ಬ್ರೇಕಿಂಗ್ ನ್ಯೂಸ್
28-02-22 09:59 pm Bengaluru Correspondent ಕ್ರೈಂ
ಬೆಂಗಳೂರು, ಫೆ 28: ಇಲ್ಲೊಬ್ಬ ಭೂಪ, ವಿಚ್ಛೇದನಕ್ಕಾಗಿ ಪತ್ನಿಯ ನಗ್ನ ಫೋಟೋ ಇಟ್ಟುಕೊಂಡು ಆಕೆಗೆ ಕೊಟ್ಟ ಕಾಟ ಅಷ್ಟಿಷ್ಟಲ್ಲ. ಮನನೊಂದ ಪತ್ನಿ, ಗಂಡನ ವಿರುದ್ಧ ಕ್ರಮ ಕೈಗೊಳ್ಳುವಂತೆ ಪತ್ನಿ ಬಸವನಗುಡಿ ಮಹಿಳಾ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾಳೆ.
ಲಕ್ಕಸಂದ್ರದ ನಿವಾಸಿ 26 ವರ್ಷದ ಮಹಿಳೆ ಕೊಟ್ಟ ದೂರಿನ ಆಧಾರದ ಮೇರೆಗೆ ಬಸವನಗುಡಿ ಮಹಿಳಾ ಠಾಣೆ ಪೊಲೀಸರು ಉದ್ಯಮಿ ಹನುಮಂತನಗರದ ನಿವಾಸಿ ಪ್ರಗತ್ ಪುರುಷೋತ್ತಮ್ (32) ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ. 2015ರಲ್ಲಿ ಮಹಿಳೆ ಜತೆ ಪ್ರಗತ್ ವಿವಾಹವಾಗಿದ್ದ.
ವಿವಾಹವಾಗುವ ವೇಳೆ ಅರ್ಧ ಕೆ.ಜಿ. ಚಿನ್ನಾಭರಣ, 15 ಕೆ.ಜಿ. ಬೆಳ್ಳಿ ಸೇರಿ ಲಕ್ಷಾಂತರ ರೂ. ಮೌಲ್ಯದ ವಸ್ತುಗಳನ್ನು ವರದಕ್ಷಿಣೆಯಾಗಿ ಪಡೆದಿದ್ದ. ಆರಂಭದಲ್ಲಿ ದಂಪತಿ ಅನ್ಯೋನ್ಯವಾಗಿದ್ದರು. ಬಳಿಕ ವರದಣೆ ತರುವಂತೆ ಆರೋಪಿ ಪ್ರಗತ್ ಪೀಡಿಸುತ್ತಿದ್ದ. ಈ ವಿಚಾರ ಮಹಿಳೆಯ ಪಾಲಕರಿಗೆ ತಿಳಿದು, ಅವರು ಮತ್ತೆ 40 ಲಕ್ಷ ರೂ. ವರದಕ್ಷಿಣೆ ಕೊಟ್ಟಿದ್ದರು. ಇಷ್ಟಕ್ಕೆ ಸುಮ್ಮನಾಗದ ಪ್ರಗತ್, ಮದ್ಯಪಾನ ಮಾಡಿಕೊಂಡು ಬಂದು ಬಲವಂತವಾಗಿ ಪತ್ನಿಯ ನಗ್ನ ಫೋಟೊಗಳನ್ನು ಆಗಾಗ ಮೊಬೈಲ್ನಲ್ಲಿ ಸೆರೆಹಿಡಿಯುತ್ತಿದ್ದ. ಈ ವಿಚಾರವನ್ನು ಬೇರೆ ಯಾರಿಗಾದರೂ ತಿಳಿಸಿದರೆ, ಜೀವಸಹಿತ ಬಿಡುವುದಿಲ್ಲ ಎಂದು ಪ್ರಾಣ ಬೆದರಿಕೆ ಹಾಕಿದ್ದ.
'ತವರುಮನೆಯಿಂದ ನಿನ್ನ ತಂದೆಯ ಅರ್ಧ ಆಸ್ತಿಯನ್ನು ವರದಕ್ಷಿಣೆ ರೂಪದಲ್ಲಿ ತನ್ನ ಹೆಸರಿಗೆ ಬರೆಸಬೇಕು. ನಂತರ ವಿಚ್ಛೇದನ ಕೊಡಬೇಕು. ಇಲ್ಲದಿದ್ದರೆ ನಗ್ನ ಫೋಟೊಗಳನ್ನು ಜಾಲತಾಣಗಳಲ್ಲಿ ಅಪ್ಲೋಡ್ ಮಾಡುತ್ತೇನೆ' ಎಂದು ಪತ್ನಿಗೆ ಧಮಕಿ ಹಾಕಿದ್ದ. ಇದರಿಂದ ಆತಂಕಗೊಂಡ ಪತ್ನಿ ನ್ಯಾಯಕ್ಕಾಗಿ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದಾಳೆ.
A 26-year-old woman went to the police seeking action against her husband who allegedly was threatening her of posting her nude pictures to his friends and blackmailed her for dowry.
28-03-26 08:39 pm
HK News Staffer
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
28-03-26 04:06 pm
HK News Staffer
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
28-03-26 09:08 pm
HK News Staffer
ಮಂಗಳೂರು ವಿವಿಯಿಂದ ಶಿಕ್ಷಣ ಪ್ರೇಮಿ ಹರೇಕಳ ಹಾಜಬ್ಬ,...
27-03-26 03:38 pm
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
28-03-26 07:21 pm
HK News Staffer
ಕೋರ್ಟ್, ಶಾಲೆಗಳಿಗೆ ಬಾಂಬ್ ಬೆದರಿಕೆ ; ಮೈಸೂರಿನಲ್ಲೇ...
28-03-26 06:13 pm
ಹಣ ದುರ್ಬಳಕೆ ಆರೋಪದ ಒತ್ತಡಕ್ಕೆ ಮಹಿಳಾ ಸಹಕಾರ ಸಂಘದ...
28-03-26 02:56 pm
Tablet Arif Murder, Mangalore: ಜಾನ್ ಅಬ್ರಹಾಂ ಮ...
27-03-26 10:02 pm
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm