ಬ್ರೇಕಿಂಗ್ ನ್ಯೂಸ್
21-02-22 11:18 pm Mangaluru Correspondent ಕ್ರೈಂ
ಮಂಗಳೂರು, ಫೆ.21: ಕಾವೂರು ಠಾಣೆ ವ್ಯಾಪ್ತಿಯ ಪಂಜಿಮೊಗರಿನ ಉರುಂದಾಡಿ ಗುಡ್ಡೆ ಎಂಬಲ್ಲಿ ಹೋಲಿ ಕ್ರಾಸ್ ಚರ್ಚ್ ಮತ್ತು ಅಂಗನವಾಡಿ ಕಟ್ಟಡವನ್ನು ಕೆಡವಿದ ಪ್ರಕರಣದಲ್ಲಿ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.
ಉರುಂದಾಡಿ ಗುಡ್ಡೆ ನಿವಾಸಿ ಧನಂಜಯ(36) ಮತ್ತು ಬಜ್ಪೆ ನಿವಾಸಿ ಲತೀಶ್ (25) ಬಂಧಿತರು. ಈ ಬಗ್ಗೆ ಶಿಶು ಕಲ್ಯಾಣ ಇಲಾಖೆಯ ಅಧಿಕಾರಿ ಹರೀಶ್ ಕಾವೂರು ಠಾಣೆಗೆ ದೂರು ನೀಡಿದ್ದರು.
ಸದ್ರಿ ಜಾಗದಲ್ಲಿ ಅಂಗನವಾಡಿ ನಿರ್ಮಾಣಕ್ಕೆ 16.5 ಲಕ್ಷ ರೂ. ಮಂಜೂರು ಆಗಿತ್ತು. ಆದರೆ ತಹಸೀಲ್ದಾರ್ ಗೊತ್ತು ಪಡಿಸಿದ ಜಾಗದಲ್ಲಿ ಹೋಲಿ ಕ್ರಾಸ್ ಚರ್ಚ್ ಕಟ್ಟಡ ಇರುವ ಬಗ್ಗೆ ಶಿಶು ಕಲ್ಯಾಣ ಅಧಿಕಾರಿ ಮತ್ತೆ ತಹಸೀಲ್ದಾರ್ ಗೆ ಪತ್ರ ಬರೆದು ಆ ಕಟ್ಟಡವನ್ನು ತೆರವುಗೊಳಿಸಿ ಕೊಡುವಂತೆ ಕೇಳಿಕೊಂಡಿದ್ದರು. ಈ ನಡುವೆ, ಫೆ.5 ರಂದು ಏಕಾಏಕಿ ಯಾರೋ ಬಂದು ಕಟ್ಟಡವನ್ನು ಒಡೆದು ಹಾಕಿದ್ದರು. ಈ ಬಗ್ಗೆ ಅಧಿಕಾರಿ ಹರೀಶ್, ಕಾವೂರು ಠಾಣೆಗೆ ದೂರು ನೀಡಿ ಕಟ್ಟಡವನ್ನು ಒಡೆದು ಹಾಕಲು ಯಾವುದೇ ಆದೇಶ ಆಗಿರುವುದಿಲ್ಲ. ಇದರ ಮಧ್ಯೆ ಯಾರೋ ಕಟ್ಟಡ ಒಡೆದು ಹಾಕಿದ್ದು ಕ್ರಮ ಕೈಗೊಳ್ಳಲು ದೂರಿನಲ್ಲಿ ತಿಳಿಸಿದ್ದರು. ತನಿಖೆ ನಡೆಸಿದ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.
ಆರೋಪಿ ಧನಂಜಯ ಅದೇ ಪರಿಸರದ ನಿವಾಸಿಯಾಗಿದ್ದು ಮಾಧ್ಯಮದ ಮುಂದೆ ಕಟ್ಟಡ ಒಡೆದ ಬಗ್ಗೆ ತಮಗೇನು ಗೊತ್ತಿಲ್ಲ ಎಂದು ಹೇಳಿಕೊಂಡಿದ್ದ. ಈಗ ಅದೇ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಕ್ರಿಸ್ತಿಯನ್ ಬಾಂಧವರು ಘಟನೆ ಖಂಡಿಸಿ ಕುಳೂರಿನಲ್ಲಿ ಪ್ರತಿಭಟನೆ ನಡೆಸಿದ್ದರು.
The Kavoor police on February 21, arrested two persons in connection with the demolition of St Antony Prayer centre in Urandady Gudde-Panjimogaru. The arrested have been identified as Lathish (25) from Bajpe and Dhananjay (36) from Panjimogeru.
31-07-25 11:20 pm
Bangalore Correspondent
Kolar woman blood group: ಕೋಲಾರದ ಮಹಿಳೆಯಲ್ಲಿ ವಿ...
31-07-25 10:20 am
Pranab Mohanty, SIT, Dharmasthala; ಎಡಿಜಿಪಿ ಪ್...
30-07-25 06:28 pm
Dharmasthala Burial Site, Atm, Pan Card Found...
30-07-25 05:42 pm
Al Qaeda Arrest, Bangalore: ಕರ್ನಾಟಕ ರಾಜಧಾನಿಗೂ...
30-07-25 11:40 am
31-07-25 10:08 pm
HK News Desk
Trump, Modi, Export Tariff: ಸ್ನೇಹಿತ ಎನ್ನುತ್ತಲ...
31-07-25 09:51 am
ಪಾಕಿಸ್ತಾನದ ಡಿಜಿಎಂಒ ಕರೆ ಮಾಡಿ ದಾಳಿ ನಿಲ್ಲಿಸಲು ಮನ...
30-07-25 09:06 am
ಜಾರ್ಖಂಡ್ ನಲ್ಲಿ ಭೀಕರ ರಸ್ತೆ ಅಪಘಾತ ; ಸಿಲಿಂಡರ್...
29-07-25 11:58 am
ಕಾಶ್ಮೀರದಲ್ಲಿ ಭಾರತೀಯ ಸೇನೆಯಿಂದ ಆಪರೇಶನ್ ಮಹಾದೇವ್,...
28-07-25 11:07 pm
31-07-25 11:16 pm
Mangalore Correspondent
MCC Bank to Inaugurate 20th Branch in Byndoor...
31-07-25 10:14 pm
KMC Hospital Attavar Trains Armed Forces Doct...
31-07-25 09:14 pm
Mangalore KMC Attavar, Workshop: ಅತ್ತಾವರ ಕೆಎಂ...
31-07-25 09:05 pm
Human Skull, Multiple Bones, Dharmasthala, SI...
31-07-25 08:45 pm
31-07-25 06:04 pm
Mangalore Correspondent
Bangalore Cyber Fraud: ಉದ್ಯೋಗಿಯನ್ನ ನಂಬಿ ಲ್ಯಾಪ...
30-07-25 10:42 pm
Mangalore Crime, Arrest: ಉದ್ಯಮಿಗಳಿಗೆ ನಕಲಿ ಆಸ್...
30-07-25 08:48 pm
Mysuru Drugs, Crime, Mumbai Police: ಮೈಸೂರಿನಲ್...
30-07-25 11:37 am
ಮಕ್ಕಳಾಗಿಲ್ಲ ಅಂತ ಗಂಡನ ಮೇಲೆ ಸಿಟ್ಟು ; ಪ್ರಿಯಕರನಿಂ...
29-07-25 08:54 pm