ಬ್ರೇಕಿಂಗ್ ನ್ಯೂಸ್
23-02-22 10:23 pm Mangalore Correspondent ಕ್ರೈಂ
ಬಂಟ್ವಾಳ, ಫೆ.23 : ಹಣಕಾಸಿನ ವಿಚಾರದಲ್ಲಿ ಗಂಡ ಹೆಂಡತಿ ನಡುವಿನ ಜಗಳ ಕೊನೆಗೆ ಪತಿಯ ಕೊಲೆಯಲ್ಲಿ ಅಂತ್ಯವಾದ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ವಾರದ ಹಿಂದೆ ಬಂಟ್ವಾಳದಲ್ಲಿ ಘಟನೆ ನಡೆದಿದ್ದು, ಮೃತರ ಪೋಸ್ಟ್ ಮಾರ್ಟಂ ವರದಿಯಂತೆ ಪೊಲೀಸರು ಕೇಸು ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ.
ಬಂಟ್ವಾಳ ತಾಲೂಕಿನ ತೆಂಕಕಜೆಕಾರು ಗ್ರಾಮದ ಬರಮೇಲು ನಿವಾಸಿ ಕೇಶವ ಪೂಜಾರಿ(47) ಮೃತರು. ಮಣಿನಾಲ್ಕೂರು ನಿವಾಸಿ, ಮೃತರ ಭಾವ ಅಶೋಕ್ ಅಲಿಯಾಸ್ ಚಂದಪ್ಪ ಪೂಜಾರಿ(45) ಆರೋಪಿಯಾಗಿದ್ದು, ಪುಂಜಾಲಕಟ್ಟೆ ಪೊಲೀಸರು ಬಂಧಿಸಿದ್ದಾರೆ. ಮೃತ ಕೇಶವ ಪೂಜಾರಿ ಮಂಗಳೂರಿನ ಹೊಟೇಲ್ ಒಂದರಲ್ಲಿ ಅಡುಗೆ ಕಾರ್ಮಿಕನಾಗಿದ್ದು, ಜನವರಿ 31ರಂದು ಮನೆಗೆ ಬಂದಿದ್ದ ವೇಳೆ ತನ್ನ ದುಡಿದ ಹಣವನ್ನು ಪತ್ನಿ ಪ್ರೇಮಾಗೆ ಕೊಟ್ಟಿದ್ದರು ಎನ್ನಲಾಗಿದೆ. ಆನಂತರ, ಅದರಲ್ಲಿ ನೂರು ರೂ. ಖರ್ಚಿಗೆ ಕೊಡುವಂತೆ ಕೇಳಿದ್ದು, ಅದೇ ವಿಚಾರದಲ್ಲಿ ಪತಿ- ಪತ್ನಿ ನಡುವೆ ಕಲಹ ನಡೆದಿತ್ತು.
ಆನಂತರ ಪತ್ನಿ ಪ್ರೇಮಾ ಈ ಬಗ್ಗೆ ತನ್ನ ಸೋದರ ಚಂದಪ್ಪನಿಗೆ ವಿಷಯ ತಿಳಿಸಿದ್ದು ಆತ ಇವರ ಮನೆಗೆ ಬಂದಿದ್ದ. ಇಬ್ಬರ ನಡುವೆ ಮಾತಿಗೆ ಮಾತು ಬೆಳೆದು ಜಗಳ ನಡೆದಿದ್ದು, ಕೇಶವ ಮೇಲೆ ಚಂದಪ್ಪ ಪೂಜಾರಿ ಹಲ್ಲೆ ನಡೆಸಿದ್ದ. ಹಲ್ಲೆಯಿಂದ ಗಾಯಗೊಂಡ ಕೇಶವ ಅವರನ್ನು ತಾಯಿ ಲೀಲಾ ಅವರು ಬಂಟ್ವಾಳ ಸರಕಾರಿ ಸರಕಾರಿ ಆಸ್ಪತ್ರೆಗೆ ಒಯ್ದು ಚಿಕಿತ್ಸೆ ಒದಗಿಸಿದ್ದರು. ಆನಂತರ, ಈ ಬಗ್ಗೆ ಪುಂಜಾಲಕಟ್ಟೆ ಠಾಣೆಯಲ್ಲಿ ದೂರನ್ನೂ ದಾಖಲಿಸಿದ್ದರು.
A squabble between a couple has ended in the fatal assault of the husband in the hands of his brother-in-law. Bantwal taluk Tenkakajekar, Baramelu resident Keshava Poojary (47) is the deceased. The police have arrested his brother-in law Maninalkur resident Ashok alias Chandappa Poojary (45).
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
28-06-26 09:38 pm
HK News Staffer
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am