ಬ್ರೇಕಿಂಗ್ ನ್ಯೂಸ್
15-03-22 08:42 pm HK Desk news ಕ್ರೈಂ
ಚಂಡೀಗಢ, ಮಾ.15: ಅಂತಾರಾಷ್ಟ್ರೀಯ ಕಬಡ್ಡಿ ಆಟಗಾರ ಸಂದೀಪ್ ನಂಗಾಲ್ ಅವರ ಮೇಲೆ ಜಲಂಧರ್ ನಲ್ಲಿ ಕಬಡ್ಡಿ ಟೂರ್ನಮೆಂಟ್ ನಡೆಯುತ್ತಿದ್ದಾಗಲೇ ದುಷ್ಕರ್ಮಿಗಳು ತಲೆಗೆ ಗುಂಡಿಟ್ಟು ಹತ್ಯೆ ಮಾಡಿದ್ದಾರೆ. ಎದೆ ಮತ್ತು ತಲೆಯನ್ನು ಗುರಿಯಾಗಿಸಿ ದುಷ್ಕರ್ಮಿಗಳು 20 ಸುತ್ತು ಗುಂಡು ಹಾರಿಸಿದ್ದಾರೆ.
ಸಂದೀಪ್ ತಲೆಯೊಳಗೆ ಎಂಟರಿಂದ ಹತ್ತು ಬುಲೆಟ್ ಹೊಕ್ಕಿರುವುದಾಗಿ ಜಲಂಧರ್ ಡಿಎಸ್ಪಿ ಲಕ್ವೀಂದರ್ ಸಿಂಗ್ ತಿಳಿಸಿದ್ದಾರೆ. ತುಂಬ ಹತ್ತಿರದಿಂದ ದುಷ್ಕರ್ಮಿಗಳ ತಂಡ ಗುಂಡು ಹಾರಿಸಿದ್ದು, ಸ್ಥಳದಲ್ಲಿ ಸೇರಿದ್ದ ಜನರು ದಿಕ್ಕಾಪಾಲಾಗಿ ಓಡಿದ್ದಾರೆ. ಸಂದೀಪ್ ನಂಗಾಲ್ ನೆಲದಲ್ಲಿ ಬಿದ್ದು ಉರುಳಾಡಿದ್ದ ವಿಡಿಯೋ ವೈರಲ್ ಆಗಿದೆ. ಜಲಂಧರ್ ನಗರ ಹೊರವಲಯದ ಮಾಲಿಯಾನ್ ಗ್ರಾಮದಲ್ಲಿ ಕಬಡ್ಡಿ ಟೂರ್ನಮೆಂಟ್ ನಡೆಯುತ್ತಿದ್ದಾಗಲೇ ಗುಂಡಿನ ಹಾರಾಟ ನಡೆದಿದೆ.
ಪಂಜಾಬ್ ರಾಜ್ಯದ ಜಲಂಧರ್ ಮೂಲದ ಸಂದೀಪ್ ನಂಗಾಲ್, ಕಳೆದ ಹತ್ತು ವರ್ಷಗಳಿಂದ ಭಾರತ ತಂಡವನ್ನು ಪ್ರತಿನಿಧಿಸುತ್ತಿದ್ದಾರೆ. ಕೆನಡಾ, ಅಮೆರಿಕ, ಇಂಗ್ಲೆಂಡ್ ಎದುರಿನ ಪಂದ್ಯದಲ್ಲಿ ಭಾರತ ಪರವಾಗಿ ಆಕರ್ಷಕ ಆಟವಾಡಿ ಗಮನ ಸೆಳೆದಿದ್ದರು. ಇತ್ತೀಚೆಗೆ ಜಲಂಧರ್ ನಲ್ಲಿ ಕಬಡ್ಡಿ ಫೆಡರೇಶನ್ ಒಂದನ್ನು ನಡೆಸುತ್ತಿದ್ದ ಸಂದೀಪ್ ಜೊತೆಗೆ ಗಾಲ್ಫ್ ಕ್ಲಬ್ ನವರು ಜಟಾಪಟಿ ನಡೆಸಿದ್ದರು. ಇದೇ ವಿಚಾರದಲ್ಲಿ ಗುಂಡು ಹಾರಿಸಿ ಕೊಲ್ಲಲಾಗಿದೆ ಎನ್ನಲಾಗುತ್ತಿದೆ.
International Kabbadi player Sandeep Nangal was shot dead by unidentified assailants during a Kabaddi Cup in a Malian village in Jalandhar. It has been learned that around 20 rounds were fired at his head and chest.
26-05-26 11:03 pm
HK News Desk
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
26-05-26 09:02 pm
HK News Staffer
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm