ಬ್ರೇಕಿಂಗ್ ನ್ಯೂಸ್
11-03-22 08:49 pm HK Desk news ಕ್ರೈಂ
ಬೆಳಗಾವಿ, ಮಾ.11: ಹೋಮ, ಅಭಿಷೇಕ ಮಾಡಿಸಿದ್ರೆ ಸಂಕಷ್ಟ ಪರಿಹಾರ ಆಗುತ್ತೆ. ಸಂತಾನ ಭಾಗ್ಯ, ನೌಕರಿ ಲಭಿಸುತ್ತೆ ಎಂದು ನಂಬಿಸಿ ವಂಚಿಸುತ್ತಿದ್ದ ನಕಲಿ ಜ್ಯೋತಿಷಿಯನ್ನು ಬೆಳಗಾವಿ ಸೈಬರ್ ಕ್ರೈಮ್ ಪೊಲೀಸರು ಬಂಧಿಸಿದ್ದಾರೆ.
ರಾಯಚೂರ ಮೂಲದ ನಕಲಿ ಜ್ಯೋತಿಷಿ ಬಸವರಾಜ ಬುಡಬುಡಕೇರ ಬಂಧಿತ ವ್ಯಕ್ತಿ. ದಿನ ಪತ್ರಿಕೆಯಲ್ಲಿ ರಾಮ ಭಟ್, ಜ್ಯೋತಿಷಿ ಎಂದು ಜಾಹೀರಾತು ಕೊಟ್ಟು ವಂಚಿಸುತ್ತಿದ್ದ ಖದೀಮನ ಬಗ್ಗೆ ವಂಚನೆಗೊಳಗಾದ ಮಹಿಳೆಯರು ಪೊಲೀಸ್ ದೂರು ನೀಡಿದ್ದರು. ಬೆಳಗಾವಿಯಲ್ಲಿ ಇಬ್ಬರು ಮಹಿಳೆಯರಿಂದ 70 ಸಾವಿರಕ್ಕೂ ಅಧಿಕ ಹಣ ವಸೂಲಿ ಮಾಡಿದ್ದ ಬಗ್ಗೆ ದೂರಿನಲ್ಲಿ ಆರೋಪಿಸಲಾಗಿತ್ತು.



ಅಲ್ಲದೆ, ಹಣ ಪಡೆದ ಬಳಿಕ ಆ ಮಹಿಳೆಯರನ್ನೇ ಬ್ಲಾಕ್ ಮೇಲ್ ಮಾಡುತ್ತಿದ್ದ. ಭರವಸೆ ಈಡೇರದೇ ಇದ್ದಾಗ ಮಹಿಳೆಯರು ಹಣ ಹಿಂತಿರುಗಿಸಲು ಕೇಳುತ್ತಿದ್ದರು. ಆದರೆ ಹಣ ಕೊಡಲು ನಿರಾಕರಿಸಿ ಬೇರೆ ರೀತಿಯಲ್ಲಿ ಬ್ಲಾಕ್ ಮೇಲ್ ಮಾಡುತ್ತಿದ್ದ. ಪೊಲೀಸರು ಆರೋಪಿಯನ್ನು ಬಂಧಿಸಿ, ಅಕೌಂಟ್ ನಲ್ಲಿದ್ದ 4 ಲಕ್ಷ ರುಪಾಯಿ ಸೀಜ್ ಮಾಡಿದ್ದಾರೆ. ಅಲ್ಲದೆ, ನಕಲಿ ಜ್ಯೋತಿಷಿಗಳ ಬಗ್ಗೆ ಎಚ್ಚರಿಕೆಯಿಂದ ಇರುವಂತೆ ಬೆಳಗಾವಿ ಡಿಸಿಪಿ ರವೀಂದ್ರ ಗಡಾದಿ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
Fake astrologer arrested by Cyber police in Belagavi for making fake promotions online and cheating people of assuring fake blessings.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm