ಬ್ರೇಕಿಂಗ್ ನ್ಯೂಸ್
24-02-22 12:35 pm Mangalore Correspondent ಕ್ರೈಂ
ವಿಟ್ಲ, ಫೆ.24 : ಕುಡಿದು ಬಂದು ಗಲಾಟೆ ನಡೆಸುತ್ತಿದ್ದ ಮಗನನ್ನು ತಂದೆಯೇ ಮಚ್ಚಿನ ಹಿಡಿಯಿಂದ ಹೊಡೆದು ಕೊಲೆಗೈದ ಘಟನೆ ಬಂಟ್ವಾಳ ತಾಲೂಕಿನ ವಿಟ್ಲ ಬಳಿಯ ಚಂದಳಿಕೆಯ ಕಾಂತಮೂಲೆ ಎಂಬಲ್ಲಿ ನಡೆದಿದೆ.
ಕಾಂತಮೂಲೆ ನಿವಾಸಿ ದಿನೇಶ್ ಗೌಡ ಮಾಡತ್ತಾರು (45) ಕೊಲೆಯಾದ ವ್ಯಕ್ತಿ. ಬುಧವಾರ ರಾತ್ರಿ ತಂದೆ ವಸಂತ ಗೌಡ ಕೊಲೆಗೈದಿದ್ದು ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.
ಇವರ ಇನ್ನೊಬ್ಬ ಮಗ ಮುರಳಿ ಪ್ರತ್ಯೇಕ ವಾಸವಿದ್ದು ತಂದೆಯ ಕೃತ್ಯದ ಬಗ್ಗೆ ಸ್ಥಳೀಯ ನೀಲಪ್ಪ ಗೌಡ ಎಂಬವರು ಫೋನ್ ಮಾಡಿ ತಿಳಿಸಿದ್ದರು. ಅದರಂತೆ, ಮುರಳಿ ತಂದೆಯ ಮನೆಗೆ ತೆರಳಿದಾಗ ಹೊರಭಾಗದಲ್ಲಿ ಕೈಕಾಲುಗಳಲ್ಲಿ ರಕ್ತ ಮಾಡಿಕೊಂಡು ಕುಳಿತಿದ್ದರು. ದಿನೇಶ ಎಲ್ಲಿದ್ದಾನೆಂದು ಕೇಳಿದಾಗ, ಒಳಗೆ ಹೋಗಿ ನೋಡುವಂತೆ ತಿಳಿಸಿದ್ದು ದಿನೇಶನ ಮೃತದೇಹ ಮನೆಯ ಕೋಣೆಯ ಮಂಚದಲ್ಲಿ ನಗ್ನ ಸ್ಥಿತಿಯಲ್ಲಿ ಕಂಡುಬಂದಿತ್ತು.
ಕುಡಿತದ ಚಟ ಹೊಂದಿದ್ದ ದಿನೇಶ ನಿದ್ರಿಸಿದ್ದಾಗ ತಂದೆಯೇ ಮರದ ದೊಣ್ಣೆಯಿಂದ ಹೊಡೆದು ಕೊಲೆಗೈದಿದ್ದಾರೆ. ಸ್ಥಳಕ್ಕೆ ವಿಟ್ಲ ಠಾಣಾ ಪೊಲೀಸರು ತೆರಳಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಬಗ್ಗೆ ಮುರಳಿ ಪೊಲೀಸರಿಗೆ ದೂರು ನೀಡಿದ್ದಾರೆ.
The lifeless body of a man who was found to have been murdered, was recovered from a house in Kanthamoole, Chandalike, Vittal in the taluk. The man who lost life in this incident has been identified as Dinesh (45) from Kanthamoole. Dinesh was found to have been murdered inside a room in his house. The said house was inhabited by Dinesh and his father, Vasanth Gowda. Therefore the needle of suspicion is on the victim's father.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
10-09-25 02:10 pm
Mangalore Correspondent
ಬಂಟ್ವಾಳ : ತನ್ನ ಮೇಲೆ ಹಲ್ಲೆ, ಕೊಲೆಯತ್ನವೆಂದು ಸುಳ್...
10-09-25 11:02 am
"ಅಮೃತ ಸೋಮೇಶ್ವರ ರಸ್ತೆ" ನಾಮಕರಣಕ್ಕೆ ಸೋಮೇಶ್ವರ ಪುರ...
09-09-25 10:47 pm
Mangalore Accident, Kulur, NHAI: ಕುಳೂರು ರಸ್ತೆ...
09-09-25 08:01 pm
YouTuber Munaf, SIT, Dharmasthala Case: ಎಸ್ಐಟ...
09-09-25 05:59 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm