ಬ್ರೇಕಿಂಗ್ ನ್ಯೂಸ್
26-02-22 09:49 pm HK Desk news ಕ್ರೈಂ
ಬೆಳ್ತಂಗಡಿ, ಫೆ.26 : ಧರ್ಮಸ್ಥಳ ಸಮೀಪದ ಕನ್ಯಾಡಿ ಎಂಬಲ್ಲಿ ದಲಿತ ವ್ಯಕ್ತಿಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಬಿಜೆಪಿ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.
ದಿನೇಶ್ ನಾಯ್ಕ ಎಂಬ ಕಾಂಗ್ರೆಸ್ ಕಾರ್ಯಕರ್ತನನ್ನು ಸ್ಥಳೀಯ ಬಿಜೆಪಿ ಕಾರ್ಯಕರ್ತ ಕಿಟ್ಟ ಅಲಿಯಾಸ್ ಕೃಷ್ಣ ಎಂಬಾತ ಫೆ.23ರಂದು ಬೆಳಗ್ಗೆ ದೊಣ್ಣೆಯಿಂದ ಹೊಡೆದು ಹಲ್ಲೆಗೈದಿದ್ದ. ಗಾಯಗೊಂಡಿದ್ದ ದಿನೇಶ್ ನಾಯ್ಕ ಎರಡು ದಿನಗಳ ಬಳಿಕ ಮಂಗಳೂರಿನ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದ.
ಘಟನೆ ಸಂಬಂಧಿಸಿ ದಿನೇಶ್ ನಾಯ್ಕನ ತಾಯಿ ಪದ್ಮಾವತಿ ಧರ್ಮಸ್ಥಳ ಠಾಣೆಯಲ್ಲಿ ದೂರು ನೀಡಿದ್ದು, ಕೊಲೆ ಪ್ರಕರಣ ದಾಖಲಾಗಿತ್ತು. ಆಸ್ಪತ್ರೆಯಲ್ಲಿ ದಿನೇಶ್ ಸಾವನ್ನಪ್ಪಿರುವುದು ತಿಳಿಯುತ್ತಿದ್ದಂತೆ ಕೃಷ್ಣ ನಾಪತ್ತೆಯಾಗಿದ್ದ. ಪೊಲೀಸರು ಆರೋಪಿಯನ್ನು ಬಂಧಿಸಿರುವುದಾಗಿ ಎಸ್ಪಿ ಋಷಿಕುಮಾರ್ ಸೋನವಾಣೆ ತಿಳಿಸಿದ್ದಾರೆ.
ಕ್ಷುಲ್ಲಕ ವಿಚಾರದಲ್ಲಿ ದಿನೇಶ್ ನಾಯ್ಕನ ಮೇಲೆ ಹಲ್ಲೆಗೈದು ಕೊಲೆ ಮಾಡಿದ್ದಾನೆಂದು ದಿನೇಶನ ತಾಯಿ ಆರೋಪಿಸಿದ್ದು, ಪ್ರಕರಣ ಬೆಳ್ತಂಗಡಿಯಲ್ಲಿ ರಾಜಕೀಯ ತಿಕ್ಕಾಟಕ್ಕೆ ಕಾರಣವಾಗಿದೆ. ದಿನೇಶ್ ನಾಯ್ಕ ಕಾಂಗ್ರೆಸ್ ಪರವಾಗಿ ಕೆಲಸ ಮಾಡುತ್ತಿದ್ದುದರಿಂದ ಮಾಜಿ ಶಾಸಕ ವಸಂತ ಬಂಗೇರ ಆತನ ಕುಟುಂಬದ ಪರವಾಗಿ ಬ್ಯಾಟಿಂಗ್ ಮಾಡಿದ್ದಾರೆ.
Congress dalit man murdered by BJP member, arrested by Dharmasthala police. The arrested has been identified as Krishna.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm