ಬ್ರೇಕಿಂಗ್ ನ್ಯೂಸ್
02-03-22 05:09 pm Mangalore Correspondent ಕ್ರೈಂ
ಮಂಗಳೂರು, ಮಾ.2: ನಗರದ ಬೆಂದೂರ್ ವೆಲ್ ನ ಆಪಾರ್ಟ್ಮೆಂಟ್ ಒಂದರ ಮನೆಯನ್ನೇ ಕೇಂದ್ರೀಕರಿಸಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಸ್ಥಳಕ್ಕೆ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿದ್ದು ಮೂವರು ಪಿಂಪ್ ಗಳನ್ನು ವಶಕ್ಕೆ ಪಡೆದು ನಾಲ್ವರು ಯುವತಿಯರನ್ನು ರಕ್ಷಿಸಿದ್ದಾರೆ.
ಬೆಂದೂರ್ ವೆಲ್ 3ನೇ ಕ್ರಾಸ್ ರಸ್ತೆಯಲ್ಲಿರುವ PEEBI ರೆಸಿಡೆನ್ಸಿ ಎಂಬ ಅಪಾರ್ಟ್ಮೆಂಟಿನ 2 ನೇ ಮಹಡಿಯ ಮನೆಯಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರ ತಂಡ ದಾಳಿ ನಡೆಸಿತ್ತು. ಹಣ ಗಳಿಸುವ ಉದ್ದೇಶದಿಂದ ಹುಡುಗಿಯರನ್ನು ಬಳಸಿಕೊಂಡು ಅನೈತಿಕ ಚಟುವಟಿಕೆ ನಡೆಸುತ್ತಿದ್ದುದನ್ನು ಪತ್ತೆ ಮಾಡಿದ್ದಾರೆ.
ವಿಟ್ಲ ಪಡ್ನೂರು ಗ್ರಾಮದ ಪರ್ತಿಪಾಡಿ ನಿವಾಸಿ ಕೆ.ಪಿ. ಹಮೀದ್(54), ಆಕಾಶಭವನ ಬಳಿಯ ನಿವಾಸಿ ಅನುಪಮ ಶೆಟ್ಟಿ(46), ಎಕ್ಕೂರು ನಿವಾಸಿ ನಿಶ್ಮಿತ(23) ಬಂಧಿತರು. ಈ ಮೂವರು ಪಿಂಪ್ ಗಳಾಗಿ ಕೆಲಸ ಮಾಡುತ್ತಿದ್ದರು. ಅವರ ಬಳಿಯಿಂದ 5 ಮೊಬೈಲ್ ಫೋನ್ ಹಾಗೂ 50,000 ರೂ. ನಗದು, ಮಾರುತಿ 800 ಕಾರನ್ನು ವಶಕ್ಕೆ ಪಡೆಯಲಾಗಿದೆ. ದಾಳಿ ವೇಳೆ ನಾಲ್ವರು ಮಹಿಳೆಯರಿದ್ದು ಅವರನ್ನು ರಕ್ಷಣೆ ಮಾಡಲಾಗಿದೆ. ಈ ಬಗ್ಗೆ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ, ಆರೋಪಿಗಳನ್ನು ಅವರ ವಶಕ್ಕೆ ನೀಡಲಾಗಿದೆ.
ಇತ್ತೀಚೆಗೆ ಇದೇ ಮಾದರಿಯಲ್ಲಿ ನಂದಿಗುಡ್ಡದ ಅಪಾರ್ಟ್ಮೆಂಟಿನ ಮನೆಯಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದ್ದುದನ್ನು ಪೊಲೀಸರು ಪತ್ತೆ ಮಾಡಿದ್ದರು. ಅದರಲ್ಲಿ ಕಾಲೇಜಿನ ಹರೆಯದ ಯುವತಿಯರನ್ನು ಕೃತ್ಯಕ್ಕೆ ಬಳಸಿಕೊಂಡಿದ್ದು ಪತ್ತೆಯಾಗಿತ್ತು.
City crime branch police here arrested three persons including two women in connection to a prostitution racket on Tuesday March 1. The arrested are identified as K P Hameed (54) from Vitlapadnur, Anupama Shetty (46) from Akashbhavana and Nishmitha (23) from Kulkunda Subramanya. It is said that the three accused where running a prostitution racket at Bendorwell Peebi residency which falls under Kadri police station limits. Four girls have been rescued.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
12-01-26 01:54 pm
Mangaluru Staffer
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm