ಬ್ರೇಕಿಂಗ್ ನ್ಯೂಸ್
02-03-22 02:16 pm Mangalore Correspondent ಕ್ರೈಂ
ಬಂಟ್ವಾಳ, ಮಾ.2: ಮಸೀದಿಯೊಳಗೆ ನುಗ್ಗಿದ ವ್ಯಕ್ತಿಯೊಬ್ಬ ಧರ್ಮಗುರುವನ್ನು ಕೊಲ್ಲಲು ಬಂದಿದ್ದೇನೆ ಎಂದು ಹೇಳಿದ್ದು ಆರೋಪಿಯನ್ನು ಸ್ಥಳೀಯರು ಹಿಡಿದು ಬಂಟ್ವಾಳ ಪೊಲೀಸರಿಗೆ ಒಪ್ಪಿಸಿದ್ದಾರೆ.
ಬಂಟ್ವಾಳ ತಾಲೂಕಿನ ಬಿ ಮೂಡ ಗ್ರಾಮದ ಮಿತ್ತಬೈಲ್ ಎಂಬಲ್ಲಿ ಮೊಹಿಯುದ್ದೀನ್ ಕೇಂದ್ರ ಜುಮ್ಮಾ ಮಸೀದಿ ವಠಾರದಲ್ಲಿ ಮಂಗಳವಾರ ನಡುರಾತ್ರಿ ಬಾಬು ಪೂಜಾರಿ ಎಂಬ ವ್ಯಕ್ತಿ ತನ್ನ ದ್ವಿಚಕ್ರ ವಾಹನ ಹೊರಗಿಟ್ಟು ಒಳಗೆ ಬಂದಿದ್ದಾನೆ ಎನ್ನಲಾಗಿದೆ. ಈ ವೇಳೆ, ಸ್ಥಳೀಯ ವ್ಯಕ್ತಿ ಅಬ್ದುಲ್ ಸಲಾಂ ಎಂಬವರು ಗಮನಿಸಿ ವಿಚಾರಿಸಿದಾಗ, ಮಸೀದಿಯ ಗುರುಗಳು ಎಲ್ಲಿದ್ದಾರೆ, ಅವರನ್ನು ಕೊಲ್ಲಲು ಬಂದಿದ್ದೇನೆ ಎಂದು ತಿಳಿಸಿದ್ದಾನೆ.
ಆರೋಪಿ ಬಂದಿದ್ದ ಸ್ಕೂಟರನ್ನು ಪರಿಶೀಲನೆ ನಡೆಸಿದಾಗ ಅದರಲ್ಲಿ ಚಾಕು ಸಿಕ್ಕಿದೆ. ಬಳಿಕ ವ್ಯಕ್ತಿಯನ್ನು ಹಿಡಿದು ಸ್ಥಳೀಯರು ಪೊಲೀಸರಿಗೆ ಒಪ್ಪಿಸಿದ್ದು ಬಂಟ್ವಾಳ ನಗರ ಠಾಣೆ ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಈ ಬಗ್ಗೆ ಅಬ್ದುಲ್ ಸಲಾಂ ಪೊಲೀಸರಿಗೆ ದೂರು ನೀಡಿದ್ದಾನೆ.
Bantwal Man held for creating trouble in Mosque.
26-05-26 11:03 pm
HK News Desk
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
26-05-26 09:02 pm
HK News Staffer
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm