ಬ್ರೇಕಿಂಗ್ ನ್ಯೂಸ್
23-02-22 10:23 pm Mangalore Correspondent ಕ್ರೈಂ
ಬಂಟ್ವಾಳ, ಫೆ.23 : ಹಣಕಾಸಿನ ವಿಚಾರದಲ್ಲಿ ಗಂಡ ಹೆಂಡತಿ ನಡುವಿನ ಜಗಳ ಕೊನೆಗೆ ಪತಿಯ ಕೊಲೆಯಲ್ಲಿ ಅಂತ್ಯವಾದ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ವಾರದ ಹಿಂದೆ ಬಂಟ್ವಾಳದಲ್ಲಿ ಘಟನೆ ನಡೆದಿದ್ದು, ಮೃತರ ಪೋಸ್ಟ್ ಮಾರ್ಟಂ ವರದಿಯಂತೆ ಪೊಲೀಸರು ಕೇಸು ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ.
ಬಂಟ್ವಾಳ ತಾಲೂಕಿನ ತೆಂಕಕಜೆಕಾರು ಗ್ರಾಮದ ಬರಮೇಲು ನಿವಾಸಿ ಕೇಶವ ಪೂಜಾರಿ(47) ಮೃತರು. ಮಣಿನಾಲ್ಕೂರು ನಿವಾಸಿ, ಮೃತರ ಭಾವ ಅಶೋಕ್ ಅಲಿಯಾಸ್ ಚಂದಪ್ಪ ಪೂಜಾರಿ(45) ಆರೋಪಿಯಾಗಿದ್ದು, ಪುಂಜಾಲಕಟ್ಟೆ ಪೊಲೀಸರು ಬಂಧಿಸಿದ್ದಾರೆ. ಮೃತ ಕೇಶವ ಪೂಜಾರಿ ಮಂಗಳೂರಿನ ಹೊಟೇಲ್ ಒಂದರಲ್ಲಿ ಅಡುಗೆ ಕಾರ್ಮಿಕನಾಗಿದ್ದು, ಜನವರಿ 31ರಂದು ಮನೆಗೆ ಬಂದಿದ್ದ ವೇಳೆ ತನ್ನ ದುಡಿದ ಹಣವನ್ನು ಪತ್ನಿ ಪ್ರೇಮಾಗೆ ಕೊಟ್ಟಿದ್ದರು ಎನ್ನಲಾಗಿದೆ. ಆನಂತರ, ಅದರಲ್ಲಿ ನೂರು ರೂ. ಖರ್ಚಿಗೆ ಕೊಡುವಂತೆ ಕೇಳಿದ್ದು, ಅದೇ ವಿಚಾರದಲ್ಲಿ ಪತಿ- ಪತ್ನಿ ನಡುವೆ ಕಲಹ ನಡೆದಿತ್ತು.
ಆನಂತರ ಪತ್ನಿ ಪ್ರೇಮಾ ಈ ಬಗ್ಗೆ ತನ್ನ ಸೋದರ ಚಂದಪ್ಪನಿಗೆ ವಿಷಯ ತಿಳಿಸಿದ್ದು ಆತ ಇವರ ಮನೆಗೆ ಬಂದಿದ್ದ. ಇಬ್ಬರ ನಡುವೆ ಮಾತಿಗೆ ಮಾತು ಬೆಳೆದು ಜಗಳ ನಡೆದಿದ್ದು, ಕೇಶವ ಮೇಲೆ ಚಂದಪ್ಪ ಪೂಜಾರಿ ಹಲ್ಲೆ ನಡೆಸಿದ್ದ. ಹಲ್ಲೆಯಿಂದ ಗಾಯಗೊಂಡ ಕೇಶವ ಅವರನ್ನು ತಾಯಿ ಲೀಲಾ ಅವರು ಬಂಟ್ವಾಳ ಸರಕಾರಿ ಸರಕಾರಿ ಆಸ್ಪತ್ರೆಗೆ ಒಯ್ದು ಚಿಕಿತ್ಸೆ ಒದಗಿಸಿದ್ದರು. ಆನಂತರ, ಈ ಬಗ್ಗೆ ಪುಂಜಾಲಕಟ್ಟೆ ಠಾಣೆಯಲ್ಲಿ ದೂರನ್ನೂ ದಾಖಲಿಸಿದ್ದರು.
A squabble between a couple has ended in the fatal assault of the husband in the hands of his brother-in-law. Bantwal taluk Tenkakajekar, Baramelu resident Keshava Poojary (47) is the deceased. The police have arrested his brother-in law Maninalkur resident Ashok alias Chandappa Poojary (45).
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:46 am
HK News Staffer
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
15-09-26 10:31 am
HK News Staffer
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am