ಬ್ರೇಕಿಂಗ್ ನ್ಯೂಸ್
02-03-22 02:16 pm Mangalore Correspondent ಕ್ರೈಂ
ಬಂಟ್ವಾಳ, ಮಾ.2: ಮಸೀದಿಯೊಳಗೆ ನುಗ್ಗಿದ ವ್ಯಕ್ತಿಯೊಬ್ಬ ಧರ್ಮಗುರುವನ್ನು ಕೊಲ್ಲಲು ಬಂದಿದ್ದೇನೆ ಎಂದು ಹೇಳಿದ್ದು ಆರೋಪಿಯನ್ನು ಸ್ಥಳೀಯರು ಹಿಡಿದು ಬಂಟ್ವಾಳ ಪೊಲೀಸರಿಗೆ ಒಪ್ಪಿಸಿದ್ದಾರೆ.
ಬಂಟ್ವಾಳ ತಾಲೂಕಿನ ಬಿ ಮೂಡ ಗ್ರಾಮದ ಮಿತ್ತಬೈಲ್ ಎಂಬಲ್ಲಿ ಮೊಹಿಯುದ್ದೀನ್ ಕೇಂದ್ರ ಜುಮ್ಮಾ ಮಸೀದಿ ವಠಾರದಲ್ಲಿ ಮಂಗಳವಾರ ನಡುರಾತ್ರಿ ಬಾಬು ಪೂಜಾರಿ ಎಂಬ ವ್ಯಕ್ತಿ ತನ್ನ ದ್ವಿಚಕ್ರ ವಾಹನ ಹೊರಗಿಟ್ಟು ಒಳಗೆ ಬಂದಿದ್ದಾನೆ ಎನ್ನಲಾಗಿದೆ. ಈ ವೇಳೆ, ಸ್ಥಳೀಯ ವ್ಯಕ್ತಿ ಅಬ್ದುಲ್ ಸಲಾಂ ಎಂಬವರು ಗಮನಿಸಿ ವಿಚಾರಿಸಿದಾಗ, ಮಸೀದಿಯ ಗುರುಗಳು ಎಲ್ಲಿದ್ದಾರೆ, ಅವರನ್ನು ಕೊಲ್ಲಲು ಬಂದಿದ್ದೇನೆ ಎಂದು ತಿಳಿಸಿದ್ದಾನೆ.
ಆರೋಪಿ ಬಂದಿದ್ದ ಸ್ಕೂಟರನ್ನು ಪರಿಶೀಲನೆ ನಡೆಸಿದಾಗ ಅದರಲ್ಲಿ ಚಾಕು ಸಿಕ್ಕಿದೆ. ಬಳಿಕ ವ್ಯಕ್ತಿಯನ್ನು ಹಿಡಿದು ಸ್ಥಳೀಯರು ಪೊಲೀಸರಿಗೆ ಒಪ್ಪಿಸಿದ್ದು ಬಂಟ್ವಾಳ ನಗರ ಠಾಣೆ ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಈ ಬಗ್ಗೆ ಅಬ್ದುಲ್ ಸಲಾಂ ಪೊಲೀಸರಿಗೆ ದೂರು ನೀಡಿದ್ದಾನೆ.
Bantwal Man held for creating trouble in Mosque.
18-12-25 12:37 pm
HK News Desk
ಸಿಎಂ ಸಿದ್ದರಾಮಯ್ಯ ಆರೋಗ್ಯದಲ್ಲಿ ಏರುಪೇರು ; ಸದನಕ್ಕ...
17-12-25 10:30 pm
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
18-12-25 10:52 am
Mangalore Correspondent
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm