ಬ್ರೇಕಿಂಗ್ ನ್ಯೂಸ್
26-02-22 09:49 pm HK Desk news ಕ್ರೈಂ
ಬೆಳ್ತಂಗಡಿ, ಫೆ.26 : ಧರ್ಮಸ್ಥಳ ಸಮೀಪದ ಕನ್ಯಾಡಿ ಎಂಬಲ್ಲಿ ದಲಿತ ವ್ಯಕ್ತಿಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಬಿಜೆಪಿ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.
ದಿನೇಶ್ ನಾಯ್ಕ ಎಂಬ ಕಾಂಗ್ರೆಸ್ ಕಾರ್ಯಕರ್ತನನ್ನು ಸ್ಥಳೀಯ ಬಿಜೆಪಿ ಕಾರ್ಯಕರ್ತ ಕಿಟ್ಟ ಅಲಿಯಾಸ್ ಕೃಷ್ಣ ಎಂಬಾತ ಫೆ.23ರಂದು ಬೆಳಗ್ಗೆ ದೊಣ್ಣೆಯಿಂದ ಹೊಡೆದು ಹಲ್ಲೆಗೈದಿದ್ದ. ಗಾಯಗೊಂಡಿದ್ದ ದಿನೇಶ್ ನಾಯ್ಕ ಎರಡು ದಿನಗಳ ಬಳಿಕ ಮಂಗಳೂರಿನ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದ.
ಘಟನೆ ಸಂಬಂಧಿಸಿ ದಿನೇಶ್ ನಾಯ್ಕನ ತಾಯಿ ಪದ್ಮಾವತಿ ಧರ್ಮಸ್ಥಳ ಠಾಣೆಯಲ್ಲಿ ದೂರು ನೀಡಿದ್ದು, ಕೊಲೆ ಪ್ರಕರಣ ದಾಖಲಾಗಿತ್ತು. ಆಸ್ಪತ್ರೆಯಲ್ಲಿ ದಿನೇಶ್ ಸಾವನ್ನಪ್ಪಿರುವುದು ತಿಳಿಯುತ್ತಿದ್ದಂತೆ ಕೃಷ್ಣ ನಾಪತ್ತೆಯಾಗಿದ್ದ. ಪೊಲೀಸರು ಆರೋಪಿಯನ್ನು ಬಂಧಿಸಿರುವುದಾಗಿ ಎಸ್ಪಿ ಋಷಿಕುಮಾರ್ ಸೋನವಾಣೆ ತಿಳಿಸಿದ್ದಾರೆ.
ಕ್ಷುಲ್ಲಕ ವಿಚಾರದಲ್ಲಿ ದಿನೇಶ್ ನಾಯ್ಕನ ಮೇಲೆ ಹಲ್ಲೆಗೈದು ಕೊಲೆ ಮಾಡಿದ್ದಾನೆಂದು ದಿನೇಶನ ತಾಯಿ ಆರೋಪಿಸಿದ್ದು, ಪ್ರಕರಣ ಬೆಳ್ತಂಗಡಿಯಲ್ಲಿ ರಾಜಕೀಯ ತಿಕ್ಕಾಟಕ್ಕೆ ಕಾರಣವಾಗಿದೆ. ದಿನೇಶ್ ನಾಯ್ಕ ಕಾಂಗ್ರೆಸ್ ಪರವಾಗಿ ಕೆಲಸ ಮಾಡುತ್ತಿದ್ದುದರಿಂದ ಮಾಜಿ ಶಾಸಕ ವಸಂತ ಬಂಗೇರ ಆತನ ಕುಟುಂಬದ ಪರವಾಗಿ ಬ್ಯಾಟಿಂಗ್ ಮಾಡಿದ್ದಾರೆ.
Congress dalit man murdered by BJP member, arrested by Dharmasthala police. The arrested has been identified as Krishna.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
07-02-26 10:53 pm
HK News Desk
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
08-02-26 02:07 pm
Mangalore Correspondent
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm
ಫ್ರೀ ಫೈರ್ ಗೇಮ್ ಚಟ ; ಅಕ್ಕನ ಮಗನ ಕೊಂದಿದ್ದ ಮಾವ, ಪ...
07-02-26 10:48 pm
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm