ಬ್ರೇಕಿಂಗ್ ನ್ಯೂಸ್
04-03-22 12:33 pm Mangalore Correspondent ಕ್ರೈಂ
ಪುತ್ತೂರು, ಮಾ.4: ತಾಯಿ, ಮಕ್ಕಳು ಉರೂಸು ಕಾರ್ಯಕ್ರಮಕ್ಕೆ ಹೋಗಿದ್ದ ಸಂದರ್ಭದಲ್ಲಿ ಮನೆಗೆ ನುಗ್ಗಿದ ಕಳ್ಳರು ಕಪಾಟು ಒಡೆದು ಚಿನ್ನಾಭರಣ, ನಗದು ಲೂಟಿಗೈದ ಘಟನೆ ಕಡಬ ತಾಲೂಕಿನ ಕೊಯ್ಲ ಗ್ರಾಮದ ಗಂಡಿಬಾಗಿಲು ಎಂಬಲ್ಲಿ ನಡೆದಿದೆ.
ಅಬುಬಕ್ಕರ್ ಎಂಬವರ ಪತ್ನಿ ಮರಿಯಮ್ಮ ತನ್ನ ಇಬ್ಬರು ಹೆಣ್ಣು ಮಕ್ಕಳೊಂದಿಗೆ ಮನೆಯಲ್ಲಿ ವಾಸವಿದ್ದು ಗಂಡ ಮತ್ತು ಮೂವರು ಹೊರ ಜಿಲ್ಲೆಗಳಲ್ಲಿ ಕೆಲಸ ಮಾಡಿಕೊಂಡಿದ್ದಾರೆ. ನಿನ್ನೆ ಸಂಜೆ 6 ಗಂಟೆಗೆ ಮರಿಯಮ್ಮ ತನ್ನ ಇಬ್ಬರು ಹೆಣ್ಣು ಮಕ್ಕಳೊಂದಿಗೆ ರಾಮಕುಂಜ ಗ್ರಾಮದ ಆತೂರು ಎಂಬಲ್ಲಿ ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ನಡೆಯುತ್ತಿದ್ದ ದ್ಸಿಕ್ರ್ ಹಲ್ಕಾ ವಾರ್ಷಿಕ ಉತ್ಸವಕ್ಕೆಂದು ತೆರಳಿದ್ದರು. ರಾತ್ರಿ 11 ಗಂಟೆಗೆ ಮರಳಿ, ಮನೆಯ ಬೀಗ ತೆಗೆದು ನೋಡಿದಾಗ ಬಟ್ಟೆ ಬರೆಗಳು ಚೆಲ್ಲಾಪಿಲ್ಲಿಯಾಗಿದ್ದವು. ಮನೆಯ ಮೇಲಿನ ಸಿಮೆಂಟ್ ಶೀಟನ್ನು ತೆಗೆದು ಯಾರೋ ಮನೆಗೆ ನುಗ್ಗಿದ್ದು ಕಪಾಟಿನಲ್ಲಿದ್ದ 40 ಗ್ರಾಮ್ ತೂಕದ ಚಿನ್ನದ ನೆಕ್ಲೆಸ್, 20 ಗ್ರಾಂ ತೂಕದ ಚಿನ್ನದ ಫಿಟ್ ನೆಕ್ಲೆಸ್, 10 ಗ್ರಾಮ್ ತೂಕದ ಐದು ಚಿನ್ನದ ಉಂಗುರಗಳು ಹಾಗೂ 20 ಗ್ರಾಮ್ ತೂಕದ ಹೊಸ ಚಿನ್ನದ ನೆಕ್ಲೆಸ್ ಒಟ್ಟು 93 ಗ್ರಾಮ್ ಚಿನ್ನಾಭರಣ ಮತ್ತು 10,700 ರೂಪಾಯಿ ನಗದನ್ನು ಕಳವು ಮಾಡಿದ್ದಾರೆ.
ಈ ಬಗ್ಗೆ ಮರಿಯಮ್ಮ ಇಂದು ಬೆಳಗ್ಗೆ 6 ಗಂಟೆಗೆ ಕಡಬ ಠಾಣೆಗೆ ಬಂದು ದೂರು ನೀಡಿದ್ದಾರೆ. ಕಳವಾದ ಚಿನ್ನದ ಒಟ್ಟು ಮೌಲ್ಯ 3.27 ಲಕ್ಷ ಆಗಬಹುದೆಂದು ಪೊಲೀಸರು ಅಂದಾಜಿಸಿದ್ದಾರೆ. ಮನೆಮಂದಿ ಸಂಜೆ ಉರೂಸಿಗೆ ತೆರಳಿರುವ ವಿಚಾರ ತಿಳಿದಿರುವ ವ್ಯಕ್ತಿಗಳೇ ಕಳವು ಕೃತ್ಯ ನಡೆಸಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ.
The court here has sentenced one of the two thieves who broke open the door latch of the residence of one Mahendra Kumar in Kemminje village, Puttur taluk between March 14 and 6, 2006 and stole jewellery worth Rs 43,000 weighing 50.930 gram from the suitcase in the house.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am