ಬ್ರೇಕಿಂಗ್ ನ್ಯೂಸ್
26-02-22 09:49 pm HK Desk news ಕ್ರೈಂ
ಬೆಳ್ತಂಗಡಿ, ಫೆ.26 : ಧರ್ಮಸ್ಥಳ ಸಮೀಪದ ಕನ್ಯಾಡಿ ಎಂಬಲ್ಲಿ ದಲಿತ ವ್ಯಕ್ತಿಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಬಿಜೆಪಿ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.
ದಿನೇಶ್ ನಾಯ್ಕ ಎಂಬ ಕಾಂಗ್ರೆಸ್ ಕಾರ್ಯಕರ್ತನನ್ನು ಸ್ಥಳೀಯ ಬಿಜೆಪಿ ಕಾರ್ಯಕರ್ತ ಕಿಟ್ಟ ಅಲಿಯಾಸ್ ಕೃಷ್ಣ ಎಂಬಾತ ಫೆ.23ರಂದು ಬೆಳಗ್ಗೆ ದೊಣ್ಣೆಯಿಂದ ಹೊಡೆದು ಹಲ್ಲೆಗೈದಿದ್ದ. ಗಾಯಗೊಂಡಿದ್ದ ದಿನೇಶ್ ನಾಯ್ಕ ಎರಡು ದಿನಗಳ ಬಳಿಕ ಮಂಗಳೂರಿನ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದ.
ಘಟನೆ ಸಂಬಂಧಿಸಿ ದಿನೇಶ್ ನಾಯ್ಕನ ತಾಯಿ ಪದ್ಮಾವತಿ ಧರ್ಮಸ್ಥಳ ಠಾಣೆಯಲ್ಲಿ ದೂರು ನೀಡಿದ್ದು, ಕೊಲೆ ಪ್ರಕರಣ ದಾಖಲಾಗಿತ್ತು. ಆಸ್ಪತ್ರೆಯಲ್ಲಿ ದಿನೇಶ್ ಸಾವನ್ನಪ್ಪಿರುವುದು ತಿಳಿಯುತ್ತಿದ್ದಂತೆ ಕೃಷ್ಣ ನಾಪತ್ತೆಯಾಗಿದ್ದ. ಪೊಲೀಸರು ಆರೋಪಿಯನ್ನು ಬಂಧಿಸಿರುವುದಾಗಿ ಎಸ್ಪಿ ಋಷಿಕುಮಾರ್ ಸೋನವಾಣೆ ತಿಳಿಸಿದ್ದಾರೆ.
ಕ್ಷುಲ್ಲಕ ವಿಚಾರದಲ್ಲಿ ದಿನೇಶ್ ನಾಯ್ಕನ ಮೇಲೆ ಹಲ್ಲೆಗೈದು ಕೊಲೆ ಮಾಡಿದ್ದಾನೆಂದು ದಿನೇಶನ ತಾಯಿ ಆರೋಪಿಸಿದ್ದು, ಪ್ರಕರಣ ಬೆಳ್ತಂಗಡಿಯಲ್ಲಿ ರಾಜಕೀಯ ತಿಕ್ಕಾಟಕ್ಕೆ ಕಾರಣವಾಗಿದೆ. ದಿನೇಶ್ ನಾಯ್ಕ ಕಾಂಗ್ರೆಸ್ ಪರವಾಗಿ ಕೆಲಸ ಮಾಡುತ್ತಿದ್ದುದರಿಂದ ಮಾಜಿ ಶಾಸಕ ವಸಂತ ಬಂಗೇರ ಆತನ ಕುಟುಂಬದ ಪರವಾಗಿ ಬ್ಯಾಟಿಂಗ್ ಮಾಡಿದ್ದಾರೆ.
Congress dalit man murdered by BJP member, arrested by Dharmasthala police. The arrested has been identified as Krishna.
28-10-25 10:03 pm
Bangalore Correspondent
ಶಾಸಕಾಂಗ ನಾಯಕರ ಆಯ್ಕೆ ವೇಳೆ 2.5 ವರ್ಷ ಎಂದು ತಿಳಿಸಿ...
28-10-25 07:18 pm
ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
28-10-25 10:23 pm
HK News Desk
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
28-10-25 08:36 pm
Mangalore Correspondent
ಸ್ಪೀಕರ್ ಕೊಠಡಿ- ಶಾಸಕರ ಭವನ ನವೀಕರಣ ನೆಪದಲ್ಲಿ ಭಾರೀ...
28-10-25 03:36 pm
ಲಾರಿ ಧಾವಂತಕ್ಕೆ ಹೆದ್ದಾರಿ ದಾಟುತ್ತಿದ್ದ ಪಾದಚಾರಿ ಬ...
27-10-25 11:01 pm
ತಾಯಿ- ಮಗಳು ತೆರಳುತ್ತಿದ್ದ ಸ್ಕೂಟರಿಗೆ ಕಾರು ಡಿಕ್ಕಿ...
27-10-25 10:25 pm
ಆಟವಾಡುತ್ತಲೇ ತೆರೆದ ಬಾವಿಗೆ ಬಿದ್ದ ಎರಡು ವರ್ಷದ ಹೆಣ...
27-10-25 10:03 pm
28-10-25 10:48 pm
Mangalore Correspondent
ಕೋಟಿ ರೂ. ಚೀಟಿ ವ್ಯವಹಾರ ಇದೆ, ಹಣ ಸಾಲ ಕೊಟ್ಟರೆ ದುಪ...
27-10-25 05:29 pm
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm