ಬ್ರೇಕಿಂಗ್ ನ್ಯೂಸ್
11-03-22 08:49 pm HK Desk news ಕ್ರೈಂ
ಬೆಳಗಾವಿ, ಮಾ.11: ಹೋಮ, ಅಭಿಷೇಕ ಮಾಡಿಸಿದ್ರೆ ಸಂಕಷ್ಟ ಪರಿಹಾರ ಆಗುತ್ತೆ. ಸಂತಾನ ಭಾಗ್ಯ, ನೌಕರಿ ಲಭಿಸುತ್ತೆ ಎಂದು ನಂಬಿಸಿ ವಂಚಿಸುತ್ತಿದ್ದ ನಕಲಿ ಜ್ಯೋತಿಷಿಯನ್ನು ಬೆಳಗಾವಿ ಸೈಬರ್ ಕ್ರೈಮ್ ಪೊಲೀಸರು ಬಂಧಿಸಿದ್ದಾರೆ.
ರಾಯಚೂರ ಮೂಲದ ನಕಲಿ ಜ್ಯೋತಿಷಿ ಬಸವರಾಜ ಬುಡಬುಡಕೇರ ಬಂಧಿತ ವ್ಯಕ್ತಿ. ದಿನ ಪತ್ರಿಕೆಯಲ್ಲಿ ರಾಮ ಭಟ್, ಜ್ಯೋತಿಷಿ ಎಂದು ಜಾಹೀರಾತು ಕೊಟ್ಟು ವಂಚಿಸುತ್ತಿದ್ದ ಖದೀಮನ ಬಗ್ಗೆ ವಂಚನೆಗೊಳಗಾದ ಮಹಿಳೆಯರು ಪೊಲೀಸ್ ದೂರು ನೀಡಿದ್ದರು. ಬೆಳಗಾವಿಯಲ್ಲಿ ಇಬ್ಬರು ಮಹಿಳೆಯರಿಂದ 70 ಸಾವಿರಕ್ಕೂ ಅಧಿಕ ಹಣ ವಸೂಲಿ ಮಾಡಿದ್ದ ಬಗ್ಗೆ ದೂರಿನಲ್ಲಿ ಆರೋಪಿಸಲಾಗಿತ್ತು.



ಅಲ್ಲದೆ, ಹಣ ಪಡೆದ ಬಳಿಕ ಆ ಮಹಿಳೆಯರನ್ನೇ ಬ್ಲಾಕ್ ಮೇಲ್ ಮಾಡುತ್ತಿದ್ದ. ಭರವಸೆ ಈಡೇರದೇ ಇದ್ದಾಗ ಮಹಿಳೆಯರು ಹಣ ಹಿಂತಿರುಗಿಸಲು ಕೇಳುತ್ತಿದ್ದರು. ಆದರೆ ಹಣ ಕೊಡಲು ನಿರಾಕರಿಸಿ ಬೇರೆ ರೀತಿಯಲ್ಲಿ ಬ್ಲಾಕ್ ಮೇಲ್ ಮಾಡುತ್ತಿದ್ದ. ಪೊಲೀಸರು ಆರೋಪಿಯನ್ನು ಬಂಧಿಸಿ, ಅಕೌಂಟ್ ನಲ್ಲಿದ್ದ 4 ಲಕ್ಷ ರುಪಾಯಿ ಸೀಜ್ ಮಾಡಿದ್ದಾರೆ. ಅಲ್ಲದೆ, ನಕಲಿ ಜ್ಯೋತಿಷಿಗಳ ಬಗ್ಗೆ ಎಚ್ಚರಿಕೆಯಿಂದ ಇರುವಂತೆ ಬೆಳಗಾವಿ ಡಿಸಿಪಿ ರವೀಂದ್ರ ಗಡಾದಿ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
Fake astrologer arrested by Cyber police in Belagavi for making fake promotions online and cheating people of assuring fake blessings.
26-05-26 11:03 pm
HK News Desk
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
26-05-26 09:02 pm
HK News Staffer
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm