ಬ್ರೇಕಿಂಗ್ ನ್ಯೂಸ್
25-02-22 07:30 pm Bengaluru Correspondent ಕ್ರೈಂ
ಬೆಂಗಳೂರು, ಫೆ.25 : ಯುವಕನೊಬ್ಬ ಆಕಳು ಜೊತೆ ಅನೈಸರ್ಗಿಕವಾಗಿ ಲೈಂಗಿಕ ಕ್ರಿಯೆ ನಡೆಸುತ್ತಿದ್ದ ಬಗ್ಗೆ ದೂರು ದಾಖಲಾಗಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ದಾವಣಗೆರೆ ಮೂಲದ ವೆಂಕಟೇಶ್ (22) ಬಂಧಿತ ಯುವಕ. ಬೆಂಗಳೂರಿನ ಸಿಂಗಾಪುರ ಲೇಔಟ್ ನಲ್ಲಿ ದನದ ಹಟ್ಟಿಯಲ್ಲಿ ಅಸಭ್ಯವಾಗಿ ವರ್ತಿಸುತ್ತಿದ್ದ ಬಗ್ಗೆ ಸ್ಥಳೀಯರು ಹಟ್ಟಿಯ ಮಾಲಕ ಮುನಿ ಹನುಮಂತಪ್ಪ ಅವರಿಗೆ ತಿಳಿಸಿದ್ದರು. ಹನುಮಂತಪ್ಪ ತನ್ನ ಹಟ್ಟಿಯಲ್ಲಿ ಐದು ದನ ಹಾಗೂ ಆರು ಕರುಗಳನ್ನು ಕಟ್ಟಿ ಸಾಕುತ್ತಿದ್ದರು. ನೆರೆಮನೆಯವರ ಮಾಹಿತಿಯಂತೆ ಹನುಮಂತಪ್ಪ ಹಟ್ಟಿಗೆ ತೆರಳಿ ನೋಡಿದಾಗ, ವೆಂಕಟೇಶ್ ಅಸಭ್ಯವಾಗಿ ವರ್ತಿಸುತ್ತಿದ್ದುದು ಪತ್ತೆಯಾಗಿದೆ.
ಆರೋಪಿಯನ್ನು ಸ್ಥಳೀಯರು ರೆಡ್ ಹ್ಯಾಂಡ್ ಆಗಿ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ವೆಂಕಟೇಶ್ ಹಲವು ಬಾರಿ ಇದೇ ಹಟ್ಟಿಗೆ ಬಂದು ತನ್ನ ಕಾಮತೃಷೆ ತೀರಿಸಿಕೊಳ್ಳುತ್ತಿದ್ದ ಎಂದು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
A man has been arrested here for allegedly indulging in the act of unnatural sex with a cow, the police said on Friday. The arrested individual, identified as Venkatesh, 22, is a resident of Davanagere, the police said.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm