ಬ್ರೇಕಿಂಗ್ ನ್ಯೂಸ್
23-02-22 10:23 pm Mangalore Correspondent ಕ್ರೈಂ
ಬಂಟ್ವಾಳ, ಫೆ.23 : ಹಣಕಾಸಿನ ವಿಚಾರದಲ್ಲಿ ಗಂಡ ಹೆಂಡತಿ ನಡುವಿನ ಜಗಳ ಕೊನೆಗೆ ಪತಿಯ ಕೊಲೆಯಲ್ಲಿ ಅಂತ್ಯವಾದ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ವಾರದ ಹಿಂದೆ ಬಂಟ್ವಾಳದಲ್ಲಿ ಘಟನೆ ನಡೆದಿದ್ದು, ಮೃತರ ಪೋಸ್ಟ್ ಮಾರ್ಟಂ ವರದಿಯಂತೆ ಪೊಲೀಸರು ಕೇಸು ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ.
ಬಂಟ್ವಾಳ ತಾಲೂಕಿನ ತೆಂಕಕಜೆಕಾರು ಗ್ರಾಮದ ಬರಮೇಲು ನಿವಾಸಿ ಕೇಶವ ಪೂಜಾರಿ(47) ಮೃತರು. ಮಣಿನಾಲ್ಕೂರು ನಿವಾಸಿ, ಮೃತರ ಭಾವ ಅಶೋಕ್ ಅಲಿಯಾಸ್ ಚಂದಪ್ಪ ಪೂಜಾರಿ(45) ಆರೋಪಿಯಾಗಿದ್ದು, ಪುಂಜಾಲಕಟ್ಟೆ ಪೊಲೀಸರು ಬಂಧಿಸಿದ್ದಾರೆ. ಮೃತ ಕೇಶವ ಪೂಜಾರಿ ಮಂಗಳೂರಿನ ಹೊಟೇಲ್ ಒಂದರಲ್ಲಿ ಅಡುಗೆ ಕಾರ್ಮಿಕನಾಗಿದ್ದು, ಜನವರಿ 31ರಂದು ಮನೆಗೆ ಬಂದಿದ್ದ ವೇಳೆ ತನ್ನ ದುಡಿದ ಹಣವನ್ನು ಪತ್ನಿ ಪ್ರೇಮಾಗೆ ಕೊಟ್ಟಿದ್ದರು ಎನ್ನಲಾಗಿದೆ. ಆನಂತರ, ಅದರಲ್ಲಿ ನೂರು ರೂ. ಖರ್ಚಿಗೆ ಕೊಡುವಂತೆ ಕೇಳಿದ್ದು, ಅದೇ ವಿಚಾರದಲ್ಲಿ ಪತಿ- ಪತ್ನಿ ನಡುವೆ ಕಲಹ ನಡೆದಿತ್ತು.
ಆನಂತರ ಪತ್ನಿ ಪ್ರೇಮಾ ಈ ಬಗ್ಗೆ ತನ್ನ ಸೋದರ ಚಂದಪ್ಪನಿಗೆ ವಿಷಯ ತಿಳಿಸಿದ್ದು ಆತ ಇವರ ಮನೆಗೆ ಬಂದಿದ್ದ. ಇಬ್ಬರ ನಡುವೆ ಮಾತಿಗೆ ಮಾತು ಬೆಳೆದು ಜಗಳ ನಡೆದಿದ್ದು, ಕೇಶವ ಮೇಲೆ ಚಂದಪ್ಪ ಪೂಜಾರಿ ಹಲ್ಲೆ ನಡೆಸಿದ್ದ. ಹಲ್ಲೆಯಿಂದ ಗಾಯಗೊಂಡ ಕೇಶವ ಅವರನ್ನು ತಾಯಿ ಲೀಲಾ ಅವರು ಬಂಟ್ವಾಳ ಸರಕಾರಿ ಸರಕಾರಿ ಆಸ್ಪತ್ರೆಗೆ ಒಯ್ದು ಚಿಕಿತ್ಸೆ ಒದಗಿಸಿದ್ದರು. ಆನಂತರ, ಈ ಬಗ್ಗೆ ಪುಂಜಾಲಕಟ್ಟೆ ಠಾಣೆಯಲ್ಲಿ ದೂರನ್ನೂ ದಾಖಲಿಸಿದ್ದರು.
A squabble between a couple has ended in the fatal assault of the husband in the hands of his brother-in-law. Bantwal taluk Tenkakajekar, Baramelu resident Keshava Poojary (47) is the deceased. The police have arrested his brother-in law Maninalkur resident Ashok alias Chandappa Poojary (45).
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
07-02-26 10:53 pm
HK News Desk
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
08-02-26 02:07 pm
Mangalore Correspondent
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm
ಫ್ರೀ ಫೈರ್ ಗೇಮ್ ಚಟ ; ಅಕ್ಕನ ಮಗನ ಕೊಂದಿದ್ದ ಮಾವ, ಪ...
07-02-26 10:48 pm
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm