ಬ್ರೇಕಿಂಗ್ ನ್ಯೂಸ್
25-02-22 03:32 pm Mangalore Correspondent ಕ್ರೈಂ
ಮಂಗಳೂರು, ಫೆ.25 : ಇನ್ ಸ್ಟಾ ಗ್ರಾಮ್ ಪೇಜ್ ಒಂದರಲ್ಲಿ ಹಿಂದುಗಳ ದೇವಸ್ಥಾನದ ಮೇಲೆ ಹಸಿರು ಬಾವುಟ ಹಾರಾಡುವ ರೀತಿಯಲ್ಲಿ ವಿಡಿಯೋ ಎಡಿಟ್ ಮಾಡಿ, ಪೋಸ್ಟ್ ಮಾಡಿದ ಬಗ್ಗೆ ಪ್ರಕರಣ ದಾಖಲಾಗಿದ್ದು, 17 ವರ್ಷದ ಅಪ್ರಾಪ್ತ ಬಾಲಕನನ್ನು ಪೊಲೀಸರು ಬಂಧಿಸಿದ್ದಾರೆ.
Troll_king_193 ಹೆಸರಿನ ಇನ್ ಸ್ಟಾ ಗ್ರಾಮ್ ಖಾತೆಯಲ್ಲಿ ದೇವಸ್ಥಾನದ ಗೋಪುರದ ಮೇಲೆ ಹಸಿರು ಬಾವುಟ ಹಾರಾಡುವ ರೀತಿ ವಿಡಿಯೋ ಎಡಿಟ್ ಮಾಡಿ, ಮೂರು ವಿಡಿಯೋಗಳನ್ನು ಅಪ್ಲೋಡ್ ಮಾಡಲಾಗಿತ್ತು. ಇದರಿಂದ ಹಿಂದುಗಳ ಭಾವನೆಗೆ ಧಕ್ಕೆಯಾಗಿದೆ. ಈ ರೀತಿಯ ನಡೆಗಳಿಂದ ಕೋಮು ಸೂಕ್ಷ್ಮ ಪ್ರದೇಶಗಳಲ್ಲಿ ಗಲಭೆಗೆ ಕಾರಣವಾಗುತ್ತದೆ ಎಂದು ನಗರದ ಉರ್ವಾ ಸ್ಟೋರ್ ನಿವಾಸಿ ಕಿರಣ್ ಅಮೀನ್ ಎಂಬವರು ಪೊಲೀಸ್ ದೂರು ನೀಡಿದ್ದರು.
ಈ ಬಗ್ಗೆ ಮಂಗಳೂರು ನಗರದ ಸಿಇಎನ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 66ಸಿ, 66ಡಿ, ಐಟಿ ಕಾಯ್ದೆಯಡಿ ಮತ್ತು 153ಎ, 505(2) ಪ್ರಕಾರ ಕ್ರಮ ತೆಗೆದುಕೊಳ್ಳಲಾಗಿತ್ತು. ಪ್ರಕರಣ ಸಂಬಂಧಿಸಿ ತನಿಖೆ ನಡೆಸಿದ ಪೊಲೀಸರು ಕಾನೂನಿನ ಜೊತೆ ಸಂಘರ್ಷಕ್ಕಿಳಿದ 17 ವರ್ಷದ ಬಾಲಕನನ್ನು ಕೋಣಾಜೆಯಿಂದ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರಕರಣದ ಬಗ್ಗೆ ವಿಚಾರಣೆ ನಡೆಸಲಾಗುತ್ತಿದ್ದು, ವಿಡಿಯೋ ಎಡಿಟ್ ಮಾಡಿಕೊಟ್ಟವರು ಯಾರೆಂದು ಪತ್ತೆ ಮಾಡಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Mangalore 17-year-old boy arrested for morphing temple video with green flag of Muslims.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
28-06-26 09:38 pm
HK News Staffer
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am