ಬ್ರೇಕಿಂಗ್ ನ್ಯೂಸ್
24-02-22 01:31 pm HK Desk news ಕ್ರೈಂ
ಹೈದರಾಬಾದ್, ಫೆ.24 : ಪೊಲೀಸ್ ಕಾನ್ಸ್ ಟೇಬಲ್ ಸೇರಿದಂತೆ ನಾಲ್ವರಿಂದ ಸಾಮೂಹಿಕ ಅತ್ಯಾಚಾರಕ್ಕೆ ಒಳಗಾದ ಯುವತಿಯೊಬ್ಬಳು ತನ್ನ ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತೆಲಂಗಾಣ ರಾಜ್ಯದ ಮೆಹಬೂಬಬಾದ್ ಜಿಲ್ಲೆಯಲ್ಲಿ ನಡೆದಿದೆ.
ಮೆಹಬೂಬಬಾದ್ ಜಿಲ್ಲೆಯ ನೆಲ್ಲಿಕುಡೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಈ ಬಗ್ಗೆ ಮನೆಯವರು ಫೆ.23ರಂದು ಪೊಲೀಸ್ ದೂರು ನೀಡಿದ್ದಾರೆ. ಫೆ.16ರಂದು ಯುವತಿ ತನ್ನ ಗೆಳೆಯನ ಮನೆಗೆಂದು ತೆರಳಿದ್ದಾಗ, ಅಲ್ಲಿ ಸಾಮೂಹಿಕ ಅತ್ಯಾಚಾರ ಕೃತ್ಯ ನಡೆದಿತ್ತು. ಆನಂತರ ಮರುದಿನವೂ ಆಕೆಯನ್ನು ಬೇರೆ ಕೆಲವು ಯುವಕರು ಸೇರಿ ಅತ್ಯಾಚಾರ ನಡೆಸಿದ್ದಾರೆ.
ಫೆ.18ರಂದು ಬೆಳಗ್ಗೆ ಯುವತಿ ತನ್ನ ಮನೆಗೆ ಹಿಂತಿರುಗಿ ಬಂದಿದ್ದು, ವಿಷ ಸೇವಿಸಿದ್ದಾಳೆ. ಇದನ್ನು ನೋಡಿದ ಆಕೆಯ ಸೋದರ ಆಸ್ಪತ್ರೆಗೆ ಸೇರಿಸಿದ್ದ. ಆದರೆ ಫೆ.22ರಂದು ಯುವತಿ ಮೃತಪಟ್ಟಿದ್ದು, ಅದಕ್ಕೂ ಮುನ್ನ ನಾಲ್ವರು ಸೇರಿ ಕಾಮುಕ ಕೃತ್ಯ ನಡೆಸಿದ್ದಕ್ಕಾಗಿ ನೊಂದು ವಿಷ ಸೇವಿಸಿದ್ದಾಗಿ ಹೇಳಿಕೆ ನೀಡಿದ್ದಳು. ಪೊಲೀಸರು 376ಡಿ, 306, 354ಡಿ ಅಡಿ ಕೇಸು ದಾಖಲಿಸಿದ್ದು, ಮೂವರನ್ನು ಬಂಧಿಸಿದ್ದಾರೆ. ಆರೋಪಿಗಳಲ್ಲಿ ಒಬ್ಬಾತ ಪೊಲೀಸ್ ಕಾನ್ಸ್ ಟೇಬಲ್ ಆಗಿದ್ದು, ಇನ್ನೊಬ್ಬ ಆರೋಪಿ ಮಂಡಲ್ ಪರಿಷತ್ ಸದಸ್ಯೆಯೊಬ್ಬರ ಪತಿಯಾಗಿದ್ದಾನೆ.
In a horrifying incident coming in from Telangana’s Mahabubabad district, a 23 year-old woman committed suicide by consuming poison after alleging that she was gangraped by four people which included a police constable.
28-03-26 08:39 pm
HK News Staffer
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
28-03-26 04:06 pm
HK News Staffer
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
28-03-26 09:08 pm
HK News Staffer
ಮಂಗಳೂರು ವಿವಿಯಿಂದ ಶಿಕ್ಷಣ ಪ್ರೇಮಿ ಹರೇಕಳ ಹಾಜಬ್ಬ,...
27-03-26 03:38 pm
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
28-03-26 07:21 pm
HK News Staffer
ಕೋರ್ಟ್, ಶಾಲೆಗಳಿಗೆ ಬಾಂಬ್ ಬೆದರಿಕೆ ; ಮೈಸೂರಿನಲ್ಲೇ...
28-03-26 06:13 pm
ಹಣ ದುರ್ಬಳಕೆ ಆರೋಪದ ಒತ್ತಡಕ್ಕೆ ಮಹಿಳಾ ಸಹಕಾರ ಸಂಘದ...
28-03-26 02:56 pm
Tablet Arif Murder, Mangalore: ಜಾನ್ ಅಬ್ರಹಾಂ ಮ...
27-03-26 10:02 pm
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm