ಬ್ರೇಕಿಂಗ್ ನ್ಯೂಸ್
23-02-22 10:23 pm Mangalore Correspondent ಕ್ರೈಂ
ಬಂಟ್ವಾಳ, ಫೆ.23 : ಹಣಕಾಸಿನ ವಿಚಾರದಲ್ಲಿ ಗಂಡ ಹೆಂಡತಿ ನಡುವಿನ ಜಗಳ ಕೊನೆಗೆ ಪತಿಯ ಕೊಲೆಯಲ್ಲಿ ಅಂತ್ಯವಾದ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ವಾರದ ಹಿಂದೆ ಬಂಟ್ವಾಳದಲ್ಲಿ ಘಟನೆ ನಡೆದಿದ್ದು, ಮೃತರ ಪೋಸ್ಟ್ ಮಾರ್ಟಂ ವರದಿಯಂತೆ ಪೊಲೀಸರು ಕೇಸು ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ.
ಬಂಟ್ವಾಳ ತಾಲೂಕಿನ ತೆಂಕಕಜೆಕಾರು ಗ್ರಾಮದ ಬರಮೇಲು ನಿವಾಸಿ ಕೇಶವ ಪೂಜಾರಿ(47) ಮೃತರು. ಮಣಿನಾಲ್ಕೂರು ನಿವಾಸಿ, ಮೃತರ ಭಾವ ಅಶೋಕ್ ಅಲಿಯಾಸ್ ಚಂದಪ್ಪ ಪೂಜಾರಿ(45) ಆರೋಪಿಯಾಗಿದ್ದು, ಪುಂಜಾಲಕಟ್ಟೆ ಪೊಲೀಸರು ಬಂಧಿಸಿದ್ದಾರೆ. ಮೃತ ಕೇಶವ ಪೂಜಾರಿ ಮಂಗಳೂರಿನ ಹೊಟೇಲ್ ಒಂದರಲ್ಲಿ ಅಡುಗೆ ಕಾರ್ಮಿಕನಾಗಿದ್ದು, ಜನವರಿ 31ರಂದು ಮನೆಗೆ ಬಂದಿದ್ದ ವೇಳೆ ತನ್ನ ದುಡಿದ ಹಣವನ್ನು ಪತ್ನಿ ಪ್ರೇಮಾಗೆ ಕೊಟ್ಟಿದ್ದರು ಎನ್ನಲಾಗಿದೆ. ಆನಂತರ, ಅದರಲ್ಲಿ ನೂರು ರೂ. ಖರ್ಚಿಗೆ ಕೊಡುವಂತೆ ಕೇಳಿದ್ದು, ಅದೇ ವಿಚಾರದಲ್ಲಿ ಪತಿ- ಪತ್ನಿ ನಡುವೆ ಕಲಹ ನಡೆದಿತ್ತು.
ಆನಂತರ ಪತ್ನಿ ಪ್ರೇಮಾ ಈ ಬಗ್ಗೆ ತನ್ನ ಸೋದರ ಚಂದಪ್ಪನಿಗೆ ವಿಷಯ ತಿಳಿಸಿದ್ದು ಆತ ಇವರ ಮನೆಗೆ ಬಂದಿದ್ದ. ಇಬ್ಬರ ನಡುವೆ ಮಾತಿಗೆ ಮಾತು ಬೆಳೆದು ಜಗಳ ನಡೆದಿದ್ದು, ಕೇಶವ ಮೇಲೆ ಚಂದಪ್ಪ ಪೂಜಾರಿ ಹಲ್ಲೆ ನಡೆಸಿದ್ದ. ಹಲ್ಲೆಯಿಂದ ಗಾಯಗೊಂಡ ಕೇಶವ ಅವರನ್ನು ತಾಯಿ ಲೀಲಾ ಅವರು ಬಂಟ್ವಾಳ ಸರಕಾರಿ ಸರಕಾರಿ ಆಸ್ಪತ್ರೆಗೆ ಒಯ್ದು ಚಿಕಿತ್ಸೆ ಒದಗಿಸಿದ್ದರು. ಆನಂತರ, ಈ ಬಗ್ಗೆ ಪುಂಜಾಲಕಟ್ಟೆ ಠಾಣೆಯಲ್ಲಿ ದೂರನ್ನೂ ದಾಖಲಿಸಿದ್ದರು.
A squabble between a couple has ended in the fatal assault of the husband in the hands of his brother-in-law. Bantwal taluk Tenkakajekar, Baramelu resident Keshava Poojary (47) is the deceased. The police have arrested his brother-in law Maninalkur resident Ashok alias Chandappa Poojary (45).
18-12-25 11:05 pm
HK News Desk
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
ಹೃದಯಾಘಾತ ; ರಸ್ತೆ ಮೇಲೆ ಬಿದ್ದುಕೊಂಡ ಪತಿಯನ್ನು ರಕ್...
18-12-25 02:09 pm
18-12-25 04:34 pm
HK News Desk
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
18-12-25 10:51 pm
Udupi Correspondent
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm