ಬ್ರೇಕಿಂಗ್ ನ್ಯೂಸ್
05-03-22 12:06 pm Udupi Correspondent ಕ್ರೈಂ
ಉಡುಪಿ, ಮಾ.5: ಸುಮಾರು 15 ವರ್ಷ ಸಂಸಾರ ನಡೆಸಿದ ಭೂಪನೊಬ್ಬ ಮೊದಲನೇ ಹೆಂಡತಿಗೆ ಏಕಾಏಕಿ ತ್ರಿಬಲ್ ತಲಾಖ್ ಕೊಟ್ಟು, ಎರಡನೇ ಮದುವೆಯಾದ ಬಗ್ಗೆ ನೊಂದ ಮಹಿಳೆ ಪೊಲೀಸ್ ದೂರು ನೀಡಿದ್ದಾರೆ.
ಮೋಸ ಮಾಡಿದ ಪತಿ ಹಾಗೂ ಆತನ ಮನೆಯವರ ವಿರುದ್ಧ ಉಡುಪಿ ಮಹಿಳಾ ಠಾಣೆಯಲ್ಲಿ ಮಹಿಳೆ ದೂರು ದಾಖಲಿಸಿದ್ದಾರೆ. ಅಂಬಾಗಿಲು ನಿವಾಸಿ ಉಸ್ಮಾನ್ ಅವರ ಪುತ್ರಿ ಶೆಹನಾಝ್ ಅವರನ್ನು 2006ರಲ್ಲಿ ತೆಂಕ ಎರ್ಮಾಳಿನ ಮಯ್ಯದ್ದಿ ಅವರ ಪುತ್ರ ಮೊಹಮ್ಮದ್ ಯುಸೂಫ್ ಗೆ ಮದುವೆ ಮಾಡಲಾಗಿತ್ತು. ದಂಪತಿ ಗಂಡು ಮಗು ಹೊಂದಿದ್ದಾರೆ. ಆನಂತರ ಆರೋಪಿ ಯೂಸುಫ್, ಪತ್ನಿಗೆ ವರದಕ್ಷಿಣೆಗಾಗಿ ಕಿರುಕುಳ ಕೊಡಲಾರಂಭಿಸಿದ್ದ. ಹಣ ತೆಗೆದುಕೊಂಡು ಬಾ, ಇಲ್ಲದಿದ್ದಲ್ಲಿ ನಮ್ಮ ಮನೆಯಲ್ಲಿ ನಿನಗೆ ಜಾಗ ಇಲ್ಲ ಎಂದು ಪೀಡಿಸಿ ಹಲ್ಲೆ ನಡೆಸುತ್ತಿದ್ದ. ಹೀಗಾಗಿ ಶಹನಾಝ್ ತನ್ನ ತಂದೆ ಮನೆಯಲ್ಲೇ ವಾಸವಾಗಿದ್ದರು.
ಇತ್ತೀಚೆಗೆ ಆರೋಪಿ ಯುಸೂಫ್, ಶಹನಾಝ್ ತಂದೆಗೆ ಫೋನ್ ಕರೆ ಮಾಡಿ, ನಿಮ್ಮ ಮಗಳಿಗೆ ತ್ರಿಬಲ್ ತಲಾಖ್ ನೀಡುತ್ತಿದ್ದೇನೆ. ನಾನು ಕೃಷ್ಣಾಪುರದ ಝೀನತ್ನೊಂದಿಗೆ ಮದುವೆಯಾಗಿದ್ದೇನೆ ಎಂದು ಹೇಳಿದ್ದಾನೆ. ತ್ರಿಬಲ್ ತಲಾಕ್ ಮೂಲಕ ತನಗೆ ಗಂಡ ಯೂಸುಫ್ ಮೋಸ ಮಾಡಿದ್ದಾನೆ. ಇದಕ್ಕೆ ಯುಸೂಫ್ ಮತ್ತು ಅವನ 2ನೇ ಮದುವೆಗೆ ಸಹಕರಿಸಿದ ಅಲ್ತಾಫ್, ಸಿರಾಜ್, ಆಯಿಷಾ, ನಫೀಸಾ, ಹಸನ್ ಮತ್ತು ಝೀನತ್ ವಿರುದ್ಧ ನೊಂದ ಮಹಿಳೆ ಶಹನಾಝ್ ದೂರು ನೀಡಿದ್ದಾರೆ.
A woman, aggrieved by the fact that her husband has divorced her through triple talaq all of a sudden, and cheated her, has filed a complaint against her husband and his family members in the women's police station here.
29-10-25 09:12 pm
Bangalore Correspondent
ಬ್ರಿಟಿಷರ ಕಾಲದ ಸ್ಲೋಚ್ ಮಾದರಿ ಕ್ಯಾಪ್ ಬದಲು ; ಅರಸು...
28-10-25 10:03 pm
ಶಾಸಕಾಂಗ ನಾಯಕರ ಆಯ್ಕೆ ವೇಳೆ 2.5 ವರ್ಷ ಎಂದು ತಿಳಿಸಿ...
28-10-25 07:18 pm
ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
28-10-25 10:23 pm
HK News Desk
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
29-10-25 10:47 pm
Mangalore Correspondent
ಕೊಳಲನ್ನೂದುತ್ತ ಈಜಿನಲ್ಲಿ ವಿಶ್ವದಾಖಲೆ ; ಅಲೋಶಿಯಸ್...
29-10-25 06:55 pm
ಸುಳ್ಳು ಕೇಸು ಹಾಕುತ್ತಿದ್ದಾರೆಂದು ಮನವಿ ಕೊಡಲು ಬಂದವ...
29-10-25 03:57 pm
ಭ್ರಷ್ಟಾಚಾರ ಆರೋಪಕ್ಕೆ ಉತ್ತರಿಸಲು ಸ್ಪೀಕರ್ ಖಾದರ್ ನ...
29-10-25 03:16 pm
Smart City, Kadri Park Road: ಕದ್ರಿ ಪಾರ್ಕ್ ರಸ್...
28-10-25 08:36 pm
29-10-25 10:43 pm
Mangalore Correspondent
ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm
ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm
ಕೇರಳ ಮೂಲದ ಗಲ್ಫ್ ಉದ್ಯಮಿಗೆ ಹನಿಟ್ರ್ಯಾಪ್ ; ಬಂಧನಕ್...
28-10-25 10:48 pm