ಬ್ರೇಕಿಂಗ್ ನ್ಯೂಸ್
21-09-20 11:43 am Mysore Correspondent ಕ್ರೈಂ
ಮೈಸೂರು, ಸೆಪ್ಟಂಬರ್ 21: ನಿವೃತ್ತ ಪ್ರಾಂಶುಪಾಲರೊಬ್ಬರನ್ನು ಬರ್ಬರವಾಗಿ ಕಡಿದು ಹತ್ಯೆಗೈದ ಘಟನೆ ಮೈಸೂರಿನ ನಿವೇದಿತ ನಗರದಲ್ಲಿ ನಡೆದಿದೆ.
ತಡರಾತ್ರಿ ಘಟನೆ ನಡೆದಿದ್ದು ಮನೆಗೆ ನುಗ್ಗಿ ಹಂತಕರು ಮನಸೋ ಇಚ್ವೆ ಇರಿದು ಕೊಲೆ ಮಾಡಿದ್ದಾರೆ. ಪರಶಿವಮೂರ್ತಿ ( 67) ಹತ್ಯೆಯಾದ ವ್ಯಕ್ತಿ. ಹಾಸನ ಸರಕಾರಿ ಕಾಲೇಜಿನಲ್ಲಿ ಪ್ರಾಂಶುಪಾಲರಾಗಿ ನಿವೃತ್ತರಾದ ಬಳಿಕ ರಿಯಲ್ ಎಸ್ಟೇಟ್, ಲೇವಾದೇವಿ ವ್ಯವಹಾರ ನಡೆಸುತ್ತಿದ್ದರು. ದಾಂಪತ್ಯದಲ್ಲಿ ಭಿನ್ನಾಭಿಪ್ರಾಯ ಉಂಟಾಗಿದ್ದರಿಂದ ಪತ್ನಿ, ಮಗನನ್ನು ಬಿಟ್ಟು ಒಂಟಿಯಾಗಿ ವಾಸಿಸುತ್ತಿದ್ದರು. ಹಣಕಾಸಿನ ವಿಚಾರದಲ್ಲಿ ಕೊಲೆ ನಡೆದಿರಬೇಕೆಂದು ಸಂಶಯಿಸಲಾಗಿದೆ.
ಸ್ಥಳಕ್ಕೆ ಮೈಸೂರು ಡಿಸಿಪಿ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕುವೆಂಪುನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
06-06-25 12:58 am
Bengaluru Staff
Bangalore Police commissioner Dayanand, RCB,...
05-06-25 11:04 pm
Rcb, Death, Bangalore, Araga Jnandnder: ಕಾಲ್ತ...
05-06-25 09:27 pm
DK Shivakumar, Crying, RCB, Bangalore; ಬೆಂಗಳೂ...
05-06-25 04:31 pm
Anjum Parwez, CM Siddaramaiah: ಸಿಎಂ ಸಿದ್ದರಾಮಯ...
05-06-25 11:06 am
05-06-25 07:54 pm
HK News Desk
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
MP Brijesh Chowta, Delegation: ಐದು ದೇಶಗಳಲ್ಲಿ...
03-06-25 10:10 pm
ಎರಡನೇ ಮಹಡಿಯಿಂದ ಕೆಳಕ್ಕೆ ಬಿದ್ದ ಕಟ್ಟಡ ಕಾರ್ಮಿಕನನ್...
01-06-25 12:35 pm
ಮಲಪ್ಪುರಂನಲ್ಲಿ ಕುಸಿದು ಹೋದ ರಾಷ್ಟ್ರೀಯ ಹೆದ್ದಾರಿ,...
26-05-25 11:34 pm
05-06-25 10:29 pm
Mangalore Correspondent
Mangalore Congress: ಶಾಂತಿ ಮರುಸ್ಥಾಪನೆ ಬಗ್ಗೆ ಅಧ...
05-06-25 07:05 pm
Ramesh Rai, BJP, Puttur, Mangalore: ಪುತ್ತೂರು...
05-06-25 06:00 pm
BK Hariprasad, Mangalore, Congress; ಮಂಗಳೂರಿಗೆ...
05-06-25 03:56 pm
B K Hariprasad, Mangalore, RCB; ಐಪಿಎಲ್ ನಡೆಸೋರ...
05-06-25 03:05 pm
03-06-25 10:25 pm
Mangalore Correspondent
Mangalore Suhas Shetty Murder Case, arrest; ಸ...
03-06-25 08:01 pm
Bank robbery, Vijayapura, 58 crore: ವಿಜಯಪುರದಲ...
03-06-25 01:33 pm
Mangalore Police, CCB, Cattle trafficking, Ta...
02-06-25 04:01 pm
Ullal, Mangalore, Crime: ಕೋಮು ದ್ವೇಷದ ನೆಲದಲ್ಲ...
01-06-25 11:02 pm