ಬ್ರೇಕಿಂಗ್ ನ್ಯೂಸ್
02-03-22 02:16 pm Mangalore Correspondent ಕ್ರೈಂ
ಬಂಟ್ವಾಳ, ಮಾ.2: ಮಸೀದಿಯೊಳಗೆ ನುಗ್ಗಿದ ವ್ಯಕ್ತಿಯೊಬ್ಬ ಧರ್ಮಗುರುವನ್ನು ಕೊಲ್ಲಲು ಬಂದಿದ್ದೇನೆ ಎಂದು ಹೇಳಿದ್ದು ಆರೋಪಿಯನ್ನು ಸ್ಥಳೀಯರು ಹಿಡಿದು ಬಂಟ್ವಾಳ ಪೊಲೀಸರಿಗೆ ಒಪ್ಪಿಸಿದ್ದಾರೆ.
ಬಂಟ್ವಾಳ ತಾಲೂಕಿನ ಬಿ ಮೂಡ ಗ್ರಾಮದ ಮಿತ್ತಬೈಲ್ ಎಂಬಲ್ಲಿ ಮೊಹಿಯುದ್ದೀನ್ ಕೇಂದ್ರ ಜುಮ್ಮಾ ಮಸೀದಿ ವಠಾರದಲ್ಲಿ ಮಂಗಳವಾರ ನಡುರಾತ್ರಿ ಬಾಬು ಪೂಜಾರಿ ಎಂಬ ವ್ಯಕ್ತಿ ತನ್ನ ದ್ವಿಚಕ್ರ ವಾಹನ ಹೊರಗಿಟ್ಟು ಒಳಗೆ ಬಂದಿದ್ದಾನೆ ಎನ್ನಲಾಗಿದೆ. ಈ ವೇಳೆ, ಸ್ಥಳೀಯ ವ್ಯಕ್ತಿ ಅಬ್ದುಲ್ ಸಲಾಂ ಎಂಬವರು ಗಮನಿಸಿ ವಿಚಾರಿಸಿದಾಗ, ಮಸೀದಿಯ ಗುರುಗಳು ಎಲ್ಲಿದ್ದಾರೆ, ಅವರನ್ನು ಕೊಲ್ಲಲು ಬಂದಿದ್ದೇನೆ ಎಂದು ತಿಳಿಸಿದ್ದಾನೆ.
ಆರೋಪಿ ಬಂದಿದ್ದ ಸ್ಕೂಟರನ್ನು ಪರಿಶೀಲನೆ ನಡೆಸಿದಾಗ ಅದರಲ್ಲಿ ಚಾಕು ಸಿಕ್ಕಿದೆ. ಬಳಿಕ ವ್ಯಕ್ತಿಯನ್ನು ಹಿಡಿದು ಸ್ಥಳೀಯರು ಪೊಲೀಸರಿಗೆ ಒಪ್ಪಿಸಿದ್ದು ಬಂಟ್ವಾಳ ನಗರ ಠಾಣೆ ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಈ ಬಗ್ಗೆ ಅಬ್ದುಲ್ ಸಲಾಂ ಪೊಲೀಸರಿಗೆ ದೂರು ನೀಡಿದ್ದಾನೆ.
Bantwal Man held for creating trouble in Mosque.
26-06-25 10:37 pm
HK News Desk
Heart Attack, Hassan District: ಹಾಸನ ಜಿಲ್ಲೆಯಲ್...
26-06-25 02:15 pm
ಬೈಕ್ ಟ್ಯಾಕ್ಸಿ ನಿಷೇಧಿಸುವ ಅಧಿಕಾರ ರಾಜ್ಯ ಸರ್ಕಾರಕ್...
26-06-25 12:44 pm
Bangalore Old Couple Suicide, Crime: ಬೆಂಗಳೂರಲ...
25-06-25 10:32 pm
Bomb Threat, Arrest, Udupi: ಲವ್ ನಿರಾಕರಿಸಿದ್ದಕ...
25-06-25 02:56 pm
26-06-25 10:22 pm
HK News Desk
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
PFI Hit List 977, Kerala, NIA: ಕೇರಳದಲ್ಲಿ ಹಿಂದ...
25-06-25 10:05 pm
Vijayan Chennai, Donation, Property: ದಾಂಪತ್ಯ...
25-06-25 07:40 pm
ಕದನ ವಿರಾಮ ಉಲ್ಲಂಘನೆ ; ಕೂಡಲೇ ಸೇನಾ ಕಾರ್ಯಾಚರಣೆ ನ...
25-06-25 11:10 am
26-06-25 10:08 pm
Mangalore Correspondent
St. Anthony’s Church Puttur, News, Cemetery:...
26-06-25 12:02 pm
Canara Bank, Suicide, Mangalore: ತಾನು ಕೆಲಸ ಮಾ...
26-06-25 11:52 am
Lokayukta Raids Mangalore City Corporation, M...
25-06-25 10:46 pm
C T Ravi, Mangalore, Kharge: ತುರ್ತು ಸ್ಥಿತಿ ಸಂ...
25-06-25 09:27 pm
26-06-25 10:49 pm
Mangalore Correspondent
Varkady, Manjeshwar Crime, Son Kills Mother:...
26-06-25 05:32 pm
Mangalore Youth, IIT Bombay Campus, Crime Bra...
26-06-25 02:54 pm
“Pastor Alwyn Dmello, Mangalore: The Foreign...
26-06-25 12:42 am
Puttur rape, Crime: ಸಹಪಾಠಿ ವಿದ್ಯಾರ್ಥಿನಿಯನ್ನು...
25-06-25 11:11 pm