ಬ್ರೇಕಿಂಗ್ ನ್ಯೂಸ್
23-02-22 10:23 pm Mangalore Correspondent ಕ್ರೈಂ
ಬಂಟ್ವಾಳ, ಫೆ.23 : ಹಣಕಾಸಿನ ವಿಚಾರದಲ್ಲಿ ಗಂಡ ಹೆಂಡತಿ ನಡುವಿನ ಜಗಳ ಕೊನೆಗೆ ಪತಿಯ ಕೊಲೆಯಲ್ಲಿ ಅಂತ್ಯವಾದ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ವಾರದ ಹಿಂದೆ ಬಂಟ್ವಾಳದಲ್ಲಿ ಘಟನೆ ನಡೆದಿದ್ದು, ಮೃತರ ಪೋಸ್ಟ್ ಮಾರ್ಟಂ ವರದಿಯಂತೆ ಪೊಲೀಸರು ಕೇಸು ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ.
ಬಂಟ್ವಾಳ ತಾಲೂಕಿನ ತೆಂಕಕಜೆಕಾರು ಗ್ರಾಮದ ಬರಮೇಲು ನಿವಾಸಿ ಕೇಶವ ಪೂಜಾರಿ(47) ಮೃತರು. ಮಣಿನಾಲ್ಕೂರು ನಿವಾಸಿ, ಮೃತರ ಭಾವ ಅಶೋಕ್ ಅಲಿಯಾಸ್ ಚಂದಪ್ಪ ಪೂಜಾರಿ(45) ಆರೋಪಿಯಾಗಿದ್ದು, ಪುಂಜಾಲಕಟ್ಟೆ ಪೊಲೀಸರು ಬಂಧಿಸಿದ್ದಾರೆ. ಮೃತ ಕೇಶವ ಪೂಜಾರಿ ಮಂಗಳೂರಿನ ಹೊಟೇಲ್ ಒಂದರಲ್ಲಿ ಅಡುಗೆ ಕಾರ್ಮಿಕನಾಗಿದ್ದು, ಜನವರಿ 31ರಂದು ಮನೆಗೆ ಬಂದಿದ್ದ ವೇಳೆ ತನ್ನ ದುಡಿದ ಹಣವನ್ನು ಪತ್ನಿ ಪ್ರೇಮಾಗೆ ಕೊಟ್ಟಿದ್ದರು ಎನ್ನಲಾಗಿದೆ. ಆನಂತರ, ಅದರಲ್ಲಿ ನೂರು ರೂ. ಖರ್ಚಿಗೆ ಕೊಡುವಂತೆ ಕೇಳಿದ್ದು, ಅದೇ ವಿಚಾರದಲ್ಲಿ ಪತಿ- ಪತ್ನಿ ನಡುವೆ ಕಲಹ ನಡೆದಿತ್ತು.
ಆನಂತರ ಪತ್ನಿ ಪ್ರೇಮಾ ಈ ಬಗ್ಗೆ ತನ್ನ ಸೋದರ ಚಂದಪ್ಪನಿಗೆ ವಿಷಯ ತಿಳಿಸಿದ್ದು ಆತ ಇವರ ಮನೆಗೆ ಬಂದಿದ್ದ. ಇಬ್ಬರ ನಡುವೆ ಮಾತಿಗೆ ಮಾತು ಬೆಳೆದು ಜಗಳ ನಡೆದಿದ್ದು, ಕೇಶವ ಮೇಲೆ ಚಂದಪ್ಪ ಪೂಜಾರಿ ಹಲ್ಲೆ ನಡೆಸಿದ್ದ. ಹಲ್ಲೆಯಿಂದ ಗಾಯಗೊಂಡ ಕೇಶವ ಅವರನ್ನು ತಾಯಿ ಲೀಲಾ ಅವರು ಬಂಟ್ವಾಳ ಸರಕಾರಿ ಸರಕಾರಿ ಆಸ್ಪತ್ರೆಗೆ ಒಯ್ದು ಚಿಕಿತ್ಸೆ ಒದಗಿಸಿದ್ದರು. ಆನಂತರ, ಈ ಬಗ್ಗೆ ಪುಂಜಾಲಕಟ್ಟೆ ಠಾಣೆಯಲ್ಲಿ ದೂರನ್ನೂ ದಾಖಲಿಸಿದ್ದರು.
A squabble between a couple has ended in the fatal assault of the husband in the hands of his brother-in-law. Bantwal taluk Tenkakajekar, Baramelu resident Keshava Poojary (47) is the deceased. The police have arrested his brother-in law Maninalkur resident Ashok alias Chandappa Poojary (45).
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
09-09-25 11:09 pm
HK News Desk
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
10-09-25 11:02 am
Mangalore Correspondent
"ಅಮೃತ ಸೋಮೇಶ್ವರ ರಸ್ತೆ" ನಾಮಕರಣಕ್ಕೆ ಸೋಮೇಶ್ವರ ಪುರ...
09-09-25 10:47 pm
Mangalore Accident, Kulur, NHAI: ಕುಳೂರು ರಸ್ತೆ...
09-09-25 08:01 pm
YouTuber Munaf, SIT, Dharmasthala Case: ಎಸ್ಐಟ...
09-09-25 05:59 pm
Mangalore, NHAI, Padmaraj: ಇನ್ನೆಷ್ಟು ಜೀವ ಬಲಿಯ...
09-09-25 05:14 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm