ಬ್ರೇಕಿಂಗ್ ನ್ಯೂಸ್
05-03-22 12:06 pm Udupi Correspondent ಕ್ರೈಂ
ಉಡುಪಿ, ಮಾ.5: ಸುಮಾರು 15 ವರ್ಷ ಸಂಸಾರ ನಡೆಸಿದ ಭೂಪನೊಬ್ಬ ಮೊದಲನೇ ಹೆಂಡತಿಗೆ ಏಕಾಏಕಿ ತ್ರಿಬಲ್ ತಲಾಖ್ ಕೊಟ್ಟು, ಎರಡನೇ ಮದುವೆಯಾದ ಬಗ್ಗೆ ನೊಂದ ಮಹಿಳೆ ಪೊಲೀಸ್ ದೂರು ನೀಡಿದ್ದಾರೆ.
ಮೋಸ ಮಾಡಿದ ಪತಿ ಹಾಗೂ ಆತನ ಮನೆಯವರ ವಿರುದ್ಧ ಉಡುಪಿ ಮಹಿಳಾ ಠಾಣೆಯಲ್ಲಿ ಮಹಿಳೆ ದೂರು ದಾಖಲಿಸಿದ್ದಾರೆ. ಅಂಬಾಗಿಲು ನಿವಾಸಿ ಉಸ್ಮಾನ್ ಅವರ ಪುತ್ರಿ ಶೆಹನಾಝ್ ಅವರನ್ನು 2006ರಲ್ಲಿ ತೆಂಕ ಎರ್ಮಾಳಿನ ಮಯ್ಯದ್ದಿ ಅವರ ಪುತ್ರ ಮೊಹಮ್ಮದ್ ಯುಸೂಫ್ ಗೆ ಮದುವೆ ಮಾಡಲಾಗಿತ್ತು. ದಂಪತಿ ಗಂಡು ಮಗು ಹೊಂದಿದ್ದಾರೆ. ಆನಂತರ ಆರೋಪಿ ಯೂಸುಫ್, ಪತ್ನಿಗೆ ವರದಕ್ಷಿಣೆಗಾಗಿ ಕಿರುಕುಳ ಕೊಡಲಾರಂಭಿಸಿದ್ದ. ಹಣ ತೆಗೆದುಕೊಂಡು ಬಾ, ಇಲ್ಲದಿದ್ದಲ್ಲಿ ನಮ್ಮ ಮನೆಯಲ್ಲಿ ನಿನಗೆ ಜಾಗ ಇಲ್ಲ ಎಂದು ಪೀಡಿಸಿ ಹಲ್ಲೆ ನಡೆಸುತ್ತಿದ್ದ. ಹೀಗಾಗಿ ಶಹನಾಝ್ ತನ್ನ ತಂದೆ ಮನೆಯಲ್ಲೇ ವಾಸವಾಗಿದ್ದರು.
ಇತ್ತೀಚೆಗೆ ಆರೋಪಿ ಯುಸೂಫ್, ಶಹನಾಝ್ ತಂದೆಗೆ ಫೋನ್ ಕರೆ ಮಾಡಿ, ನಿಮ್ಮ ಮಗಳಿಗೆ ತ್ರಿಬಲ್ ತಲಾಖ್ ನೀಡುತ್ತಿದ್ದೇನೆ. ನಾನು ಕೃಷ್ಣಾಪುರದ ಝೀನತ್ನೊಂದಿಗೆ ಮದುವೆಯಾಗಿದ್ದೇನೆ ಎಂದು ಹೇಳಿದ್ದಾನೆ. ತ್ರಿಬಲ್ ತಲಾಕ್ ಮೂಲಕ ತನಗೆ ಗಂಡ ಯೂಸುಫ್ ಮೋಸ ಮಾಡಿದ್ದಾನೆ. ಇದಕ್ಕೆ ಯುಸೂಫ್ ಮತ್ತು ಅವನ 2ನೇ ಮದುವೆಗೆ ಸಹಕರಿಸಿದ ಅಲ್ತಾಫ್, ಸಿರಾಜ್, ಆಯಿಷಾ, ನಫೀಸಾ, ಹಸನ್ ಮತ್ತು ಝೀನತ್ ವಿರುದ್ಧ ನೊಂದ ಮಹಿಳೆ ಶಹನಾಝ್ ದೂರು ನೀಡಿದ್ದಾರೆ.
A woman, aggrieved by the fact that her husband has divorced her through triple talaq all of a sudden, and cheated her, has filed a complaint against her husband and his family members in the women's police station here.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am