ಬ್ರೇಕಿಂಗ್ ನ್ಯೂಸ್
04-03-22 12:33 pm Mangalore Correspondent ಕ್ರೈಂ
ಪುತ್ತೂರು, ಮಾ.4: ತಾಯಿ, ಮಕ್ಕಳು ಉರೂಸು ಕಾರ್ಯಕ್ರಮಕ್ಕೆ ಹೋಗಿದ್ದ ಸಂದರ್ಭದಲ್ಲಿ ಮನೆಗೆ ನುಗ್ಗಿದ ಕಳ್ಳರು ಕಪಾಟು ಒಡೆದು ಚಿನ್ನಾಭರಣ, ನಗದು ಲೂಟಿಗೈದ ಘಟನೆ ಕಡಬ ತಾಲೂಕಿನ ಕೊಯ್ಲ ಗ್ರಾಮದ ಗಂಡಿಬಾಗಿಲು ಎಂಬಲ್ಲಿ ನಡೆದಿದೆ.
ಅಬುಬಕ್ಕರ್ ಎಂಬವರ ಪತ್ನಿ ಮರಿಯಮ್ಮ ತನ್ನ ಇಬ್ಬರು ಹೆಣ್ಣು ಮಕ್ಕಳೊಂದಿಗೆ ಮನೆಯಲ್ಲಿ ವಾಸವಿದ್ದು ಗಂಡ ಮತ್ತು ಮೂವರು ಹೊರ ಜಿಲ್ಲೆಗಳಲ್ಲಿ ಕೆಲಸ ಮಾಡಿಕೊಂಡಿದ್ದಾರೆ. ನಿನ್ನೆ ಸಂಜೆ 6 ಗಂಟೆಗೆ ಮರಿಯಮ್ಮ ತನ್ನ ಇಬ್ಬರು ಹೆಣ್ಣು ಮಕ್ಕಳೊಂದಿಗೆ ರಾಮಕುಂಜ ಗ್ರಾಮದ ಆತೂರು ಎಂಬಲ್ಲಿ ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ನಡೆಯುತ್ತಿದ್ದ ದ್ಸಿಕ್ರ್ ಹಲ್ಕಾ ವಾರ್ಷಿಕ ಉತ್ಸವಕ್ಕೆಂದು ತೆರಳಿದ್ದರು. ರಾತ್ರಿ 11 ಗಂಟೆಗೆ ಮರಳಿ, ಮನೆಯ ಬೀಗ ತೆಗೆದು ನೋಡಿದಾಗ ಬಟ್ಟೆ ಬರೆಗಳು ಚೆಲ್ಲಾಪಿಲ್ಲಿಯಾಗಿದ್ದವು. ಮನೆಯ ಮೇಲಿನ ಸಿಮೆಂಟ್ ಶೀಟನ್ನು ತೆಗೆದು ಯಾರೋ ಮನೆಗೆ ನುಗ್ಗಿದ್ದು ಕಪಾಟಿನಲ್ಲಿದ್ದ 40 ಗ್ರಾಮ್ ತೂಕದ ಚಿನ್ನದ ನೆಕ್ಲೆಸ್, 20 ಗ್ರಾಂ ತೂಕದ ಚಿನ್ನದ ಫಿಟ್ ನೆಕ್ಲೆಸ್, 10 ಗ್ರಾಮ್ ತೂಕದ ಐದು ಚಿನ್ನದ ಉಂಗುರಗಳು ಹಾಗೂ 20 ಗ್ರಾಮ್ ತೂಕದ ಹೊಸ ಚಿನ್ನದ ನೆಕ್ಲೆಸ್ ಒಟ್ಟು 93 ಗ್ರಾಮ್ ಚಿನ್ನಾಭರಣ ಮತ್ತು 10,700 ರೂಪಾಯಿ ನಗದನ್ನು ಕಳವು ಮಾಡಿದ್ದಾರೆ.
ಈ ಬಗ್ಗೆ ಮರಿಯಮ್ಮ ಇಂದು ಬೆಳಗ್ಗೆ 6 ಗಂಟೆಗೆ ಕಡಬ ಠಾಣೆಗೆ ಬಂದು ದೂರು ನೀಡಿದ್ದಾರೆ. ಕಳವಾದ ಚಿನ್ನದ ಒಟ್ಟು ಮೌಲ್ಯ 3.27 ಲಕ್ಷ ಆಗಬಹುದೆಂದು ಪೊಲೀಸರು ಅಂದಾಜಿಸಿದ್ದಾರೆ. ಮನೆಮಂದಿ ಸಂಜೆ ಉರೂಸಿಗೆ ತೆರಳಿರುವ ವಿಚಾರ ತಿಳಿದಿರುವ ವ್ಯಕ್ತಿಗಳೇ ಕಳವು ಕೃತ್ಯ ನಡೆಸಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ.
The court here has sentenced one of the two thieves who broke open the door latch of the residence of one Mahendra Kumar in Kemminje village, Puttur taluk between March 14 and 6, 2006 and stole jewellery worth Rs 43,000 weighing 50.930 gram from the suitcase in the house.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm