ಬ್ರೇಕಿಂಗ್ ನ್ಯೂಸ್
28-02-22 01:06 pm HK Desk news ಕ್ರೈಂ
ಕಾರ್ಕಳ, ಫೆ.28 : ಮೂವರು ಗ್ರಾಮ ಪಂಚಾಯತ್ ಸದಸ್ಯರು ಸೇರಿ ಶಿರ್ಲಾಲು ಪಂಚಾಯತ್ ಕಚೇರಿಯ ಒಳಗಿನಿಂದ ಮಹತ್ವದ ದಾಖಲೆಗಳನ್ನು ಕಳವು ಮಾಡಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಈ ಬಗ್ಗೆ ಅಜೆಕಾರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಶಿರ್ಲಾಲು ಮುಂಡ್ಲಿ ನಿವಾಸಿಗಳಾದ ಸುಜಿತ್ ಕುಮಾರ್ ಶೆಟ್ಟಿ (45), ಗಿರೀಶ್ ಶೆಟ್ಟಿ (40), ಕಿಶೋರ್ (32) ಕಳವು ಮಾಡಿದ ಶಿರ್ಲಾಲು ಗ್ರಾಮ ಪಂಚಾಯತ್ ಸದಸ್ಯರು. ಫೆ.24ರಂದು ಪಂಚಾಯತ್ ಪಿಡಿಓ ಶ್ರೀನಿವಾಸ್ ಅವರಿಗೆ ಮಹತ್ವದ ಕಡತಗಳು ಮಿಸ್ ಆಗಿರುವುದು ತಿಳಿದುಬಂದಿತ್ತು. ಕಂಪನಿ ಒಂದಕ್ಕೆ ಸೇರಿದ ಕಡತ ಇದಾಗಿದ್ದು, ಸಿಸಿಟಿವಿ ಪರಿಶೀಲನೆ ನಡೆಸಿದಾಗ ಗ್ರಾಮ ಪಂಚಾಯತ್ ಸದಸ್ಯರೇ ಕಚೇರಿಯಿಂದ ಕದ್ದೊಯ್ದಿರುವುದು ಕಂಡುಬಂದಿತ್ತು.
ಪಂಚಾಯತ್ ಸಭೆಗಾಗಿ ಕಚೇರಿಗೆ ಆಗಮಿಸಿದ್ದ ಸದಸ್ಯರು, ಕಚೇರಿಯೊಳಗೆ ಕಡತಕ್ಕಾಗಿ ಹುಡುಕಾಟ ನಡೆಸಿದ್ದರು. ಆನಂತರ ಗಿರೀಶ್ ಶೆಟ್ಟಿ ತನ್ನ ಬ್ಯಾಗ್ ಒಳಗೆ ಕಡತವನ್ನು ಹಾಕಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಈ ಬಗ್ಗೆ ಪಿಡಿಓ ಶ್ರೀನಿವಾಸ್, ಅಜೆಕಾರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಗ್ರಾಮ ಪಂಚಾಯತ್ ವ್ಯಾಪ್ತಿಯ ಖಾಸಗಿ ಕಂಪನಿ ಒಂದಕ್ಕೆ ಸೇರಿದ ಕಡತ ಆಗಿರುವುದರಿಂದ ಪಂಚಾಯತ್ ಕಚೇರಿಯಿಂದಲೇ ಕಳವಾಗಿರುವುದು ಮಹತ್ವ ಪಡೆದಿದೆ.
A case is registered in Ajekaru police station against three gram panchayat members for allegedly taking away an important file from the gram panchayat office. The accused are identified as Sujit Kumar Shetty (45), Girish Shetty (40), both residents of Shirlalu Mundli and Kishore (32) of Mundli.On February 24, when Srinivas S, PDO of Shiralu gram panchayat, checked for the files kept in the gram panchayat office, it came to light that an important file was missing. It was a file that pertained to a private company that falls under the limits of gram panchayat.
28-10-25 10:03 pm
Bangalore Correspondent
ಶಾಸಕಾಂಗ ನಾಯಕರ ಆಯ್ಕೆ ವೇಳೆ 2.5 ವರ್ಷ ಎಂದು ತಿಳಿಸಿ...
28-10-25 07:18 pm
ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
28-10-25 10:23 pm
HK News Desk
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
29-10-25 03:57 pm
Mangalore Correspondent
ಭ್ರಷ್ಟಾಚಾರ ಆರೋಪಕ್ಕೆ ಉತ್ತರಿಸಲು ಸ್ಪೀಕರ್ ಖಾದರ್ ನ...
29-10-25 03:16 pm
Smart City, Kadri Park Road: ಕದ್ರಿ ಪಾರ್ಕ್ ರಸ್...
28-10-25 08:36 pm
ಸ್ಪೀಕರ್ ಕೊಠಡಿ- ಶಾಸಕರ ಭವನ ನವೀಕರಣ ನೆಪದಲ್ಲಿ ಭಾರೀ...
28-10-25 03:36 pm
ಲಾರಿ ಧಾವಂತಕ್ಕೆ ಹೆದ್ದಾರಿ ದಾಟುತ್ತಿದ್ದ ಪಾದಚಾರಿ ಬ...
27-10-25 11:01 pm
29-10-25 02:53 pm
Mangalore Correspondent
ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm
ಕೇರಳ ಮೂಲದ ಗಲ್ಫ್ ಉದ್ಯಮಿಗೆ ಹನಿಟ್ರ್ಯಾಪ್ ; ಬಂಧನಕ್...
28-10-25 10:48 pm
ಕೋಟಿ ರೂ. ಚೀಟಿ ವ್ಯವಹಾರ ಇದೆ, ಹಣ ಸಾಲ ಕೊಟ್ಟರೆ ದುಪ...
27-10-25 05:29 pm
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm