ಬ್ರೇಕಿಂಗ್ ನ್ಯೂಸ್
22-02-22 12:33 pm HK Desk news ಕ್ರೈಂ
ಉಡುಪಿ, ಫೆ.22 : ಹಿಜಾಬ್ ಹಕ್ಕಿಗಾಗಿ ಕೋರ್ಟ್ ಮೆಟ್ಟಿಲೇರಿರುವ ಉಡುಪಿಯ ಆರು ಮಂದಿ ವಿದ್ಯಾರ್ಥಿನಿಯರ ಪೈಕಿ ಒಬ್ಬ ಯುವತಿಯ ಸೋದರನಿಗೆ ಹಿಂದು ಪರ ಸಂಘಟನೆಯ ಯುವಕರು ಸೇರಿ ಹಲ್ಲೆ ನಡೆಸಿದ್ದಾರೆ.
ಹೈಕೋರ್ಟ್ ದೂರುದಾರೆ ಹಜ್ರಾ ಶಿಫಾ ಎಂಬಾಕೆಯ ಸಹೋದರ ಸೈಫ್ ಎಂಬವನ ಮೇಲೆ ಹಲ್ಲೆಗೈದ ಆರೋಪ ಕೇಳಿಬಂದಿದೆ. ಸೋಮವಾರ ರಾತ್ರಿ ಮಲ್ಪೆಯಲ್ಲಿರುವ ಶಿಫಾ ತಂದೆ ಹೈದರಾಲಿಗೆ ಸೇರಿದ ಹೋಟೆಲ್ ಗೆ ನುಗ್ಗಿದ ಯುವಕರು, ಕಲ್ಲು ತೂರಾಟ ನಡೆಸಿದ್ದು ತಡೆಯಲು ಬಂದ ಸೈಫ್ ಮೇಲೆ ಹಲ್ಲೆ ನಡೆಸಿದ್ದಾರೆ. ಅಲ್ಲದೆ, ಹೋಟೆಲ್ ಮೇಲೆ ಕಲ್ಲೆಸೆದು ಕಿಟಕಿ ಗಾಜು ಪುಡಿ ಮಾಡಿದ್ದಾರೆ. ಯುವಕನನ್ನು ಉಡುಪಿ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.



ಮಲ್ಪೆ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ. ಸಂಘ ಪರಿವಾರದ ಯುವಕರು ಹಲ್ಲೆ ನಡೆಸಿದ್ದಾರೆ ಎಂದು ಹಿಜಾಬ್ ದೂರುದಾರೆ ಶಿಫಾ ಟ್ವೀಟ್ ಮಾಡಿ ಆರೋಪಿಸಿದ್ದಾರೆ. ನನ್ನ ಸಹೋದರನ ಮೇಲೆ ಗುಂಪು ಕಟ್ಟಿಕೊಂಡು ಬಂದು ಹಲ್ಲೆ ನಡೆಸಿದ್ದಾರೆ. ಹಿಜಾಬ್ ಹೋರಾಟದಲ್ಲಿ ನನ್ನ ಅಣ್ಣ ನನ್ನ ಪರವಾಗಿ ನಿಂತಿದ್ದ ಕಾರಣಕ್ಕೆ ನಮ್ಮ ಸ್ವತ್ತುಗಳನ್ನು ಹಾನಿ ಮಾಡಲಾಗಿದೆ. ನಾನು ನನ್ನ ಧಾರ್ಮಿಕ ಹಕ್ಕನ್ನು ಕೇಳಬಾರದೇ ಎಂದು ಟ್ಚೀಟ್ ಮೂಲಕ ಹಸ್ರಾ ಶಿಫಾ ಪ್ರಶ್ನೆ ಮಾಡಿದ್ದಾರೆ.
A mob of right-wing workers allegedly attacked a restaurant belonging to the father of one of the petitioners in the Hijab case. The incident occured at Malpe late night on Monday February 21. It is learnt that a mob of around 50 people allegedly pelted stones at 'Bismillah Hotel' belonging to Hyder Ali, father of Shifa, one of the college girls who approached the high court for not being allowed to wear HIjab in her classroom.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
12-01-26 01:54 pm
Mangaluru Staffer
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm