ಬ್ರೇಕಿಂಗ್ ನ್ಯೂಸ್
02-03-22 02:16 pm Mangalore Correspondent ಕ್ರೈಂ
ಬಂಟ್ವಾಳ, ಮಾ.2: ಮಸೀದಿಯೊಳಗೆ ನುಗ್ಗಿದ ವ್ಯಕ್ತಿಯೊಬ್ಬ ಧರ್ಮಗುರುವನ್ನು ಕೊಲ್ಲಲು ಬಂದಿದ್ದೇನೆ ಎಂದು ಹೇಳಿದ್ದು ಆರೋಪಿಯನ್ನು ಸ್ಥಳೀಯರು ಹಿಡಿದು ಬಂಟ್ವಾಳ ಪೊಲೀಸರಿಗೆ ಒಪ್ಪಿಸಿದ್ದಾರೆ.
ಬಂಟ್ವಾಳ ತಾಲೂಕಿನ ಬಿ ಮೂಡ ಗ್ರಾಮದ ಮಿತ್ತಬೈಲ್ ಎಂಬಲ್ಲಿ ಮೊಹಿಯುದ್ದೀನ್ ಕೇಂದ್ರ ಜುಮ್ಮಾ ಮಸೀದಿ ವಠಾರದಲ್ಲಿ ಮಂಗಳವಾರ ನಡುರಾತ್ರಿ ಬಾಬು ಪೂಜಾರಿ ಎಂಬ ವ್ಯಕ್ತಿ ತನ್ನ ದ್ವಿಚಕ್ರ ವಾಹನ ಹೊರಗಿಟ್ಟು ಒಳಗೆ ಬಂದಿದ್ದಾನೆ ಎನ್ನಲಾಗಿದೆ. ಈ ವೇಳೆ, ಸ್ಥಳೀಯ ವ್ಯಕ್ತಿ ಅಬ್ದುಲ್ ಸಲಾಂ ಎಂಬವರು ಗಮನಿಸಿ ವಿಚಾರಿಸಿದಾಗ, ಮಸೀದಿಯ ಗುರುಗಳು ಎಲ್ಲಿದ್ದಾರೆ, ಅವರನ್ನು ಕೊಲ್ಲಲು ಬಂದಿದ್ದೇನೆ ಎಂದು ತಿಳಿಸಿದ್ದಾನೆ.
ಆರೋಪಿ ಬಂದಿದ್ದ ಸ್ಕೂಟರನ್ನು ಪರಿಶೀಲನೆ ನಡೆಸಿದಾಗ ಅದರಲ್ಲಿ ಚಾಕು ಸಿಕ್ಕಿದೆ. ಬಳಿಕ ವ್ಯಕ್ತಿಯನ್ನು ಹಿಡಿದು ಸ್ಥಳೀಯರು ಪೊಲೀಸರಿಗೆ ಒಪ್ಪಿಸಿದ್ದು ಬಂಟ್ವಾಳ ನಗರ ಠಾಣೆ ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಈ ಬಗ್ಗೆ ಅಬ್ದುಲ್ ಸಲಾಂ ಪೊಲೀಸರಿಗೆ ದೂರು ನೀಡಿದ್ದಾನೆ.
Bantwal Man held for creating trouble in Mosque.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm