ಬ್ರೇಕಿಂಗ್ ನ್ಯೂಸ್
24-02-22 01:31 pm HK Desk news ಕ್ರೈಂ
ಹೈದರಾಬಾದ್, ಫೆ.24 : ಪೊಲೀಸ್ ಕಾನ್ಸ್ ಟೇಬಲ್ ಸೇರಿದಂತೆ ನಾಲ್ವರಿಂದ ಸಾಮೂಹಿಕ ಅತ್ಯಾಚಾರಕ್ಕೆ ಒಳಗಾದ ಯುವತಿಯೊಬ್ಬಳು ತನ್ನ ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತೆಲಂಗಾಣ ರಾಜ್ಯದ ಮೆಹಬೂಬಬಾದ್ ಜಿಲ್ಲೆಯಲ್ಲಿ ನಡೆದಿದೆ.
ಮೆಹಬೂಬಬಾದ್ ಜಿಲ್ಲೆಯ ನೆಲ್ಲಿಕುಡೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಈ ಬಗ್ಗೆ ಮನೆಯವರು ಫೆ.23ರಂದು ಪೊಲೀಸ್ ದೂರು ನೀಡಿದ್ದಾರೆ. ಫೆ.16ರಂದು ಯುವತಿ ತನ್ನ ಗೆಳೆಯನ ಮನೆಗೆಂದು ತೆರಳಿದ್ದಾಗ, ಅಲ್ಲಿ ಸಾಮೂಹಿಕ ಅತ್ಯಾಚಾರ ಕೃತ್ಯ ನಡೆದಿತ್ತು. ಆನಂತರ ಮರುದಿನವೂ ಆಕೆಯನ್ನು ಬೇರೆ ಕೆಲವು ಯುವಕರು ಸೇರಿ ಅತ್ಯಾಚಾರ ನಡೆಸಿದ್ದಾರೆ.
ಫೆ.18ರಂದು ಬೆಳಗ್ಗೆ ಯುವತಿ ತನ್ನ ಮನೆಗೆ ಹಿಂತಿರುಗಿ ಬಂದಿದ್ದು, ವಿಷ ಸೇವಿಸಿದ್ದಾಳೆ. ಇದನ್ನು ನೋಡಿದ ಆಕೆಯ ಸೋದರ ಆಸ್ಪತ್ರೆಗೆ ಸೇರಿಸಿದ್ದ. ಆದರೆ ಫೆ.22ರಂದು ಯುವತಿ ಮೃತಪಟ್ಟಿದ್ದು, ಅದಕ್ಕೂ ಮುನ್ನ ನಾಲ್ವರು ಸೇರಿ ಕಾಮುಕ ಕೃತ್ಯ ನಡೆಸಿದ್ದಕ್ಕಾಗಿ ನೊಂದು ವಿಷ ಸೇವಿಸಿದ್ದಾಗಿ ಹೇಳಿಕೆ ನೀಡಿದ್ದಳು. ಪೊಲೀಸರು 376ಡಿ, 306, 354ಡಿ ಅಡಿ ಕೇಸು ದಾಖಲಿಸಿದ್ದು, ಮೂವರನ್ನು ಬಂಧಿಸಿದ್ದಾರೆ. ಆರೋಪಿಗಳಲ್ಲಿ ಒಬ್ಬಾತ ಪೊಲೀಸ್ ಕಾನ್ಸ್ ಟೇಬಲ್ ಆಗಿದ್ದು, ಇನ್ನೊಬ್ಬ ಆರೋಪಿ ಮಂಡಲ್ ಪರಿಷತ್ ಸದಸ್ಯೆಯೊಬ್ಬರ ಪತಿಯಾಗಿದ್ದಾನೆ.
In a horrifying incident coming in from Telangana’s Mahabubabad district, a 23 year-old woman committed suicide by consuming poison after alleging that she was gangraped by four people which included a police constable.
18-12-25 11:05 pm
HK News Desk
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
ಹೃದಯಾಘಾತ ; ರಸ್ತೆ ಮೇಲೆ ಬಿದ್ದುಕೊಂಡ ಪತಿಯನ್ನು ರಕ್...
18-12-25 02:09 pm
18-12-25 04:34 pm
HK News Desk
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
18-12-25 10:51 pm
Udupi Correspondent
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm