ಬ್ರೇಕಿಂಗ್ ನ್ಯೂಸ್
23-02-22 11:39 pm HK Desk news ಕ್ರೈಂ
ಶಿವಮೊಗ್ಗ, ಫೆ.23 : ಬಜರಂಗದಳದ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣ ಸಂಬಂಧಿಸಿ ಪೊಲೀಸರು ಮತ್ತೆ ಇಬ್ಬರನ್ನು ಬಂಧಿಸಿದ್ದಾರೆ.
ಶಿವಮೊಗ್ಗ ಇಲಿಯಾಸ್ ನಗರದ ಫರಾಜ್ ಪಾಷಾ( 24) ಹಾಗೂ ವಾದಿ ಎ ಹುದಾದ ಅಬ್ದುಲ್ ಖಾದರ್ ಜಿಲಾನ್ (25) ಬಂಧಿತರು. ಇದರೊಂದಿಗೆ ಹರ್ಷ ಕೊಲೆ ಪ್ರಕರಣದಲ್ಲಿ ಬಂಧಿತರ ಸಂಖ್ಯೆ 8ಕ್ಕೆ ಏರಿಕೆಯಾಗಿದೆ. ಪ್ರಕರಣದಲ್ಲಿ 6 ಜನರನ್ನು ಬಂಧಿಸಿದ್ದ ಪೊಲೀಸರು ಈಗ ಮತ್ತಿಬ್ಬರ ಬಂಧನ ಮಾಡಿದ್ದಾರೆ.
ಮೊಹಮ್ಮದ್ ಖಾಸೀಫ್, ಸಯ್ಯದ್ ನದೀಂ, ರಿಹಾನ್ ಶರೀಫ್, ಆಸಿಫ್ ಉಲ್ಲಾ ಖಾನ್, ಅಬ್ದುಲ್ ಅಫಾನ್ ಹಾಗೂ ನಿಹಾನ್ ಎಂಬ ಆರು ಮಂದಿಯನ್ನು ಬಂಧಿಸಿದ ವೇಳೆ ಮತ್ತಷ್ಟು ಮಾಹಿತಿಗಳು ಹೊರಬರುತ್ತಿವೆ.
ಈ ನಡುವೆ, ಕೊಲೆಯಾದ ಹರ್ಷನ ಮೊಬೈಲ್ ಎಲ್ಲಿ ಹೋಗಿದೆ ಎಂದು ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿರುವ ಶಿವಮೊಗ್ಗ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮೀಪ್ರಸಾದ್, ಅದರ ಕಾಲ್ ಡಿಟೇಲ್ಸ್ , ಲೊಕೇಶನ್ ಎಲ್ಲಾ ಪೊಲೀಸರ ಬಳಿ ಇದೆ. ಅದರ ಬಗ್ಗೆ ತನಿಖೆ ಆಗುತ್ತಿದೆ. ವಿಟ್ನೆಸ್ ಆಗಿ ಸ್ನೇಹಿತರು, ಸಂಬಂಧಿಕರ ಹೇಳಿಕೆಗಳನ್ನು ಬಳಸಿಕೊಳ್ಳುತ್ತೇವೆ. ಅವರ ಸಂಬಂಧಿಗಳು ನೋವಿನಲ್ಲಿದ್ದಾರೆ. ಅರೆಸ್ಟ್ ಪ್ರಕ್ರಿಯೆಗಳನ್ನು ಮುಗಿಸಿದ ನಂತರ ವಿಟ್ನೆಸ್ ಹೇಳಿಕೆಗಳನ್ನು ತೆಗೆದುಕೊಳ್ಳುತ್ತೇವೆ ಎಂದು ಹೇಳಿದ್ದಾರೆ.
The Karnataka government announced on Wednesday two more arrests have been made in connection with the February 20 murder of Bajrang Dal member Harsha, who was fatally stabbed in Shivamogga, adding that with this, eight accused have been arrested till now.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
07-02-26 10:53 pm
HK News Desk
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
08-02-26 02:07 pm
Mangalore Correspondent
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm
ಫ್ರೀ ಫೈರ್ ಗೇಮ್ ಚಟ ; ಅಕ್ಕನ ಮಗನ ಕೊಂದಿದ್ದ ಮಾವ, ಪ...
07-02-26 10:48 pm
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm