ಬ್ರೇಕಿಂಗ್ ನ್ಯೂಸ್
15-03-22 08:42 pm HK Desk news ಕ್ರೈಂ
ಚಂಡೀಗಢ, ಮಾ.15: ಅಂತಾರಾಷ್ಟ್ರೀಯ ಕಬಡ್ಡಿ ಆಟಗಾರ ಸಂದೀಪ್ ನಂಗಾಲ್ ಅವರ ಮೇಲೆ ಜಲಂಧರ್ ನಲ್ಲಿ ಕಬಡ್ಡಿ ಟೂರ್ನಮೆಂಟ್ ನಡೆಯುತ್ತಿದ್ದಾಗಲೇ ದುಷ್ಕರ್ಮಿಗಳು ತಲೆಗೆ ಗುಂಡಿಟ್ಟು ಹತ್ಯೆ ಮಾಡಿದ್ದಾರೆ. ಎದೆ ಮತ್ತು ತಲೆಯನ್ನು ಗುರಿಯಾಗಿಸಿ ದುಷ್ಕರ್ಮಿಗಳು 20 ಸುತ್ತು ಗುಂಡು ಹಾರಿಸಿದ್ದಾರೆ.
ಸಂದೀಪ್ ತಲೆಯೊಳಗೆ ಎಂಟರಿಂದ ಹತ್ತು ಬುಲೆಟ್ ಹೊಕ್ಕಿರುವುದಾಗಿ ಜಲಂಧರ್ ಡಿಎಸ್ಪಿ ಲಕ್ವೀಂದರ್ ಸಿಂಗ್ ತಿಳಿಸಿದ್ದಾರೆ. ತುಂಬ ಹತ್ತಿರದಿಂದ ದುಷ್ಕರ್ಮಿಗಳ ತಂಡ ಗುಂಡು ಹಾರಿಸಿದ್ದು, ಸ್ಥಳದಲ್ಲಿ ಸೇರಿದ್ದ ಜನರು ದಿಕ್ಕಾಪಾಲಾಗಿ ಓಡಿದ್ದಾರೆ. ಸಂದೀಪ್ ನಂಗಾಲ್ ನೆಲದಲ್ಲಿ ಬಿದ್ದು ಉರುಳಾಡಿದ್ದ ವಿಡಿಯೋ ವೈರಲ್ ಆಗಿದೆ. ಜಲಂಧರ್ ನಗರ ಹೊರವಲಯದ ಮಾಲಿಯಾನ್ ಗ್ರಾಮದಲ್ಲಿ ಕಬಡ್ಡಿ ಟೂರ್ನಮೆಂಟ್ ನಡೆಯುತ್ತಿದ್ದಾಗಲೇ ಗುಂಡಿನ ಹಾರಾಟ ನಡೆದಿದೆ.
ಪಂಜಾಬ್ ರಾಜ್ಯದ ಜಲಂಧರ್ ಮೂಲದ ಸಂದೀಪ್ ನಂಗಾಲ್, ಕಳೆದ ಹತ್ತು ವರ್ಷಗಳಿಂದ ಭಾರತ ತಂಡವನ್ನು ಪ್ರತಿನಿಧಿಸುತ್ತಿದ್ದಾರೆ. ಕೆನಡಾ, ಅಮೆರಿಕ, ಇಂಗ್ಲೆಂಡ್ ಎದುರಿನ ಪಂದ್ಯದಲ್ಲಿ ಭಾರತ ಪರವಾಗಿ ಆಕರ್ಷಕ ಆಟವಾಡಿ ಗಮನ ಸೆಳೆದಿದ್ದರು. ಇತ್ತೀಚೆಗೆ ಜಲಂಧರ್ ನಲ್ಲಿ ಕಬಡ್ಡಿ ಫೆಡರೇಶನ್ ಒಂದನ್ನು ನಡೆಸುತ್ತಿದ್ದ ಸಂದೀಪ್ ಜೊತೆಗೆ ಗಾಲ್ಫ್ ಕ್ಲಬ್ ನವರು ಜಟಾಪಟಿ ನಡೆಸಿದ್ದರು. ಇದೇ ವಿಚಾರದಲ್ಲಿ ಗುಂಡು ಹಾರಿಸಿ ಕೊಲ್ಲಲಾಗಿದೆ ಎನ್ನಲಾಗುತ್ತಿದೆ.
International Kabbadi player Sandeep Nangal was shot dead by unidentified assailants during a Kabaddi Cup in a Malian village in Jalandhar. It has been learned that around 20 rounds were fired at his head and chest.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am