ಬ್ರೇಕಿಂಗ್ ನ್ಯೂಸ್
11-03-22 08:49 pm HK Desk news ಕ್ರೈಂ
ಬೆಳಗಾವಿ, ಮಾ.11: ಹೋಮ, ಅಭಿಷೇಕ ಮಾಡಿಸಿದ್ರೆ ಸಂಕಷ್ಟ ಪರಿಹಾರ ಆಗುತ್ತೆ. ಸಂತಾನ ಭಾಗ್ಯ, ನೌಕರಿ ಲಭಿಸುತ್ತೆ ಎಂದು ನಂಬಿಸಿ ವಂಚಿಸುತ್ತಿದ್ದ ನಕಲಿ ಜ್ಯೋತಿಷಿಯನ್ನು ಬೆಳಗಾವಿ ಸೈಬರ್ ಕ್ರೈಮ್ ಪೊಲೀಸರು ಬಂಧಿಸಿದ್ದಾರೆ.
ರಾಯಚೂರ ಮೂಲದ ನಕಲಿ ಜ್ಯೋತಿಷಿ ಬಸವರಾಜ ಬುಡಬುಡಕೇರ ಬಂಧಿತ ವ್ಯಕ್ತಿ. ದಿನ ಪತ್ರಿಕೆಯಲ್ಲಿ ರಾಮ ಭಟ್, ಜ್ಯೋತಿಷಿ ಎಂದು ಜಾಹೀರಾತು ಕೊಟ್ಟು ವಂಚಿಸುತ್ತಿದ್ದ ಖದೀಮನ ಬಗ್ಗೆ ವಂಚನೆಗೊಳಗಾದ ಮಹಿಳೆಯರು ಪೊಲೀಸ್ ದೂರು ನೀಡಿದ್ದರು. ಬೆಳಗಾವಿಯಲ್ಲಿ ಇಬ್ಬರು ಮಹಿಳೆಯರಿಂದ 70 ಸಾವಿರಕ್ಕೂ ಅಧಿಕ ಹಣ ವಸೂಲಿ ಮಾಡಿದ್ದ ಬಗ್ಗೆ ದೂರಿನಲ್ಲಿ ಆರೋಪಿಸಲಾಗಿತ್ತು.



ಅಲ್ಲದೆ, ಹಣ ಪಡೆದ ಬಳಿಕ ಆ ಮಹಿಳೆಯರನ್ನೇ ಬ್ಲಾಕ್ ಮೇಲ್ ಮಾಡುತ್ತಿದ್ದ. ಭರವಸೆ ಈಡೇರದೇ ಇದ್ದಾಗ ಮಹಿಳೆಯರು ಹಣ ಹಿಂತಿರುಗಿಸಲು ಕೇಳುತ್ತಿದ್ದರು. ಆದರೆ ಹಣ ಕೊಡಲು ನಿರಾಕರಿಸಿ ಬೇರೆ ರೀತಿಯಲ್ಲಿ ಬ್ಲಾಕ್ ಮೇಲ್ ಮಾಡುತ್ತಿದ್ದ. ಪೊಲೀಸರು ಆರೋಪಿಯನ್ನು ಬಂಧಿಸಿ, ಅಕೌಂಟ್ ನಲ್ಲಿದ್ದ 4 ಲಕ್ಷ ರುಪಾಯಿ ಸೀಜ್ ಮಾಡಿದ್ದಾರೆ. ಅಲ್ಲದೆ, ನಕಲಿ ಜ್ಯೋತಿಷಿಗಳ ಬಗ್ಗೆ ಎಚ್ಚರಿಕೆಯಿಂದ ಇರುವಂತೆ ಬೆಳಗಾವಿ ಡಿಸಿಪಿ ರವೀಂದ್ರ ಗಡಾದಿ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
Fake astrologer arrested by Cyber police in Belagavi for making fake promotions online and cheating people of assuring fake blessings.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am