೆ ನಿವಾಸಿ ಲತೀಶ್ (25) ಬಂಧಿತರು. ಈ ಬಗ್ಗೆ ಶಿಶು ಕಲ್ಯಾಣ ಇಲಾಖೆಯ ಅಧಿಕಾರಿ ಹರೀಶ್ ಕಾವೂರು ಠಾಣೆಗೆ ದೂರು ನೀಡಿದ್ದರು.
ಸದ್ರಿ ಜಾಗದಲ್ಲಿ ಅಂಗನವಾಡಿ ನಿರ್ಮಾಣಕ್ಕೆ 16.5 ಲಕ್ಷ ರೂ. ಮಂಜೂರು ಆಗಿತ್ತು. ಆದರೆ ತಹಸೀಲ್ದಾರ್ ಗೊತ್ತು ಪಡಿಸಿದ ಜಾಗದಲ್ಲಿ ಹೋಲಿ ಕ್ರಾಸ್ ಚರ್ಚ್ ಕಟ್ಟಡ ಇರುವ ಬಗ್ಗೆ ಶಿಶು ಕಲ್ಯಾಣ ಅಧಿಕಾರಿ ಮತ್ತೆ ತಹಸೀಲ್ದಾರ್ ಗೆ ಪತ್ರ ಬರೆದು ಆ ಕಟ್ಟಡವನ್ನು ತೆರವುಗೊಳಿಸಿ ಕೊಡುವಂತೆ ಕೇಳಿಕೊಂಡಿದ್ದರು. ಈ ನಡುವೆ, ಫೆ.5 ರಂದು ಏಕಾಏಕಿ ಯಾರೋ ಬಂದು ಕಟ್ಟಡವನ್ನು ಒಡೆದು ಹಾಕಿದ್ದರು. ಈ ಬಗ್ಗೆ ಅಧಿಕಾರಿ ಹರೀಶ್, ಕಾವೂರು ಠಾಣೆಗೆ ದೂರು ನೀಡಿ ಕಟ್ಟಡವನ್ನು ಒಡೆದು ಹಾಕಲು ಯಾವುದೇ ಆದೇಶ ಆಗಿರುವುದಿಲ್ಲ. ಇದರ ಮಧ್ಯೆ ಯಾರೋ ಕಟ್ಟಡ ಒಡೆದು ಹಾಕಿದ್ದು ಕ್ರಮ ಕೈಗೊಳ್ಳಲು ದೂರಿನಲ್ಲಿ ತಿಳಿಸಿದ್ದರು. ತನಿಖೆ ನಡೆಸಿದ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.
ಆರೋಪಿ ಧನಂಜಯ ಅದೇ ಪರಿಸರದ ನಿವಾಸಿಯಾಗಿದ್ದು ಮಾಧ್ಯಮದ ಮುಂದೆ ಕಟ್ಟಡ ಒಡೆದ ಬಗ್ಗೆ ತಮಗೇನು ಗೊತ್ತಿಲ್ಲ ಎಂದು ಹೇಳಿಕೊಂಡಿದ್ದ. ಈಗ ಅದೇ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಕ್ರಿಸ್ತಿಯನ್ ಬಾಂಧವರು ಘಟನೆ ಖಂಡಿಸಿ ಕುಳೂರಿನಲ್ಲಿ ಪ್ರತಿಭಟನೆ ನಡೆಸಿದ್ದರು.
The Kavoor police on February 21, arrested two persons in connection with the demolition of St Antony Prayer centre in Urandady Gudde-Panjimogaru. The arrested have been identified as Lathish (25) from Bajpe and Dhananjay (36) from Panjimogeru.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
ಗಣೇಶ ಹಬ್ಬದ ಮುಗಿಸಿ ಬೆಂಗಳೂರಿಗೆ ತೆರಳುತ್ತಿದ್ದ ವೇಳ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm