ಬ್ರೇಕಿಂಗ್ ನ್ಯೂಸ್
15-03-22 08:42 pm HK Desk news ಕ್ರೈಂ
ಚಂಡೀಗಢ, ಮಾ.15: ಅಂತಾರಾಷ್ಟ್ರೀಯ ಕಬಡ್ಡಿ ಆಟಗಾರ ಸಂದೀಪ್ ನಂಗಾಲ್ ಅವರ ಮೇಲೆ ಜಲಂಧರ್ ನಲ್ಲಿ ಕಬಡ್ಡಿ ಟೂರ್ನಮೆಂಟ್ ನಡೆಯುತ್ತಿದ್ದಾಗಲೇ ದುಷ್ಕರ್ಮಿಗಳು ತಲೆಗೆ ಗುಂಡಿಟ್ಟು ಹತ್ಯೆ ಮಾಡಿದ್ದಾರೆ. ಎದೆ ಮತ್ತು ತಲೆಯನ್ನು ಗುರಿಯಾಗಿಸಿ ದುಷ್ಕರ್ಮಿಗಳು 20 ಸುತ್ತು ಗುಂಡು ಹಾರಿಸಿದ್ದಾರೆ.
ಸಂದೀಪ್ ತಲೆಯೊಳಗೆ ಎಂಟರಿಂದ ಹತ್ತು ಬುಲೆಟ್ ಹೊಕ್ಕಿರುವುದಾಗಿ ಜಲಂಧರ್ ಡಿಎಸ್ಪಿ ಲಕ್ವೀಂದರ್ ಸಿಂಗ್ ತಿಳಿಸಿದ್ದಾರೆ. ತುಂಬ ಹತ್ತಿರದಿಂದ ದುಷ್ಕರ್ಮಿಗಳ ತಂಡ ಗುಂಡು ಹಾರಿಸಿದ್ದು, ಸ್ಥಳದಲ್ಲಿ ಸೇರಿದ್ದ ಜನರು ದಿಕ್ಕಾಪಾಲಾಗಿ ಓಡಿದ್ದಾರೆ. ಸಂದೀಪ್ ನಂಗಾಲ್ ನೆಲದಲ್ಲಿ ಬಿದ್ದು ಉರುಳಾಡಿದ್ದ ವಿಡಿಯೋ ವೈರಲ್ ಆಗಿದೆ. ಜಲಂಧರ್ ನಗರ ಹೊರವಲಯದ ಮಾಲಿಯಾನ್ ಗ್ರಾಮದಲ್ಲಿ ಕಬಡ್ಡಿ ಟೂರ್ನಮೆಂಟ್ ನಡೆಯುತ್ತಿದ್ದಾಗಲೇ ಗುಂಡಿನ ಹಾರಾಟ ನಡೆದಿದೆ.
ಪಂಜಾಬ್ ರಾಜ್ಯದ ಜಲಂಧರ್ ಮೂಲದ ಸಂದೀಪ್ ನಂಗಾಲ್, ಕಳೆದ ಹತ್ತು ವರ್ಷಗಳಿಂದ ಭಾರತ ತಂಡವನ್ನು ಪ್ರತಿನಿಧಿಸುತ್ತಿದ್ದಾರೆ. ಕೆನಡಾ, ಅಮೆರಿಕ, ಇಂಗ್ಲೆಂಡ್ ಎದುರಿನ ಪಂದ್ಯದಲ್ಲಿ ಭಾರತ ಪರವಾಗಿ ಆಕರ್ಷಕ ಆಟವಾಡಿ ಗಮನ ಸೆಳೆದಿದ್ದರು. ಇತ್ತೀಚೆಗೆ ಜಲಂಧರ್ ನಲ್ಲಿ ಕಬಡ್ಡಿ ಫೆಡರೇಶನ್ ಒಂದನ್ನು ನಡೆಸುತ್ತಿದ್ದ ಸಂದೀಪ್ ಜೊತೆಗೆ ಗಾಲ್ಫ್ ಕ್ಲಬ್ ನವರು ಜಟಾಪಟಿ ನಡೆಸಿದ್ದರು. ಇದೇ ವಿಚಾರದಲ್ಲಿ ಗುಂಡು ಹಾರಿಸಿ ಕೊಲ್ಲಲಾಗಿದೆ ಎನ್ನಲಾಗುತ್ತಿದೆ.
International Kabbadi player Sandeep Nangal was shot dead by unidentified assailants during a Kabaddi Cup in a Malian village in Jalandhar. It has been learned that around 20 rounds were fired at his head and chest.
01-08-25 11:34 pm
Mangaluru Correspondent
‘Comedy Kiladigalu’, Chandrashekhar Siddi Sui...
01-08-25 10:45 pm
Kannada Producer Ganesh, Film Dharmasthala Fi...
01-08-25 09:09 pm
Rape Case, Prajwal Revanna Verdict : ಮೈಸೂರಿನ...
01-08-25 02:55 pm
ಧರ್ಮ 'ಸ್ಥಳ' ಕೇಸ್ ; ಪಾಯಿಂಟ್ ನಂ.1ರಲ್ಲಿ ಸಿಕ್ಕ...
01-08-25 01:31 pm
01-08-25 10:48 pm
HK News Desk
ಭಾರತ, ರಷ್ಯಾದ್ದು ಸತ್ತ ಆರ್ಥಿಕತೆ, ಒಟ್ಟಿಗೇ ನಾಶವಾಗ...
01-08-25 11:44 am
2008ರ ಮಾಲೆಗಾಂವ್ ಸ್ಫೋಟ ಪ್ರಕರಣ ; ಸಾಧ್ವಿ ಪ್ರಜ್ಞ...
31-07-25 10:08 pm
Trump, Modi, Export Tariff: ಸ್ನೇಹಿತ ಎನ್ನುತ್ತಲ...
31-07-25 09:51 am
ಪಾಕಿಸ್ತಾನದ ಡಿಜಿಎಂಒ ಕರೆ ಮಾಡಿ ದಾಳಿ ನಿಲ್ಲಿಸಲು ಮನ...
30-07-25 09:06 am
01-08-25 10:02 pm
Mangalore Correspondent
Mangalore News; ಕನಸು ಕಮರಿಸಿದ ಅಪಘಾತ ; ವೈದ್ಯರ ಎ...
01-08-25 09:38 pm
Mangalore Ammonia Leak, Baikampady: ಬೈಕಂಪಾಡಿ...
01-08-25 11:45 am
ಬಂಟ್ವಾಳ ಪಿಎಸ್ಐ ಕೀರಪ್ಪ ಕಾಂಬಳೆ ಆತ್ಮಹತ್ಯೆ ಪ್ರಕರಣ...
31-07-25 11:16 pm
MCC Bank to Inaugurate 20th Branch in Byndoor...
31-07-25 10:14 pm
01-08-25 05:05 pm
Mangalore Correspondent
13 ವರ್ಷದ ಬಾಲಕನ ಕಿಡ್ನಾಪ್ ; 5 ಲಕ್ಷ ರೂ. ಹಣ ತರುವಷ...
01-08-25 04:27 pm
Tumakuru Crime, Principal Arrest: ತುಮಕೂರು ; ಹ...
01-08-25 02:31 pm
Mangalore Crime, Police: ಅಪ್ರಾಪ್ತ ಬಾಲಕಿಯನ್ನು...
31-07-25 06:04 pm
Bangalore Cyber Fraud: ಉದ್ಯೋಗಿಯನ್ನ ನಂಬಿ ಲ್ಯಾಪ...
30-07-25 10:42 pm