ಬ್ರೇಕಿಂಗ್ ನ್ಯೂಸ್
05-03-22 12:06 pm Udupi Correspondent ಕ್ರೈಂ
ಉಡುಪಿ, ಮಾ.5: ಸುಮಾರು 15 ವರ್ಷ ಸಂಸಾರ ನಡೆಸಿದ ಭೂಪನೊಬ್ಬ ಮೊದಲನೇ ಹೆಂಡತಿಗೆ ಏಕಾಏಕಿ ತ್ರಿಬಲ್ ತಲಾಖ್ ಕೊಟ್ಟು, ಎರಡನೇ ಮದುವೆಯಾದ ಬಗ್ಗೆ ನೊಂದ ಮಹಿಳೆ ಪೊಲೀಸ್ ದೂರು ನೀಡಿದ್ದಾರೆ.
ಮೋಸ ಮಾಡಿದ ಪತಿ ಹಾಗೂ ಆತನ ಮನೆಯವರ ವಿರುದ್ಧ ಉಡುಪಿ ಮಹಿಳಾ ಠಾಣೆಯಲ್ಲಿ ಮಹಿಳೆ ದೂರು ದಾಖಲಿಸಿದ್ದಾರೆ. ಅಂಬಾಗಿಲು ನಿವಾಸಿ ಉಸ್ಮಾನ್ ಅವರ ಪುತ್ರಿ ಶೆಹನಾಝ್ ಅವರನ್ನು 2006ರಲ್ಲಿ ತೆಂಕ ಎರ್ಮಾಳಿನ ಮಯ್ಯದ್ದಿ ಅವರ ಪುತ್ರ ಮೊಹಮ್ಮದ್ ಯುಸೂಫ್ ಗೆ ಮದುವೆ ಮಾಡಲಾಗಿತ್ತು. ದಂಪತಿ ಗಂಡು ಮಗು ಹೊಂದಿದ್ದಾರೆ. ಆನಂತರ ಆರೋಪಿ ಯೂಸುಫ್, ಪತ್ನಿಗೆ ವರದಕ್ಷಿಣೆಗಾಗಿ ಕಿರುಕುಳ ಕೊಡಲಾರಂಭಿಸಿದ್ದ. ಹಣ ತೆಗೆದುಕೊಂಡು ಬಾ, ಇಲ್ಲದಿದ್ದಲ್ಲಿ ನಮ್ಮ ಮನೆಯಲ್ಲಿ ನಿನಗೆ ಜಾಗ ಇಲ್ಲ ಎಂದು ಪೀಡಿಸಿ ಹಲ್ಲೆ ನಡೆಸುತ್ತಿದ್ದ. ಹೀಗಾಗಿ ಶಹನಾಝ್ ತನ್ನ ತಂದೆ ಮನೆಯಲ್ಲೇ ವಾಸವಾಗಿದ್ದರು.
ಇತ್ತೀಚೆಗೆ ಆರೋಪಿ ಯುಸೂಫ್, ಶಹನಾಝ್ ತಂದೆಗೆ ಫೋನ್ ಕರೆ ಮಾಡಿ, ನಿಮ್ಮ ಮಗಳಿಗೆ ತ್ರಿಬಲ್ ತಲಾಖ್ ನೀಡುತ್ತಿದ್ದೇನೆ. ನಾನು ಕೃಷ್ಣಾಪುರದ ಝೀನತ್ನೊಂದಿಗೆ ಮದುವೆಯಾಗಿದ್ದೇನೆ ಎಂದು ಹೇಳಿದ್ದಾನೆ. ತ್ರಿಬಲ್ ತಲಾಕ್ ಮೂಲಕ ತನಗೆ ಗಂಡ ಯೂಸುಫ್ ಮೋಸ ಮಾಡಿದ್ದಾನೆ. ಇದಕ್ಕೆ ಯುಸೂಫ್ ಮತ್ತು ಅವನ 2ನೇ ಮದುವೆಗೆ ಸಹಕರಿಸಿದ ಅಲ್ತಾಫ್, ಸಿರಾಜ್, ಆಯಿಷಾ, ನಫೀಸಾ, ಹಸನ್ ಮತ್ತು ಝೀನತ್ ವಿರುದ್ಧ ನೊಂದ ಮಹಿಳೆ ಶಹನಾಝ್ ದೂರು ನೀಡಿದ್ದಾರೆ.
A woman, aggrieved by the fact that her husband has divorced her through triple talaq all of a sudden, and cheated her, has filed a complaint against her husband and his family members in the women's police station here.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am