ಬ್ರೇಕಿಂಗ್ ನ್ಯೂಸ್
24-02-22 01:31 pm HK Desk news ಕ್ರೈಂ
ಹೈದರಾಬಾದ್, ಫೆ.24 : ಪೊಲೀಸ್ ಕಾನ್ಸ್ ಟೇಬಲ್ ಸೇರಿದಂತೆ ನಾಲ್ವರಿಂದ ಸಾಮೂಹಿಕ ಅತ್ಯಾಚಾರಕ್ಕೆ ಒಳಗಾದ ಯುವತಿಯೊಬ್ಬಳು ತನ್ನ ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತೆಲಂಗಾಣ ರಾಜ್ಯದ ಮೆಹಬೂಬಬಾದ್ ಜಿಲ್ಲೆಯಲ್ಲಿ ನಡೆದಿದೆ.
ಮೆಹಬೂಬಬಾದ್ ಜಿಲ್ಲೆಯ ನೆಲ್ಲಿಕುಡೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಈ ಬಗ್ಗೆ ಮನೆಯವರು ಫೆ.23ರಂದು ಪೊಲೀಸ್ ದೂರು ನೀಡಿದ್ದಾರೆ. ಫೆ.16ರಂದು ಯುವತಿ ತನ್ನ ಗೆಳೆಯನ ಮನೆಗೆಂದು ತೆರಳಿದ್ದಾಗ, ಅಲ್ಲಿ ಸಾಮೂಹಿಕ ಅತ್ಯಾಚಾರ ಕೃತ್ಯ ನಡೆದಿತ್ತು. ಆನಂತರ ಮರುದಿನವೂ ಆಕೆಯನ್ನು ಬೇರೆ ಕೆಲವು ಯುವಕರು ಸೇರಿ ಅತ್ಯಾಚಾರ ನಡೆಸಿದ್ದಾರೆ.
ಫೆ.18ರಂದು ಬೆಳಗ್ಗೆ ಯುವತಿ ತನ್ನ ಮನೆಗೆ ಹಿಂತಿರುಗಿ ಬಂದಿದ್ದು, ವಿಷ ಸೇವಿಸಿದ್ದಾಳೆ. ಇದನ್ನು ನೋಡಿದ ಆಕೆಯ ಸೋದರ ಆಸ್ಪತ್ರೆಗೆ ಸೇರಿಸಿದ್ದ. ಆದರೆ ಫೆ.22ರಂದು ಯುವತಿ ಮೃತಪಟ್ಟಿದ್ದು, ಅದಕ್ಕೂ ಮುನ್ನ ನಾಲ್ವರು ಸೇರಿ ಕಾಮುಕ ಕೃತ್ಯ ನಡೆಸಿದ್ದಕ್ಕಾಗಿ ನೊಂದು ವಿಷ ಸೇವಿಸಿದ್ದಾಗಿ ಹೇಳಿಕೆ ನೀಡಿದ್ದಳು. ಪೊಲೀಸರು 376ಡಿ, 306, 354ಡಿ ಅಡಿ ಕೇಸು ದಾಖಲಿಸಿದ್ದು, ಮೂವರನ್ನು ಬಂಧಿಸಿದ್ದಾರೆ. ಆರೋಪಿಗಳಲ್ಲಿ ಒಬ್ಬಾತ ಪೊಲೀಸ್ ಕಾನ್ಸ್ ಟೇಬಲ್ ಆಗಿದ್ದು, ಇನ್ನೊಬ್ಬ ಆರೋಪಿ ಮಂಡಲ್ ಪರಿಷತ್ ಸದಸ್ಯೆಯೊಬ್ಬರ ಪತಿಯಾಗಿದ್ದಾನೆ.
In a horrifying incident coming in from Telangana’s Mahabubabad district, a 23 year-old woman committed suicide by consuming poison after alleging that she was gangraped by four people which included a police constable.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:46 am
HK News Staffer
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
15-09-26 10:31 am
HK News Staffer
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am