ಬ್ರೇಕಿಂಗ್ ನ್ಯೂಸ್
21-02-22 11:18 pm Mangaluru Correspondent ಕ್ರೈಂ
ಮಂಗಳೂರು, ಫೆ.21: ಕಾವೂರು ಠಾಣೆ ವ್ಯಾಪ್ತಿಯ ಪಂಜಿಮೊಗರಿನ ಉರುಂದಾಡಿ ಗುಡ್ಡೆ ಎಂಬಲ್ಲಿ ಹೋಲಿ ಕ್ರಾಸ್ ಚರ್ಚ್ ಮತ್ತು ಅಂಗನವಾಡಿ ಕಟ್ಟಡವನ್ನು ಕೆಡವಿದ ಪ್ರಕರಣದಲ್ಲಿ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.
ಉರುಂದಾಡಿ ಗುಡ್ಡೆ ನಿವಾಸಿ ಧನಂಜಯ(36) ಮತ್ತು ಬಜ್ಪೆ ನಿವಾಸಿ ಲತೀಶ್ (25) ಬಂಧಿತರು. ಈ ಬಗ್ಗೆ ಶಿಶು ಕಲ್ಯಾಣ ಇಲಾಖೆಯ ಅಧಿಕಾರಿ ಹರೀಶ್ ಕಾವೂರು ಠಾಣೆಗೆ ದೂರು ನೀಡಿದ್ದರು.
ಸದ್ರಿ ಜಾಗದಲ್ಲಿ ಅಂಗನವಾಡಿ ನಿರ್ಮಾಣಕ್ಕೆ 16.5 ಲಕ್ಷ ರೂ. ಮಂಜೂರು ಆಗಿತ್ತು. ಆದರೆ ತಹಸೀಲ್ದಾರ್ ಗೊತ್ತು ಪಡಿಸಿದ ಜಾಗದಲ್ಲಿ ಹೋಲಿ ಕ್ರಾಸ್ ಚರ್ಚ್ ಕಟ್ಟಡ ಇರುವ ಬಗ್ಗೆ ಶಿಶು ಕಲ್ಯಾಣ ಅಧಿಕಾರಿ ಮತ್ತೆ ತಹಸೀಲ್ದಾರ್ ಗೆ ಪತ್ರ ಬರೆದು ಆ ಕಟ್ಟಡವನ್ನು ತೆರವುಗೊಳಿಸಿ ಕೊಡುವಂತೆ ಕೇಳಿಕೊಂಡಿದ್ದರು. ಈ ನಡುವೆ, ಫೆ.5 ರಂದು ಏಕಾಏಕಿ ಯಾರೋ ಬಂದು ಕಟ್ಟಡವನ್ನು ಒಡೆದು ಹಾಕಿದ್ದರು. ಈ ಬಗ್ಗೆ ಅಧಿಕಾರಿ ಹರೀಶ್, ಕಾವೂರು ಠಾಣೆಗೆ ದೂರು ನೀಡಿ ಕಟ್ಟಡವನ್ನು ಒಡೆದು ಹಾಕಲು ಯಾವುದೇ ಆದೇಶ ಆಗಿರುವುದಿಲ್ಲ. ಇದರ ಮಧ್ಯೆ ಯಾರೋ ಕಟ್ಟಡ ಒಡೆದು ಹಾಕಿದ್ದು ಕ್ರಮ ಕೈಗೊಳ್ಳಲು ದೂರಿನಲ್ಲಿ ತಿಳಿಸಿದ್ದರು. ತನಿಖೆ ನಡೆಸಿದ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.
ಆರೋಪಿ ಧನಂಜಯ ಅದೇ ಪರಿಸರದ ನಿವಾಸಿಯಾಗಿದ್ದು ಮಾಧ್ಯಮದ ಮುಂದೆ ಕಟ್ಟಡ ಒಡೆದ ಬಗ್ಗೆ ತಮಗೇನು ಗೊತ್ತಿಲ್ಲ ಎಂದು ಹೇಳಿಕೊಂಡಿದ್ದ. ಈಗ ಅದೇ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಕ್ರಿಸ್ತಿಯನ್ ಬಾಂಧವರು ಘಟನೆ ಖಂಡಿಸಿ ಕುಳೂರಿನಲ್ಲಿ ಪ್ರತಿಭಟನೆ ನಡೆಸಿದ್ದರು.
The Kavoor police on February 21, arrested two persons in connection with the demolition of St Antony Prayer centre in Urandady Gudde-Panjimogaru. The arrested have been identified as Lathish (25) from Bajpe and Dhananjay (36) from Panjimogeru.
28-10-25 10:03 pm
Bangalore Correspondent
ಶಾಸಕಾಂಗ ನಾಯಕರ ಆಯ್ಕೆ ವೇಳೆ 2.5 ವರ್ಷ ಎಂದು ತಿಳಿಸಿ...
28-10-25 07:18 pm
ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
28-10-25 10:23 pm
HK News Desk
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
28-10-25 08:36 pm
Mangalore Correspondent
ಸ್ಪೀಕರ್ ಕೊಠಡಿ- ಶಾಸಕರ ಭವನ ನವೀಕರಣ ನೆಪದಲ್ಲಿ ಭಾರೀ...
28-10-25 03:36 pm
ಲಾರಿ ಧಾವಂತಕ್ಕೆ ಹೆದ್ದಾರಿ ದಾಟುತ್ತಿದ್ದ ಪಾದಚಾರಿ ಬ...
27-10-25 11:01 pm
ತಾಯಿ- ಮಗಳು ತೆರಳುತ್ತಿದ್ದ ಸ್ಕೂಟರಿಗೆ ಕಾರು ಡಿಕ್ಕಿ...
27-10-25 10:25 pm
ಆಟವಾಡುತ್ತಲೇ ತೆರೆದ ಬಾವಿಗೆ ಬಿದ್ದ ಎರಡು ವರ್ಷದ ಹೆಣ...
27-10-25 10:03 pm
28-10-25 10:48 pm
Mangalore Correspondent
ಕೋಟಿ ರೂ. ಚೀಟಿ ವ್ಯವಹಾರ ಇದೆ, ಹಣ ಸಾಲ ಕೊಟ್ಟರೆ ದುಪ...
27-10-25 05:29 pm
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm