ಬ್ರೇಕಿಂಗ್ ನ್ಯೂಸ್
02-03-22 02:16 pm Mangalore Correspondent ಕ್ರೈಂ
ಬಂಟ್ವಾಳ, ಮಾ.2: ಮಸೀದಿಯೊಳಗೆ ನುಗ್ಗಿದ ವ್ಯಕ್ತಿಯೊಬ್ಬ ಧರ್ಮಗುರುವನ್ನು ಕೊಲ್ಲಲು ಬಂದಿದ್ದೇನೆ ಎಂದು ಹೇಳಿದ್ದು ಆರೋಪಿಯನ್ನು ಸ್ಥಳೀಯರು ಹಿಡಿದು ಬಂಟ್ವಾಳ ಪೊಲೀಸರಿಗೆ ಒಪ್ಪಿಸಿದ್ದಾರೆ.
ಬಂಟ್ವಾಳ ತಾಲೂಕಿನ ಬಿ ಮೂಡ ಗ್ರಾಮದ ಮಿತ್ತಬೈಲ್ ಎಂಬಲ್ಲಿ ಮೊಹಿಯುದ್ದೀನ್ ಕೇಂದ್ರ ಜುಮ್ಮಾ ಮಸೀದಿ ವಠಾರದಲ್ಲಿ ಮಂಗಳವಾರ ನಡುರಾತ್ರಿ ಬಾಬು ಪೂಜಾರಿ ಎಂಬ ವ್ಯಕ್ತಿ ತನ್ನ ದ್ವಿಚಕ್ರ ವಾಹನ ಹೊರಗಿಟ್ಟು ಒಳಗೆ ಬಂದಿದ್ದಾನೆ ಎನ್ನಲಾಗಿದೆ. ಈ ವೇಳೆ, ಸ್ಥಳೀಯ ವ್ಯಕ್ತಿ ಅಬ್ದುಲ್ ಸಲಾಂ ಎಂಬವರು ಗಮನಿಸಿ ವಿಚಾರಿಸಿದಾಗ, ಮಸೀದಿಯ ಗುರುಗಳು ಎಲ್ಲಿದ್ದಾರೆ, ಅವರನ್ನು ಕೊಲ್ಲಲು ಬಂದಿದ್ದೇನೆ ಎಂದು ತಿಳಿಸಿದ್ದಾನೆ.
ಆರೋಪಿ ಬಂದಿದ್ದ ಸ್ಕೂಟರನ್ನು ಪರಿಶೀಲನೆ ನಡೆಸಿದಾಗ ಅದರಲ್ಲಿ ಚಾಕು ಸಿಕ್ಕಿದೆ. ಬಳಿಕ ವ್ಯಕ್ತಿಯನ್ನು ಹಿಡಿದು ಸ್ಥಳೀಯರು ಪೊಲೀಸರಿಗೆ ಒಪ್ಪಿಸಿದ್ದು ಬಂಟ್ವಾಳ ನಗರ ಠಾಣೆ ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಈ ಬಗ್ಗೆ ಅಬ್ದುಲ್ ಸಲಾಂ ಪೊಲೀಸರಿಗೆ ದೂರು ನೀಡಿದ್ದಾನೆ.
Bantwal Man held for creating trouble in Mosque.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:46 am
HK News Staffer
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
15-09-26 10:31 am
HK News Staffer
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am