ಬ್ರೇಕಿಂಗ್ ನ್ಯೂಸ್
08-03-22 02:12 pm Bengalore Correspondent ಕ್ರೈಂ
ಬೆಂಗಳೂರು, ಮಾ.8: ಮುಂಬೈನಲ್ಲಿ ಕೊಲೆ, ದರೋಡೆ, ಹಫ್ತಾ ವಸೂಲಿ ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ ಮೋಸ್ಟ್ ವಾಂಟೆಡ್ ಕ್ರಿಮಿನಲ್ ಇಲಿಯಾಸ್ ಅಬ್ದುಲ್ ಆಸಿಫ್ ಅಕಾ ಬಕ್ಕಣ್ಣ ಎಂಬಾತನನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.
ಮುಂಬೈನಲ್ಲಿ ಕೊಲೆ, ಕೊಲೆಯತ್ನ, ದರೋಡೆ, ಹಫ್ತಾ , ಡಕಾಯಿತಿ ಹೀಗೆ 37 ಪ್ರಕರಣಗಳನ್ನು ಆರೋಪಿ ಎದುರಿಸುತ್ತಿದ್ದ. ಆರೋಪಿ ಇಲಿಯಾಸ್, ಬೆಂಗಳೂರಿನ ರೆಸ್ಟೋರೆಂಟ್ ಒಂದರಲ್ಲಿ ಅಡಗಿಕೊಂಡಿರುವ ಬಗ್ಗೆ ಮಾಹಿತಿ ತಿಳಿದು ಬೆಂಗಳೂರು ಗ್ರಾಮಾಂತರ ಎಸ್ಪಿ ವಂಶಿ ಕೃಷ್ಣ , ಎಎಸ್ಪಿ ಲಕ್ಷ್ಮೀ ಗಣೇಶ್, ಆನೇಕಲ್ ಡೆಪ್ಯುಟಿ ಎಂ. ಮಲ್ಲೇಶ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿತ್ತು.
ಪೊಲೀಸರು ಬೆನ್ನುಬಿದ್ದಾಗ, ಆರೋಪಿ ಇಲಿಯಾಸ್ ತನ್ನಲ್ಲಿದ್ದ ಗನ್ ತೆಗೆದು ತಿರುಗಿ ಬೀಳಲು ಸಜ್ಜಾಗಿದ್ದ. ಆದರೆ ಪೊಲೀಸರು ಶಸ್ತ್ರ ಸಜ್ಜಿತರಾಗಿ ಹೆಚ್ಚಿನ ಸಂಖ್ಯೆಯಲ್ಲಿದ್ದರಿಂದ ಪ್ರತಿದಾಳಿ ನಡೆಸಲು ಮುಂದಾಗದೆ ಶರಣಾಗಿದ್ದಾನೆ. ಆರೋಪಿ ಬಳಿಯಿಂದ ನಾಲ್ಕು ಸಜೀವ ಗುಂಡು, ಒಂದು ಪಿಸ್ತೂಲ್, 15 ಸಿಮ್ ಕಾರ್ಡ್, ಆರು ಮೊಬೈಲ್ ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮುಂಬೈನಲ್ಲಿ ಇತ್ತೀಚೆಗೆ ಸಿಕಂದರ್ ರಾಜು ಲೂಲಾಡಿಯಾ ಎಂಬ ಉದ್ಯಮಿಯನ್ನು ಆತನ ಕಚೇರಿಯಲ್ಲೇ ಹಣಕ್ಕಾಗಿ ಕಬ್ಬಣದ ರಾಡ್ ನಿಂದ ಹೊಡೆದು ಹಲ್ಲೆ ಮಾಡಲಾಗಿತ್ತು. ಅದರಲ್ಲಿ ಪ್ರಮುಖ ಆರೋಪಿಯಾಗಿದ್ದ ಇಲಿಯಾಸ್ ಅಬ್ದುಲ್ ಆಸಿಫ್ ನನ್ನು ಬಂಧಿಸಲು ಪೊಲೀಸರು ಮುಂದಾಗಿದ್ದರು. ಮುಂಬೈ ನಗರ ಮತ್ತು ಮಹಾರಾಷ್ಟ್ರದಾದ್ಯಂತ ಆರೋಪಿ ಪತ್ತೆಗೆ ಹುಡುಕಾಟ ನಡೆದಿತ್ತು. ಹಾಗಾಗಿ ಕರ್ನಾಟಕಕ್ಕೆ ಬಂದು ದಕ್ಷಿಣ ಬೆಂಗಳೂರಿನ ನಿಗೂಢ ಜಾಗದಲ್ಲಿ ಅವಿತುಕೊಂಡಿದ್ದ. ಈ ಬಗ್ಗೆ ಮುಂಬೈ ಪೊಲೀಸರು ನೀಡಿದ ಸುಳಿವು ಆಧರಿಸಿ ಬೆಂಗಳೂರು ಪೊಲೀಸರು ಕಾರ್ಯಾಚರಣೆ ನಡೆಸಿದ್ದರು.
The Karnataka Police have arrested one of the most wanted Mumbai gangsters, Iliyas Abdul Asif a.k.a Bhackana, in an early morning operation here on Tuesday.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
11-11-25 10:42 pm
Mangalore Correspondent
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm