ಬ್ರೇಕಿಂಗ್ ನ್ಯೂಸ್
11-03-22 08:49 pm HK Desk news ಕ್ರೈಂ
ಬೆಳಗಾವಿ, ಮಾ.11: ಹೋಮ, ಅಭಿಷೇಕ ಮಾಡಿಸಿದ್ರೆ ಸಂಕಷ್ಟ ಪರಿಹಾರ ಆಗುತ್ತೆ. ಸಂತಾನ ಭಾಗ್ಯ, ನೌಕರಿ ಲಭಿಸುತ್ತೆ ಎಂದು ನಂಬಿಸಿ ವಂಚಿಸುತ್ತಿದ್ದ ನಕಲಿ ಜ್ಯೋತಿಷಿಯನ್ನು ಬೆಳಗಾವಿ ಸೈಬರ್ ಕ್ರೈಮ್ ಪೊಲೀಸರು ಬಂಧಿಸಿದ್ದಾರೆ.
ರಾಯಚೂರ ಮೂಲದ ನಕಲಿ ಜ್ಯೋತಿಷಿ ಬಸವರಾಜ ಬುಡಬುಡಕೇರ ಬಂಧಿತ ವ್ಯಕ್ತಿ. ದಿನ ಪತ್ರಿಕೆಯಲ್ಲಿ ರಾಮ ಭಟ್, ಜ್ಯೋತಿಷಿ ಎಂದು ಜಾಹೀರಾತು ಕೊಟ್ಟು ವಂಚಿಸುತ್ತಿದ್ದ ಖದೀಮನ ಬಗ್ಗೆ ವಂಚನೆಗೊಳಗಾದ ಮಹಿಳೆಯರು ಪೊಲೀಸ್ ದೂರು ನೀಡಿದ್ದರು. ಬೆಳಗಾವಿಯಲ್ಲಿ ಇಬ್ಬರು ಮಹಿಳೆಯರಿಂದ 70 ಸಾವಿರಕ್ಕೂ ಅಧಿಕ ಹಣ ವಸೂಲಿ ಮಾಡಿದ್ದ ಬಗ್ಗೆ ದೂರಿನಲ್ಲಿ ಆರೋಪಿಸಲಾಗಿತ್ತು.



ಅಲ್ಲದೆ, ಹಣ ಪಡೆದ ಬಳಿಕ ಆ ಮಹಿಳೆಯರನ್ನೇ ಬ್ಲಾಕ್ ಮೇಲ್ ಮಾಡುತ್ತಿದ್ದ. ಭರವಸೆ ಈಡೇರದೇ ಇದ್ದಾಗ ಮಹಿಳೆಯರು ಹಣ ಹಿಂತಿರುಗಿಸಲು ಕೇಳುತ್ತಿದ್ದರು. ಆದರೆ ಹಣ ಕೊಡಲು ನಿರಾಕರಿಸಿ ಬೇರೆ ರೀತಿಯಲ್ಲಿ ಬ್ಲಾಕ್ ಮೇಲ್ ಮಾಡುತ್ತಿದ್ದ. ಪೊಲೀಸರು ಆರೋಪಿಯನ್ನು ಬಂಧಿಸಿ, ಅಕೌಂಟ್ ನಲ್ಲಿದ್ದ 4 ಲಕ್ಷ ರುಪಾಯಿ ಸೀಜ್ ಮಾಡಿದ್ದಾರೆ. ಅಲ್ಲದೆ, ನಕಲಿ ಜ್ಯೋತಿಷಿಗಳ ಬಗ್ಗೆ ಎಚ್ಚರಿಕೆಯಿಂದ ಇರುವಂತೆ ಬೆಳಗಾವಿ ಡಿಸಿಪಿ ರವೀಂದ್ರ ಗಡಾದಿ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
Fake astrologer arrested by Cyber police in Belagavi for making fake promotions online and cheating people of assuring fake blessings.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:46 am
HK News Staffer
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
15-09-26 10:31 am
HK News Staffer
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am