ಬ್ರೇಕಿಂಗ್ ನ್ಯೂಸ್
10-03-22 08:25 pm Bengaluru Correspondent ಕ್ರೈಂ
ಬೆಂಗಳೂರು, ಮಾ.10 : ಮದುವೆಯಾಗುವುದಾಗಿ ನಂಬಿಸಿ ಮಹಿಳಾ ಕಾನ್ಸ್ ಟೇಬಲ್ ಜೊತೆಗೆ ದೈಹಿಕ ಸಂಪರ್ಕ ಬೆಳೆಸಿದ್ದ ಇನ್ಸ್ ಪೆಕ್ಟರ್ ಗರ್ಭಪಾತದ ಮಾತ್ರೆ ನುಂಗಿಸಿ ಹಲ್ಲೆ ಮಾಡಿರುವ ಬಗ್ಗೆ ಗೋವಿಂದರಾಜಪುರ ಠಾಣೆಯಲ್ಲಿ ದೂರು ದಾಖಲಾಗಿದೆ.
ರಾಜ್ಯ ಗುಪ್ತದಳ ವಿಭಾಗದಲ್ಲಿ ಕಾರ್ಯ ನಿರ್ವಹಿಸುವ ಇನ್ಸ್ ಪೆಕ್ಟರ್ ವಿರುದ್ಧ ಮಹಿಳಾ ಕಾನ್ಸ್ಟೇಬಲ್ ಒಬ್ಬರು ದೂರು ನೀಡಿದ್ದಾರೆ. 2017ರಲ್ಲಿ ಪರಿಚಿತನಾಗಿದ್ದ ಇನ್ಸ್ ಪೆಕ್ಟರ್ ಮದುವೆಯಾಗುವುದಾಗಿ ನಂಬಿಸಿ ಬಿಡದಿ ಸಮೀಪದ ರೆಸಾರ್ಟ್ ಒಂದಕ್ಕೆ ಕರೆದುಕೊಂಡು ಹೋಗಿ ಬಲವಂತದಿಂದ ದೈಹಿಕ ಸಂಪರ್ಕ ನಡೆಸಿದ್ದರು. ನಂತರ ಹಲವು ಬಾರಿ ದೈಹಿಕ ಸಂಪರ್ಕ ಬೆಳೆಸಿದ್ದು 2019 ರಲ್ಲಿ ಮೂರು ತಿಂಗಳ ಗರ್ಭಿಣಿಯಾಗಿದ್ದ ವೇಳೆ ಚಿಕ್ಕಬಳ್ಳಾಪುರಕ್ಕೆ ಕರೆದೊಯ್ದು ಗರ್ಭಪಾತದ ಮಾತ್ರೆ ನುಂಗಿಸಿದ್ದರು. ಆರೋಗ್ಯದಲ್ಲಿ ಏರುಪೇರು ಉಂಟಾದಾಗ ಕೋಲಾರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು.
ನಂತರ ಮೂಡಲಪಾಳ್ಯದ ಬಾಡಿಗೆ ಮನೆಯಲ್ಲಿ ಇರಿಸಿದ್ದರು. ಮತ್ತೆ ದೈಹಿಕ ಸಂಪರ್ಕ ಬೆಳಸಿದ್ದರಿಂದ ಗರ್ಭಿಣಿಯಾಗಿದ್ದೆ. ಮದುವೆಯಾಗುವಂತೆ ಒತ್ತಾಯಿಸಿದ್ದಕ್ಕೆ ಫೆಬ್ರವರಿ 13ರ ಮಧ್ಯರಾತ್ರಿ ಮನೆಗೆ ಬಂದು ಹೊಟ್ಟೆ ಮೇಲೆ ಹೊಡೆದಿದ್ದಾರೆ. ಇದರಿಂದ ಮತ್ತೆ ಗರ್ಭಪಾತವಾಗಿದೆ. ಇದಲ್ಲದೆ, ಇನ್ಸ್ ಪೆಕ್ಟರ್ ಆಗಿರುವ ವ್ಯಕ್ತಿ ತನಗೆ ಜೀವ ಬೆದರಿಕೆ ಹಾಕಿದ್ದು, ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ನೊಂದ ಮಹಿಳಾ ಕಾನ್ಸ್ ಟೇಬಲ್ ದೂರು ನೀಡಿದ್ದಾರೆ.
Bangalore Sexual harrasment by Police Inspector, complaint filed. Inspector has continually raped the girl in the name of marrying her and has given tablets of abortion. A case has been registered at Govindarajapura Police Station.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:46 am
HK News Staffer
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
15-09-26 10:31 am
HK News Staffer
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am