ಬ್ರೇಕಿಂಗ್ ನ್ಯೂಸ್
02-03-22 02:16 pm Mangalore Correspondent ಕ್ರೈಂ
ಬಂಟ್ವಾಳ, ಮಾ.2: ಮಸೀದಿಯೊಳಗೆ ನುಗ್ಗಿದ ವ್ಯಕ್ತಿಯೊಬ್ಬ ಧರ್ಮಗುರುವನ್ನು ಕೊಲ್ಲಲು ಬಂದಿದ್ದೇನೆ ಎಂದು ಹೇಳಿದ್ದು ಆರೋಪಿಯನ್ನು ಸ್ಥಳೀಯರು ಹಿಡಿದು ಬಂಟ್ವಾಳ ಪೊಲೀಸರಿಗೆ ಒಪ್ಪಿಸಿದ್ದಾರೆ.
ಬಂಟ್ವಾಳ ತಾಲೂಕಿನ ಬಿ ಮೂಡ ಗ್ರಾಮದ ಮಿತ್ತಬೈಲ್ ಎಂಬಲ್ಲಿ ಮೊಹಿಯುದ್ದೀನ್ ಕೇಂದ್ರ ಜುಮ್ಮಾ ಮಸೀದಿ ವಠಾರದಲ್ಲಿ ಮಂಗಳವಾರ ನಡುರಾತ್ರಿ ಬಾಬು ಪೂಜಾರಿ ಎಂಬ ವ್ಯಕ್ತಿ ತನ್ನ ದ್ವಿಚಕ್ರ ವಾಹನ ಹೊರಗಿಟ್ಟು ಒಳಗೆ ಬಂದಿದ್ದಾನೆ ಎನ್ನಲಾಗಿದೆ. ಈ ವೇಳೆ, ಸ್ಥಳೀಯ ವ್ಯಕ್ತಿ ಅಬ್ದುಲ್ ಸಲಾಂ ಎಂಬವರು ಗಮನಿಸಿ ವಿಚಾರಿಸಿದಾಗ, ಮಸೀದಿಯ ಗುರುಗಳು ಎಲ್ಲಿದ್ದಾರೆ, ಅವರನ್ನು ಕೊಲ್ಲಲು ಬಂದಿದ್ದೇನೆ ಎಂದು ತಿಳಿಸಿದ್ದಾನೆ.
ಆರೋಪಿ ಬಂದಿದ್ದ ಸ್ಕೂಟರನ್ನು ಪರಿಶೀಲನೆ ನಡೆಸಿದಾಗ ಅದರಲ್ಲಿ ಚಾಕು ಸಿಕ್ಕಿದೆ. ಬಳಿಕ ವ್ಯಕ್ತಿಯನ್ನು ಹಿಡಿದು ಸ್ಥಳೀಯರು ಪೊಲೀಸರಿಗೆ ಒಪ್ಪಿಸಿದ್ದು ಬಂಟ್ವಾಳ ನಗರ ಠಾಣೆ ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಈ ಬಗ್ಗೆ ಅಬ್ದುಲ್ ಸಲಾಂ ಪೊಲೀಸರಿಗೆ ದೂರು ನೀಡಿದ್ದಾನೆ.
Bantwal Man held for creating trouble in Mosque.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
07-02-26 10:53 pm
HK News Desk
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
08-02-26 02:07 pm
Mangalore Correspondent
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm
ಫ್ರೀ ಫೈರ್ ಗೇಮ್ ಚಟ ; ಅಕ್ಕನ ಮಗನ ಕೊಂದಿದ್ದ ಮಾವ, ಪ...
07-02-26 10:48 pm
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm