ಬ್ರೇಕಿಂಗ್ ನ್ಯೂಸ್
24-02-22 12:35 pm Mangalore Correspondent ಕ್ರೈಂ
ವಿಟ್ಲ, ಫೆ.24 : ಕುಡಿದು ಬಂದು ಗಲಾಟೆ ನಡೆಸುತ್ತಿದ್ದ ಮಗನನ್ನು ತಂದೆಯೇ ಮಚ್ಚಿನ ಹಿಡಿಯಿಂದ ಹೊಡೆದು ಕೊಲೆಗೈದ ಘಟನೆ ಬಂಟ್ವಾಳ ತಾಲೂಕಿನ ವಿಟ್ಲ ಬಳಿಯ ಚಂದಳಿಕೆಯ ಕಾಂತಮೂಲೆ ಎಂಬಲ್ಲಿ ನಡೆದಿದೆ.
ಕಾಂತಮೂಲೆ ನಿವಾಸಿ ದಿನೇಶ್ ಗೌಡ ಮಾಡತ್ತಾರು (45) ಕೊಲೆಯಾದ ವ್ಯಕ್ತಿ. ಬುಧವಾರ ರಾತ್ರಿ ತಂದೆ ವಸಂತ ಗೌಡ ಕೊಲೆಗೈದಿದ್ದು ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.
ಇವರ ಇನ್ನೊಬ್ಬ ಮಗ ಮುರಳಿ ಪ್ರತ್ಯೇಕ ವಾಸವಿದ್ದು ತಂದೆಯ ಕೃತ್ಯದ ಬಗ್ಗೆ ಸ್ಥಳೀಯ ನೀಲಪ್ಪ ಗೌಡ ಎಂಬವರು ಫೋನ್ ಮಾಡಿ ತಿಳಿಸಿದ್ದರು. ಅದರಂತೆ, ಮುರಳಿ ತಂದೆಯ ಮನೆಗೆ ತೆರಳಿದಾಗ ಹೊರಭಾಗದಲ್ಲಿ ಕೈಕಾಲುಗಳಲ್ಲಿ ರಕ್ತ ಮಾಡಿಕೊಂಡು ಕುಳಿತಿದ್ದರು. ದಿನೇಶ ಎಲ್ಲಿದ್ದಾನೆಂದು ಕೇಳಿದಾಗ, ಒಳಗೆ ಹೋಗಿ ನೋಡುವಂತೆ ತಿಳಿಸಿದ್ದು ದಿನೇಶನ ಮೃತದೇಹ ಮನೆಯ ಕೋಣೆಯ ಮಂಚದಲ್ಲಿ ನಗ್ನ ಸ್ಥಿತಿಯಲ್ಲಿ ಕಂಡುಬಂದಿತ್ತು.
ಕುಡಿತದ ಚಟ ಹೊಂದಿದ್ದ ದಿನೇಶ ನಿದ್ರಿಸಿದ್ದಾಗ ತಂದೆಯೇ ಮರದ ದೊಣ್ಣೆಯಿಂದ ಹೊಡೆದು ಕೊಲೆಗೈದಿದ್ದಾರೆ. ಸ್ಥಳಕ್ಕೆ ವಿಟ್ಲ ಠಾಣಾ ಪೊಲೀಸರು ತೆರಳಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಬಗ್ಗೆ ಮುರಳಿ ಪೊಲೀಸರಿಗೆ ದೂರು ನೀಡಿದ್ದಾರೆ.
The lifeless body of a man who was found to have been murdered, was recovered from a house in Kanthamoole, Chandalike, Vittal in the taluk. The man who lost life in this incident has been identified as Dinesh (45) from Kanthamoole. Dinesh was found to have been murdered inside a room in his house. The said house was inhabited by Dinesh and his father, Vasanth Gowda. Therefore the needle of suspicion is on the victim's father.
28-10-25 10:03 pm
Bangalore Correspondent
ಶಾಸಕಾಂಗ ನಾಯಕರ ಆಯ್ಕೆ ವೇಳೆ 2.5 ವರ್ಷ ಎಂದು ತಿಳಿಸಿ...
28-10-25 07:18 pm
ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
28-10-25 10:23 pm
HK News Desk
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
28-10-25 08:36 pm
Mangalore Correspondent
ಸ್ಪೀಕರ್ ಕೊಠಡಿ- ಶಾಸಕರ ಭವನ ನವೀಕರಣ ನೆಪದಲ್ಲಿ ಭಾರೀ...
28-10-25 03:36 pm
ಲಾರಿ ಧಾವಂತಕ್ಕೆ ಹೆದ್ದಾರಿ ದಾಟುತ್ತಿದ್ದ ಪಾದಚಾರಿ ಬ...
27-10-25 11:01 pm
ತಾಯಿ- ಮಗಳು ತೆರಳುತ್ತಿದ್ದ ಸ್ಕೂಟರಿಗೆ ಕಾರು ಡಿಕ್ಕಿ...
27-10-25 10:25 pm
ಆಟವಾಡುತ್ತಲೇ ತೆರೆದ ಬಾವಿಗೆ ಬಿದ್ದ ಎರಡು ವರ್ಷದ ಹೆಣ...
27-10-25 10:03 pm
28-10-25 10:48 pm
Mangalore Correspondent
ಕೋಟಿ ರೂ. ಚೀಟಿ ವ್ಯವಹಾರ ಇದೆ, ಹಣ ಸಾಲ ಕೊಟ್ಟರೆ ದುಪ...
27-10-25 05:29 pm
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm